ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Ganeshotsava: ಆ.27ರಿಂದ ಸುಪ್ರಸಿದ್ಧ ಬೈಪಾಸ್ ಗಣೇಶೋತ್ಸವ ಪ್ರಾರಂಭ

ಆ.27ರಿಂದ ಸುಪ್ರಸಿದ್ಧ ಬೈಪಾಸ್ ಗಣೇಶೋತ್ಸವ ಪ್ರಾರಂಭ

ಗಣಪತಿ ಮೂರ್ತಿ ನಿರ್ಮಿಸಲು ಪವಿತ್ರ ಗಂಗಾನದಿಯ ಮಣ್ಣನ್ನು ಮಾತ್ರ ಬಳಸಲಾಗುತ್ತಿದ್ದು, ಯಾವುದೇ ರೀತಿಯ ರಸಾಯನಿಕ ವಸ್ತುಗಳನ್ನು ಬಳಸದೆ,ಪರಿಸರ ಸ್ನೇಹಿ ಗಣಪತಿಯನ್ನು ಪ್ರತಿಷ್ಟಾಪನೆ ಮಾಡಲಾಗುತ್ತಿದೆ. ಪ್ರತಿದಿನವೂ ಸಾವಿರಾರು ಮಂದಿ ಭಕ್ತಾಧಿಗಳು ಗಣಪನ ದರ್ಶನಕ್ಕಾಗಿ ಆಗಮಿಸು ತ್ತಾರೆ. ಅವರುಗಳ ಸುರಕ್ಷಾ ದೃಷ್ಟಿಯಿಂದ ಗಣಪತಿ ಪೆಂಡಾಲಿನಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸ ಲಾಗುತ್ತಿದೆ ಮತ್ತು ಅಗ್ನಿ ನಿರೋಧಕ ವ್ಯವಸ್ಥೆ ಮಾಡಲಾಗುತ್ತದೆ ಮತ್ತು ಸರ್ಕಾರದ ನಿಯಮಾವಳಿ ಗಳನ್ನು ಪಾಲಿಸಲಾಗುತ್ತಿದೆ ಎಂದರು.

ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅಶೋಕ್ ರೆಡ್ಡಿ

ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅಶೋಕ್ ರೆಡ್ಡಿ

14 ವರ್ಷ ಒಳಪಟ್ಟು ವಯೋಮಾನದ ವಿದ್ಯಾರ್ಥಿಗಳು ಮತ್ತು 17 ವರ್ಷ ಒಳಪಟ್ಟು ವಯೋಮಾನದ ವಿದ್ಯಾರ್ಥಿಗಳು ಎಂದು ಎರಡು ವಿಭಾಗಗಳಾಗಿ ಮಾಡಿರುವುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರೌಢಶಾಲಾ ವಿದ್ಯಾರ್ಥಿಗಳೊಂದಿಗೆ ಭಾಗವಹಿಸುವುದು ಕಷ್ಟಕರವಾದ್ದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕ್ರೀಡೆಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿಂದೆ ಕ್ರೀಡೆಗಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಗಳು ಪ್ರತ್ಯೇಕವಾಗಿ ನಡೆಸು ತ್ತಿದ್ದಂತೆ ನಡೆಸಬೇಕೆಂದ ಒತ್ತಾಯ ಮಾಡಿದರು.

Kabaddi Tournament: ಮಂಚನಬಲೆಯಲ್ಲಿ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾವಳಿ

ಮಂಚನಬಲೆಯಲ್ಲಿ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾವಳಿ

ಕಬಡ್ಡಿ ಭಾರತದಲ್ಲಿ ಹುಟ್ಟಿ, ವಿಶ್ವಮಟ್ಟದಲ್ಲಿ ಪಸರಿಸಿದೆ. ಭಾರತವು ನಾಲ್ಕು ಬಾರಿ ಕಬಡ್ಡಿಯಲ್ಲಿ ವಿಶ್ವಚಾಂಪಿಯನ್ ಆಗಿದೆ. ಕರ್ನಾಟಕದಿಂದ ಡಿ.ಸಿ.ರಮೇಶ್, ಸುರೇಶ್, ಮುನಿವೆಂಕಟ, ಮಮತಾ ಪೂಜಾರಿ, ಹೇಮಾವತಿ, ಶೋಭಾ ರಾಣಿ ಭಾರತ ತಂಡದ ಪರವಾಗಿ ಆಟವಾಡಿ ಉತ್ತಮ ಪ್ರದರ್ಶನ ನೀಡಿದ್ದಾರೆ

Chikkaballapur News: ಸರಕಾರಿ ಶಾಲಾವರಣ ಸ್ವಚ್ಛತೆ: ಗ್ರಾ.ಪಂ ಸದಸ್ಯ ಮತ್ತು ಮಹಿಳಾ ಸಂಘದ ಅಧ್ಯಕ್ಷೆ ನಡುವೆ ಜಗಳ

ಗ್ರಾ.ಪಂ ಸದಸ್ಯ ಮತ್ತು ಮಹಿಳಾ ಸಂಘದ ಅಧ್ಯಕ್ಷೆ ನಡುವೆ ಜಗಳ

ಸೋಮವಾರ ಗ್ರಾಮ ಪಂಚಾಯಿತಿ ಹಾಲಿ ಸದಸ್ಯ ಮಾಜಿ ಅಧ್ಯಕ್ಷ ಎಲ್‌ಜಿಎಂ ಮಂಜುನಾಥ್ ಮತ್ತು ವೈಷ್ಣವಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಕೃಷ್ಣವೇಣಿ ನಡುವೆ ಶಾಲಾ ಆವರಣಕ್ಕೆ ಸೇರಿದ ಜಾಗದಲ್ಲಿ ಬೆಳೆದಿದ್ದ ಲಂಟಾನ, ಕಾಂಗ್ರೆಸ್‌ ಗಿಡಗಳನ್ನು ಸ್ವಚ್ಛಗೊಳಿಸುವ ಸಂಬಂಧ ನಡೆದ ವಿಚಾರ ಪ್ರತಿಷ್ಟೆಯಾಗಿ ಬದಲಾದ ಪರಿಣಾಮ ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿ ಪೊಲೀಸರ ಆಗಮನ ದವರೆಗೆ ಬೆಳೆದು ನಿಂತಿದೆ.

Shakti Scheme: ಗೋಲ್ಡನ್‌ ಬುಕ್‌‌ ಆಫ್ ವರ್ಲ್ಡ್‌ ರೆಕಾರ್ಡ್ಸ್‌ ಸೇರಿದ ʼಶಕ್ತಿ ಯೋಜನೆʼ; ಸಂತಸ ವ್ಯಕ್ತಪಡಿಸಿದ ಸಿಎಂ

ಗೋಲ್ಡನ್‌ ಬುಕ್‌‌ ಆಫ್ ವರ್ಲ್ಡ್‌ ರೆಕಾರ್ಡ್ಸ್‌ ಸೇರಿದ ʼಶಕ್ತಿ ಯೋಜನೆʼ

CM Siddaramaiah: ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿ ಯೋಜನೆʼ ಯು ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ʼಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆʼ ಅಂಗೀಕಾರ

ವಿಧಾನಸಭೆಯಲ್ಲಿ ʼಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆʼ ಅಂಗೀಕಾರ

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಸೋಮವಾರ ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದು, ಸದನ ಅಂಗೀಕಾರ ಮಾಡಿದೆ. ಬಳಿಕ ಮಾತನಾಡಿದ ಸಚಿವರು, 2024-25ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ 1828 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 1260 ಪ್ರಕರಣಗಳನ್ನು ತಡೆಯಲಾಗಿದ್ದು, ಇಂಥ ಕಠಿಣ ಕಾನೂನಿನ ಮಧ್ಯೆ 369 ಬಾಲ್ಯವಿವಾಹ ಪ್ರಕರಣಗಳು ನಡೆದಿವೆ. ಬಾಲ್ಯವಿವಾಹ ನಡೆದ ಪ್ರಕರಣಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

CP Radhakrishnan: ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌ ಆಯ್ಕೆ: ಪ್ರಲ್ಹಾದ್‌ ಜೋಶಿ ಗೃಹಕಚೇರಿ ಎನ್‌ಡಿಎ ʼಶಕ್ತಿಕೇಂದ್ರʼ

ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌ ಆಯ್ಕೆ: ಜೋಶಿ ನೇತೃತ್ವದಲ್ಲಿ ಸಭೆ

CP Radhakrishnan: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಸಾರಥ್ಯದಲ್ಲಿ ಗೃಹಕಚೇರಿಯಲ್ಲಿ ಸೋಮವಾರ ಸಂಜೆ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌ ಅವರ ಸಮ್ಮುಖದಲ್ಲೇ ಎನ್‌ಡಿಎ ಪ್ರಮುಖರ ಮಹತ್ವದ ಸಭೆ ಸಹ ನಡೆಯಿತು. ಚುನಾವಣೆ ಬಗ್ಗೆ ಪರಸ್ಪರ ಚರ್ಚೆ, ಸಮಾಲೋಚನೆ ನಡೆಯಿತು. ಎನ್‌ಡಿಎ ಸಂಪುಟದ ಸಚಿವರು ಹಾಗೂ ಮೈತ್ರಿಕೂಟದ ಸಂಸದರನೇಕರು ಆಗಮಿಸಿ ಅಭ್ಯರ್ಥಿ ರಾಧಾಕೃಷ್ಣನ್‌ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಉದ್ಯೋಗಸ್ಥರಿಗಾಗಿ ಶೀಘ್ರ ಫುಡ್‌ಡೆಲಿವರಿ ಮಾಡಲು “ಡೆಸ್ಕ್‌ಈಟ್ಸ್‌” ಪರಿಚಯಿಸಿದ ಸ್ವಿಗ್ಗಿ

ಶೀಘ್ರ ಫುಡ್‌ಡೆಲಿವರಿ ಮಾಡಲು “ಡೆಸ್ಕ್‌ಈಟ್ಸ್‌” ಪರಿಚಯಿಸಿದ ಸ್ವಿಗ್ಗಿ

ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಗುರುಗ್ರಾಮ್, ಪುಣೆ ಮತ್ತು ಕೋಲ್ಕತ್ತಾದಂತಹ ನಗರ ಗಳಲ್ಲಿ ಇದು ಲಭ್ಯವಿದೆ. ಡೆಸ್ಕ್‌ ಈಟ್‌, ಕಚೇರಿಯಲ್ಲಿರುವಾಗ ಸುಲಭ, ವೇಗ ಮತ್ತು ವೈವಿಧ್ಯಮಯ ಆಹಾರ ಸೇವೆಯ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ. ಈ ಸಂಗ್ರಹವು 200,000ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳಿಂದ ಸುಮಾರು 7 ಲಕ್ಷ ಆಹಾರ ಪದಾರ್ಥಗಳನ್ನು ಒಳಗೊಂಡಿದೆ.

ಪಿವಿಆರ್ ಐನಾಕ್ಸ್ ಮುಂಬೈ ಮತ್ತು ಬೆಂಗಳೂರಿನಾದ್ಯಂತ 18 ಹೊಸ ತಲೆಮಾರಿನ ಪರದೆ ಪ್ರಾರಂಭ

ಮುಂಬೈ ಮತ್ತು ಬೆಂಗಳೂರಿನಾದ್ಯಂತ 18 ಹೊಸ ತಲೆಮಾರಿನ ಪರದೆ ಪ್ರಾರಂಭ

ಭಾರತದ ಎರಡು ಅತ್ಯಂತ ನಿರೀಕ್ಷಿತ ಬಿಡುಗಡೆಗಳಾದ ಕೂಲಿ ಮತ್ತು ವಾರ್ 2 ಜೊತೆಗೆ ಆಗಮಿಸು ತ್ತಿರುವ ಈ ಬಿಡುಗಡೆಗಳು ಪ್ರೇಕ್ಷಕರಿಗೆ ವರ್ಷದ ಅತಿದೊಡ್ಡ ಪ್ರದರ್ಶನಗಳನ್ನು ನೋಡಲು ಮುಂದಿನ ಸಾಲಿನ ಆಸನವನ್ನು ಭರವಸೆ ನೀಡುತ್ತವೆ, ಇದನ್ನು ಅತ್ಯಂತ ತಲ್ಲೀನಗೊಳಿಸುವ ಸ್ವರೂಪಗಳು ಮತ್ತು ಅತ್ಯಂತ ಕ್ರಿಯಾತ್ಮಕ ಸ್ಥಳಗಳಲ್ಲಿ ಪ್ರಸ್ತುತಪಡಿಸಲಾಗಿದೆ.

ಕಾಗ್ನಿಜೆಂಟ್‌ ಉದ್ಯೋಗಿಗಳಿಗೆ ವೇತನ ಹೆಚ್ಚಳ

ಕಾಗ್ನಿಜೆಂಟ್‌ ಉದ್ಯೋಗಿಗಳಿಗೆ ವೇತನ ಹೆಚ್ಚಳ

ಕಾಗ್ನಿಜೆಂಟ್‌ನ ತನ್ನ ಶೇಕಡ 80 ರಷ್ಟು ಅರ್ಹ ಉದ್ಯೋಗಿಗಳಿಗೆ ನವೆಂಬರ್ 1, 2025 ರಿಂದ ಜಾರಿಗೆ ಬರು ವಂತೆ ವೇತನ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದೆ. ಇದು ಎರಡನೇ ತ್ರೈಮಾಸಿಕ ಗಳಿಕೆಯ ಸಮಯ ದಲ್ಲಿ 2025 ರ ದ್ವಿತೀಯಾರ್ಧದಲ್ಲಿ ಬಹುಪಾಲು ಉದ್ಯೋಗಿಗಳಿಗೆ ಅರ್ಹತೆ ಆಧಾರಿತ ವೇತನ ಹೆಚ್ಚಳ ವನ್ನು ನೀಡಲು ಯೋಜಿಸಿದೆ ಎಂದು ಘೋಷಿಸುವುದರೊಂದಿಗೆ ಹೊಂದಿಕೆ ಯಾಗುತ್ತದೆ.

Pralhad Joshi: ಧರ್ಮಸ್ಥಳದಲ್ಲಿ ಸೃಷ್ಟಿಸಿರುವಂತಹ ಅವ್ಯವಸ್ಥೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಹೊರಬೇಕು: ಜೋಶಿ

ಅವ್ಯವಸ್ಥೆ ಸೃಷ್ಟಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಹೊರಬೇಕು: ಜೋಶಿ

Pralhad Joshi: ಧರ್ಮಸ್ಥಳದಲ್ಲಿ ಮುಸುಕುಧಾರಿ ಬೆರಳು ತೋರಿದಲ್ಲೆಲ್ಲಾ ಅಗೆದು ಏನೂ ಸಿಗದಾದ ಬಳಿಕ ಸರ್ಕಾರದವರು ಈಗ ʼಷಡ್ಯಂತ್ರʼ ರಾಗ ಎಳೆಯುತ್ತಿದ್ದಾರೆ. ಜನರ ನಂಬಿಕೆಯ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಸೃಷ್ಟಿಸಿರುವಂತಹ ಅವ್ಯವಸ್ಥೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವೇ ನೇರ ಹೊಣೆ ಹೊರಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Dad Movie: ಚಾಮುಂಡಿ ಬೆಟ್ಟದ ನಂದಿ ದೇವಸ್ಥಾನದಲ್ಲಿ ಶಿವರಾಜ್‍ಕುಮಾರ್ ನಟನೆಯ ʼಡ್ಯಾಡ್‍ʼ ಚಿತ್ರಕ್ಕೆ ಚಾಲನೆ

ಶಿವರಾಜ್‍ಕುಮಾರ್ ನಟನೆಯ ʼಡ್ಯಾಡ್‍ʼ ಚಿತ್ರಕ್ಕೆ ಚಾಲನೆ

Dad Movie: ಶಿವರಾಜ್‍ಕುಮಾರ್ ಅಭಿನಯದ ʼಡ್ಯಾಡ್ʼ ಚಿತ್ರದ ಮುಹೂರ್ತ ಸಮಾರಂಭ ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತು. ಗೀತಾ ಶಿವರಾಜಕುಮಾರ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

Vishnuvardhan Memorial: ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಭೂಮಿ ಖರೀದಿಸಿದ ನಟ ಸುದೀಪ್‌

ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಭೂಮಿ ಖರೀದಿಸಿದ ನಟ ಸುದೀಪ್‌

Kiccha sudeep: ನಟ ಕಿಚ್ಚ ಸುದೀಪ್ ಅವರು ಬೆಂಗಳೂರಿನ ಕೆಂಗೇರಿಯ ಅಭಿಮಾನ್ ಸ್ಟುಡಿಯೋದಿಂದ ಸ್ವಲ್ಪ ದೂರದಲ್ಲಿ ಅರ್ಧ ಎಕರೆ ಜಾಗ ಖರೀದಿಸಿದ್ದು, ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಅಲ್ಲಿ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವುದಾಗಿ ಮಾಹಿತಿ ಲಭ್ಯವಾಗಿದೆ.

DK Shivakumar: ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುವವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ: ಡಿಕೆಶಿ

ಟೀಕೆ ಮಾಡುವವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ: ಡಿಕೆಶಿ

Monsoon session: ಯಾರು ಯಾವ ಯಾವ ಹೇಳಿಕೆ ನೀಡಿದ್ದಾರೆ ಎಂದು ನಾನು ನೋಡಿದ್ದೇನೆ. ಮುಖ್ಯಮಂತ್ರಿಯವರನ್ನು ಕೊಲೆಗಡುಕ ಎಂದು ಹೇಳಿರುವುದನ್ನೂ ನೋಡಿದ್ದೇನೆ. ನನ್ನ ಬಗ್ಗೆಯೂ ಮಾತನಾಡಿದ್ದಾರೆ. ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವವರ ಹೆಸರನ್ನು ವಿಧಾನಸಭೆಯಲ್ಲಿ ಹೇಳಿ ಅವರನ್ನು ನಾಯಕರನ್ನಾಗಿ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Bengaluru Tunnel Road: ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿ.ಮೀ. ಉದ್ದದ ನೂತನ ಸುರಂಗ ರಸ್ತೆ: ಡಿಕೆಶಿ

ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ ನೂತನ ಟನಲ್ ರಸ್ತೆ

Tunnel Road: ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ನಿರ್ಮಾಣ ಮಾಡಿರುವ ನೂತನ ಮೇಲ್ಸೇತುವೆಯನ್ನು ಸೋಮವಾರ ಲೋಕಾರ್ಪಣೆಗೊಳಿಸಿದ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ವಿಮಾನ ನಿಲ್ದಾಣದಿಂದ ಬರುವವರಿಗೆ ಸೇರಿದಂತೆ ಎಲ್ಲರೂ ಸಂಚಾರದಟ್ಟಣೆ ಅನುಭವಿಸುತ್ತಾ ಇದ್ದರು. ಇದನ್ನು ತಪ್ಪಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

Monsoon session: ಧರ್ಮಸ್ಥಳದ ಬಗ್ಗೆ ಸುಳ್ಳು ಆಪಾದನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ.ಶಿವಕುಮಾರ್

ಧರ್ಮಸ್ಥಳದ ಬಗ್ಗೆ ಸುಳ್ಳು ಆಪಾದನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

Dharmasthala Case: ತನಿಖೆ ಮುಗಿದ ನಂತರ ನೂರಕ್ಕೆ ನೂರರಷ್ಟು ಅವರ ಹೆಸರು, ಫೋಟೋ ಎಲ್ಲವೂ ಆಚೆ ಬರುತ್ತದೆ. ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದು ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Shakti Scheme: ವಿಶ್ವ ದಾಖಲೆ ಪುಟ ಸೇರಿದ ʼಶಕ್ತಿ ಯೋಜನೆʼ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಂತಸ

ವಿಶ್ವ ದಾಖಲೆ ಪುಟ ಸೇರಿದ ʼಶಕ್ತಿ ಯೋಜನೆʼ; ರಾಮಲಿಂಗಾರೆಡ್ಡಿ ಸಂತಸ

Guarantee Schemes: ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 66/11 ಕೆ.ವಿ. ಯೆಲ್ಲಾರ್ ಬಂಡೆ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಯೆಲ್ಲಾರ್ ಬಂಡೆ ಸ್ಟೇಷನ್‌ ವ್ಯಾಪ್ತಿಯ ಹಲವೆಡೆ ಆ.19ರಂದು ಮಂಗಳವಾರ ಬೆಳಗ್ಗೆ 10.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Hebbal Flyover: ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ; ಫೇವರಿಟ್‌ ಬೈಕ್‌ ಏರಿ ಡಿಕೆಶಿ ಜಾಲಿ ರೈಡ್‌

ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ

Hebbal Flyover Inauguration: ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ಹೆಬ್ಬಾಳ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮೊದಲು ಟೇಪ್ ಕತ್ತರಿಸಿ, ನಂತರ ಡಿಸಿಎಂ ಬೈಕ್ ರೈಡ್‌ಗೆ ಹಸಿರು ಬಾವುಟ ತೋರಿ ಚಾಲನೆ ನೀಡಿದ್ದಾರೆ.

ಏಷ್ಯನ್ ಸರ್ಫಿಂಗ್ ಚಾಂಪಿಯನ್‌ಷಿಪ್‌: ಕಂಚಿನ ಪದಕ ಗೆದ್ದಿದ್ದ ರಮೇಶ್‌ ಬೂದಿಗಾಳರನ್ನು ಅಭಿನಂದಿಸಿದ ಸಿದ್ದರಾಮಯ್ಯ!

ಕಂಚಿನ ಪದಕ ಗೆದ್ದಿದ್ದ ರಮೇಶ್‌ ಬೂದಿಗಾಳರನ್ನು ಅಭಿನಂದಿಸಿದ ಸಿದ್ದರಾಮಯ್ಯ!

ತಮಿಳುನಾಡಿನ ಮಹಾಬಲಿಪುರಂನ ಕಡಲ ತೀರದಲ್ಲಿ ಇತ್ತೀಚೆಗೆ ಮುಕ್ತಾಯವಾಗಿದ್ದ 2025ರ ಏಷ್ಯನ್‌ ಸರ್ಫಿಂಗ್‌ ಚಾಂಪಿಯನ್‌ಷಿಪ್‌ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದ ಕರ್ನಾಟಕ ಗದಗ ಜಿಲ್ಲೆಯ ಮೂಡರಗಿ ತಾಲೂಕಿನ ಯುವಕ ರಮೇಶ್‌ ಬೂದಿಹಾಳ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

Dharmasthala case: ಎಫ್‌ಎಸ್‌ಎಲ್‌ ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಎಸ್‌ಐಟಿ ಶೋಧ ಕಾರ್ಯ ಸ್ಥಗಿತ: ಗೃಹ ಸಚಿವ ಪರಮೇಶ್ವರ್‌

ಎಫ್‌ಎಸ್‌ಎಲ್‌ ವರದಿ ಬರುವವರೆಗೆ ಎಸ್‌ಐಟಿ ಶೋಧ ಕಾರ್ಯ ಸ್ಥಗಿತ: ಪರಮೇಶ್ವರ್‌

Home Minister G. Parameshwar: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ಬಹಳ ಗಂಭೀರವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ. ದೂರುದಾರ ಇಡೀ ಧರ್ಮಸ್ಥಳ ಪೂರ್ತಿ ತೋರಿಸಿದರೆ ಅಗೆಯುವುದಿಲ್ಲ. ಎಷ್ಟು ಕಡೆ ಅಗೆಯುತ್ತೀರಿ ಎಂಬ ಪ್ರಶ್ನೆಗಳು ಬರುತ್ತಿವೆ. ಆತ ಹೇಳಿರುವ ಸ್ಥಳಗಳಲ್ಲಿ ಅಗೆಯಲಾಗಿದೆ. ಶೋಧಕಾರ್ಯ ಮುಂದಕ್ಕೆ ಹೋಗಬೇಕಾ ಬೇಡವೇ ಎಂಬ ನಿರ್ಧಾರವನ್ನು ಎಸ್‌ಐಟಿ ಮಾಡಲಿದೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.

Dharmasthala: ಧರ್ಮಸ್ಥಳ ಪ್ರಕರಣಕ್ಕೆ ಸ್ಫೋಟಕ ತಿರುವು;- ಒತ್ತಡದಿಂದ ಸುಳ್ಳು ಹೇಳಿದೆ ಎಂದು ಎಸ್‌ಐಟಿ ಮುಂದೆ ಒಪ್ಪಿಕೊಂಡ ಅನಾಮಿಕ ವ್ಯಕ್ತಿ

ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್; ಎಸ್ಐಟಿ ಮುಂದೆ ಮುಸುಕುಧಾರಿ ತಪ್ಪೊಪ್ಪಿಗೆ

ಧರ್ಮಸ್ಥಳ ಬುರುಡೆ ರಹಸ್ಯ (Dharmasthala Burial Case) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳವಣಿಗೆಯೊಂದು ಆಗಿದ್ದು, ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎದುರು ತಪ್ಪೊಪ್ಪಿಕೊಂಡಿದ್ದಾನೆ. ಎಸ್ಐಟಿ ಮುಂದೆ ತಾನು ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳಿಕೆ ನೀಡಿರುವುದಾಗಿ ಹೇಳಿದ್ದಾನೆ. ಕಾನೂನು ಪ್ರಕಾರವೇ ಹೆಣ ಹೂತಿದ್ದರೂ, ಕಾನೂನು ಉಲ್ಲಂಘಿಸಿ ಹೂತಿದ್ದಾಗಿ ಹೇಳುವಂತೆ ಮೂವರು 2023ರಲ್ಲಿ ತಮಿಳುನಾಡಿನಿಂದ ಕರೆದುಕೊಂಡು ಬಂದಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

BY Vijayendra: ಧರ್ಮಸ್ಥಳ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ  : ವಿಜಯೇಂದ್ರ

ಧರ್ಮಸ್ಥಳ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ವಿಜಯೇಂದ್ರ

BY Vijayendra: ಧರ್ಮಸ್ಥಳದ ವಿಚಾರದಲ್ಲಿ ಬಹಳ ದೊಡ್ಡ ಷಡ್ಯಂತ್ರ ಇದೆ ಎಂದು ಡಿ.ಕೆ.ಶಿವಕುಮಾರ್ ಅವರೇ ಹೇಳಿಕೆ ಕೊಟ್ಟಿದ್ದಾರೆ. ಸಂದರ್ಭ ಬಂದಾಗ ಉತ್ತರ ನೀಡುತ್ತೇನೆ ಎಂದಿದ್ದಾರೆ. ಇನ್ನೂ ಯಾವಾಗ ಸಮಯ ಬರಲಿದೆ? ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

Harassment: ಶಿವಸೇನೆ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪ ದಾಖಲು

ಶಿವಸೇನೆ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪ ದಾಖಲು

Physical Abuse: ಚಿತ್ರದುರ್ಗ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಶಾಸಕ ನಂತರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಂಪೇಗೌಡ ಏರ್‌ಪೋರ್ಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕ ಉತ್ತರ ಪ್ರದೇಶದವನಾಗಿದ್ದಾನೆ.

Loading...