ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ರವರ ಪುಣ್ಯಸ್ಮರಣೆ
ಸಮಾಜದಲ್ಲಿನ ದೀನ ದಲಿತ ಜನಾಂಗಕ್ಕೆ ಆಗುತ್ತಿದ್ದ ಅನ್ಯಾಯವನ್ನು ವಿರೋಧಿಸಿ ಹೋರಾಟ ನಡೆಸಿದ ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ತಮ್ಮ ಹೋರಾಟದ ಮೂಲಕ ಸಮಾಜದಲ್ಲಿ ಶೋಷಿತ ಎಲ್ಲ ಜಾತಿ ವರ್ಗಗಳಿಗೆ ಆದರ್ಶವಾಗಿದ್ದಾರೆ. ಅವರನ್ನು ಕೇವಲ ಒಂದು ದಿನಕ್ಕೆ ಮಾತ್ರ ನೆನಪಿಸಿಕೊಳ್ಳದೇ ಸದಾ ಅವರನ್ನು ನೆನಪಿಸಿಕೊಳ್ಳಬೇಕು