ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Shri Krishna janmashtami: ಹಲೋ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ : ವೇಷ ಭೂಷಣ ಸ್ಪರ್ಧೆಯಲ್ಲಿ ಚಿಣ್ಣರ ಕಲರವ

ಹಲೋ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಕೃಷ್ಣ ಧರ್ಮದ ಪ್ರತೀಕ. ಅಧರ್ಮ ಹೆಚ್ಚಾದ ಕಡೆ ಕೃಷ್ಣ ಅವತರಿಸಿ ಧರ್ಮ ಮರು ಸ್ಥಾಪಿಸುತ್ತಾನೆ. ಕೃಷ್ಣನ ನೆನೆದರೆ ಎಲ್ಲ ಕಷ್ಟಗಳು ಪರಿಹಾರ ಗೊಳ್ಳುತ್ತವೆ ಎಂದು ಹೇಳಿದರು. ಶ್ರೀಕೃಷ್ಣ ಸತ್ಯ ಹಾಗೂ ಧರ್ಮದ ರಕ್ಷಕನಾಗಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಶ್ರೀಕೃಷ್ಣನ ತತ್ವಗಳನ್ನು ಮಕ್ಕಳು ಪಾಲಿಸಬೇಕು’

Shravan Saturday: ವೈಭವಯುತವಾಗಿ ಶನೈಶ್ಚರನ ಬ್ರಹ್ಮರಥೋತ್ಸವ

Shravan Saturday: ವೈಭವಯುತವಾಗಿ ಶನೈಶ್ಚರನ ಬ್ರಹ್ಮರಥೋತ್ಸವ

ಕೀಲು ಕುದುರೆ, ವೀರಗಾಸೆ, ಮಹಿಳಾ ವೀರಗಾಸೆ, ಪೂಜಾ ನೃತ್ಯ, ಛಂಢ ವಾದ್ಯ, ನಗರದ ದಿಕ್ಸೂಚಿ ನಾಟ್ಯಾಲಯದ ವಿಧ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಮುಂತಾದ ಸಾಂಸ್ಕೃತಿಕ ಕಾರ್ಯ ಕ್ರಮಗಳು ಭಕ್ತರ ಮನ ರಂಜಿಸಿತು,ರಾತ್ರಿಗೆ ಸುಮಿತ್ರಾನಂದ ರವರಿಂದ ಶನಿಪ್ರಬಾವ ಎಂಬ ಹರಿಕಥೆ ಇರುತ್ತದೆ

Chikkaballapur News: ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆ ಉಳಿಸಿ : ಕೆ.ಎಚ್.ಪದ್ಮರಾಜ್ ಜೈನ್

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆ ಉಳಿಸಿ : ಕೆ.ಎಚ್.ಪದ್ಮರಾಜ್ ಜೈನ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿಯಲ್ಲಿ ರಾಜ್ಯದ ಪ್ರತೀ ಹಳ್ಳಿಯಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ. ಶೈಕ್ಷಣಿಕ, ವೈದ್ಯಕೀಯ, ಧಾರ್ಮಿಕ, ಸಾಮಾಜಿಕ, ಸಹಕಾರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಮಿನಿ ಸರ್ಕಾರದ ರೀತಿಯಲ್ಲಿ ಜನಪರ ವಾದ ಕಾರ್ಯವನ್ನು ಮಾಡುವ ಮುಂಚೂಣಿಯಲ್ಲಿದೆ. ಈ ಎಲ್ಲ ಕಾರ್ಯಗಳು ಜನರ ನೆಮ್ಮದಿಯ ಬದುಕಿಗೆ ಕಾರಣೀಭೂತವಾಗಿದೆ.

Shravana Shanivar: ಕೊನೆ ಶ್ರಾವಣ ಶನಿವಾರದಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ವಿವಿಧ ಕಡೆ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ

ವರಾದಾದ್ರಿ ಬೆಟ್ಟದ ಮೇಲೆ ಇರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಪೂಜಾ ಶ್ರೀ ವರದಾಂಜನೇಯ ಸ್ವಾಮಿಯವರಿಗೆ ತಿರುಪತಿ ತಿರುಮಲದಲ್ಲಿ ನಡೆಯುವ ಶೈಲಿಯಲ್ಲಿ 108 ಕೆ ಜಿಗಳ ಪುಳಿಯೋಗರೆ ಸೇವೆ ತಿರುಪ್ಪಾವಡ ಸೇವೆ ಮಾಡಲಾಗಿತ್ತು. ಇತಿಹಾಸ ಪ್ರಸಿದ್ಧ ಈ ದೇವಸ್ಥಾನ ದಲ್ಲಿ ಪ್ರತಿವರ್ಷ ಶ್ರಾವಣ ಹಿನ್ನೆಲೆಯಲ್ಲಿ ಶನಿವಾರ,ಸೋಮವಾರ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

Chikkaballapur News: ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಶ್ರೀ ಕೃಷ್ಣ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಶ್ರೀ ಕೃಷ್ಣ ಜಯಂತಿ ಆಚರಣೆ

ಹಿಂದೂ ಧರ್ಮಿಯರು ಶ್ರೀ ಕೃಷ್ಣನನ್ನು ಆರಾಧಿಸುವ, ಪೂಜಿಸುವ ಸಂಪ್ರದಾಯವನ್ನು ಅನಾಧಿ ಕಾಲ ದಿಂದಲೂ ಪಾಲಿಸುತ್ತಿದ್ದಾರೆ. ಧರ್ಮದ ರಕ್ಷಣೆ ಮಾಡಲು ಶ್ರೀ ಕೃಷ್ಣ ಪರಮಾತ್ಮನು ತೆಗೆದುಕೊಂಡ ನಿರ್ಧಾರ ಸತ್ಯದ ದಾರಿಯಾಗಿದೆ. ಜಗತ್ತಿನಲ್ಲಿ ಅಧರ್ಮ ಹೆಚ್ಚಾದಾಗ ಎಲ್ಲಾ ಕಾಲಕ್ಕೂ “ಸಂಭವಾಮಿ ಯುಗೇ ಯುಗೇ ” ಎಂದು ಹೇಳಿ ಧರ್ಮೋದ್ದಾರಕವಾಗಿ, ಜಗದೋದ್ಧಾರಕನಾಗಿ  ನಿಂತರು.

ಭಾರತದಾದ್ಯಂತ ನೂತನ ಆವಿಷ್ಕಾರಗಳ ರೂಪಿಸಿರುವ 40 ಸೆಮಿ- ಫೈನಲಿಸ್ಟ್ ತಂಡಗಳ ಹೆಸರು ಘೋಷಿಸಿದ ಸ್ಯಾಮ್‌ಸಂಗ್ ಸಾಲ್ವ್ ಫಾರ್ ಟುಮಾರೋ

ಭಾರತದಾದ್ಯಂತ ನೂತನ ಆವಿಷ್ಕಾರ: ಫೈನಲಿಸ್ಟ್ ತಂಡಗಳ ಹೆಸರು ಘೋಷಣೆ

ಕಾಚಾರ್ (ಅಸ್ಸಾಂ), ಬಾಘ್‌ಪತ್ (ಉತ್ತರ ಪ್ರದೇಶ), ಮೆಹಬೂಬ್‌ನಗರ (ತೆಲಂಗಾಣ), ದುರ್ಗ್ (ಛತ್ತೀಸ್‌ ಗಢ) ಮತ್ತು ಸುಂದರ್‌ಗಢ (ಒರಿಸ್ಸಾ) ದಂತಹ ಗ್ರಾಮೀಣ ಪ್ರದೇಶಗಳು ಸೇರಿದಂತೆ ಭಾರತದ 15 ರಾಜ್ಯ ಗಳ ತಂಡಗಳು ಈ ವರ್ಷದ ಸೆಮಿ ಫೈನಲ್ ಹಂತಕ್ಕೆ ತಲುಪಿವೆ. ಈ ಮೂಲಕ ವಿವಿಧ ಭೌಗೋಳಿಕ ವೈವಿಧ್ಯದ ಪ್ರದೇಶಗಳ ತಂಡಗಳು ಸೆಮಿ ಫೈನಲ್ ಹಂತ ತಲುಪಿದಂತಾಗಿದೆ.

Pralhad Joshi: ಧರ್ಮಸ್ಥಳ ವಿರುದ್ಧ ಭಾರಿ ಷಡ್ಯಂತ್ರ; ಅಧಿವೇಶನಕ್ಕೆ ಮಧ್ಯಂತರ ವರದಿ ಸಲ್ಲಿಸಲು ಜೋಶಿ ಆಗ್ರಹ

ಧರ್ಮಸ್ಥಳ ವಿಚಾರ; ಅಧಿವೇಶನಕ್ಕೆ ಮಧ್ಯಂತರ ವರದಿ ಸಲ್ಲಿಸಿ: ಜೋಶಿ

ಧರ್ಮಸ್ಥಳದ ಬಗ್ಗೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವುದು ಮತ್ತು ಮಂಜುನಾಥನ ಸನ್ನಿಧಿಗೆ ಏಕೆ ಹೋಗುತ್ತೀರಿ? ಧರ್ಮಸ್ಥಳಕ್ಕೆ ಏಕೆ ಹೋಗುತ್ತೀರಿ? ಎಂಬಂತಹ ವಾತಾವರಣ ನಿರ್ಮಿಸುವ ವ್ಯವಸ್ಥಿತ ಷಡ್ಯಂತ್ರ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Chikkanayakanahalli Crime: ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ಬಾಗಲಕೋಟೆ ಜಿಲ್ಲೆ ಗಜೇಂದ್ರಗಡದ ಮುತ್ತು ಉಳ್ಳಪ್ಪ (28) ಮೃತಪಟ್ಟವರು. ತಿಮ್ಮನಹಳ್ಳಿ ಉಪ ವಿಭಾಗದಲ್ಲಿ 8 ವರ್ಷಗಳಿಂದ ಇವರು ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಪತ್ನಿ ಚಿಕ್ಕವಯಸ್ಸಿನ ಮಗಳು ಇದ್ದಾರೆ. ವಿದ್ಯುತ್ ಲೈನ್ ಸಮಸ್ಯೆಯಾಗಿದೆ ಎಂದು ಸ್ಥಳಿಯರು ಶಾಖಾಧಿಕಾರಿಗೆ ವಿಷಯ ತಿಳಿಸಿದ್ದಾರೆ.

Chandrashekaranatha Swamiji: ನಾಥ ಸಂಪ್ರದಾಯದಂತೆ ನೆರವೇರಿದ ಚಂದ್ರಶೇಖರ ಸ್ವಾಮೀಜಿ ಅಂತ್ಯ ಸಂಸ್ಕಾರ

ನಾಥ ಸಂಪ್ರದಾಯದಂತೆ ನೆರವೇರಿದ ಚಂದ್ರಶೇಖರ ಸ್ವಾಮೀಜಿ ಅಂತ್ಯ ಸಂಸ್ಕಾರ

Chandrashekaranatha Swamiji: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಶೇಖರ ಶ್ರೀಗಳು ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ನಿಧನರಾಗಿದ್ದರು. ಕೆಂಗೇರಿಯ ಮಠದ ಆವರಣದಲ್ಲಿ ಬೆಳಗ್ಗೆಯಿಂದಲೇ ಶ್ರೀಗಳ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು.

Chikkanayakanahalli News: ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕಿನ ಅಜ್ಜಿಗುಡ್ಡೆ ಸಮೀಪ ಶನಿವಾರ ಮಧ್ಯಾಹ್ನ ಘಟನೆ ನಡೆದಿದೆ. ವಿದ್ಯುತ್ ತಂತಿ ಸರಿಪಡಿಸಲು ಕಂಬವನ್ನೇರಿದ್ದಾಗ ಆಕಸ್ಮಿಕವಾಗಿ ಕ್ಲಾಂಪ್ ಮುರಿದ ಪರಿಣಾಮ ಕಂಬದ ಮೇಲಿಂದ ಬಿದ್ದು ಲೈನ್‌ಮನ್ ಮೃತಪಟ್ಟಿದ್ದಾರೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Actor Darshan: ಬಳ್ಳಾರಿ ಸೆಂಟ್ರಲ್‌ ಜೈಲಿಗೆ ನಟ ದರ್ಶನ್‌ ಶಿಫ್ಟ್‌?; ಆರೋಪಿಗಳ ಸ್ಥಳಾಂತರಕ್ಕೆ ಮುಂದಾದ ಜೈಲು ಅಧಿಕಾರಿಗಳು

ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌?; ಸ್ಥಳಾಂತರಕ್ಕೆ ಅಧಿಕಾರಿಗಳ ನಿರ್ಧಾರ

Actor Darshan: ಆರೋಪಿಗಳನ್ನು ಬೇರೆ ಜೈಲುಗಳಿಗೆ ವರ್ಗಾಯಿಸುವಂತೆ ಕೋರಿ 64ನೇ ಸೆಷನ್ಸ್ ಕೋರ್ಟ್‌ಗೆ ಜೈಲು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕವೇ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೋರ್ಟ್‌ ಅನುಮತಿ ನೀಡಿದರೆ ಆರೋಪಿಗಳನ್ನು ಜೈಲು ಅಧಿಕಾರಿಗಳು ಸ್ಥಳಾಂತರ ಮಾಡಲಿದ್ದಾರೆ.

Udupi Sri Mandarthi Vaibhava: ಉಡುಪಿ ಶ್ರೀ ಮಂದಾರ್ತಿ ವೈಭವ ಹೋಟೆಲ್‌‌ನ 'ನಳಭೀಮ ಪಾಕಂ' ಸಿಹಿ ತಿಂಡಿ ಮಳಿಗೆಗೆ ಚಾಲನೆ

ಬೆಂಗಳೂರಿನಲ್ಲಿ 'ನಳಭೀಮ ಪಾಕಂ' ಸಿಹಿ ತಿಂಡಿ ಮಳಿಗೆಗೆ ಚಾಲನೆ

Udupi Sri Mandarthi Vaibhava: ಬೆಂಗಳೂರು ನಗರದ ದೊಡ್ಡ ಬಾಣಸವಾಡಿಯಲ್ಲಿರುವ ಉಡುಪಿ ಶ್ರೀ ಮಂದಾರ್ತಿ ವೈಭವ ಹೋಟೆಲ್‌‌ನ 'ನಳಭೀಮ ಪಾಕಂ' ಸಿಹಿ ತಿಂಡಿಯ ವಿಶೇಷ ಮಳಿಗೆ ಮತ್ತು ಕ್ಯಾಟರಿಂಗ್ ಸರ್ವಿಸ್‌ ‌ಅನ್ನು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ಪತ್ನಿ, ವಿಶ್ವವಾಣಿ ಪುಸ್ತಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕಿ ಸುಷ್ಮಾ ಭಟ್ ಅವರು ಶನಿವಾರ ಉದ್ಘಾಟಿಸಿ, ಶುಭ ಕೋರಿದರು.

Payana Car Museum: ವಿಂಟೇಜ್ ಕಾರುಗಳ 'ಪಯಣ'; ಜಗತ್ತನ್ನೇ ಆಕರ್ಷಿಸುತ್ತಿದೆ ಈ ಮಾದರಿ ಮ್ಯೂಸಿಯಂ

ಜಗತ್ತನ್ನೇ ಆಕರ್ಷಿಸುತ್ತಿದೆ ವಿಂಟೇಜ್ ಕಾರುಗಳ 'ಪಯಣ' ಮ್ಯೂಸಿಯಂ

Pravasi Prapancha: ಅರಮನೆ, ಚಾಮುಂಡಿ ಬೆಟ್ಟ, ಮೃಗಾಲಯ ಸೇರಿದಂತೆ ಹತ್ತು ಹಲವು ಮಜಲುಗಳೊಂದಿಗಿನ ಸಾಂಸ್ಕೃತಿಕ ನಗರ ಮೈಸೂರಿನ ಜನತೆಯ ಬದುಕಿಗೆ ಮುಕುಟಪ್ರಾಯವೆಂಬಂತೆ “ಪಯಣ” ಜತೆಯಾಗಿದೆ. ಇದು ಕೇವಲ ಮೈಸೂರಿಗರಿಗೆ ಮಾತ್ರವಲ್ಲ, ಮೈಸೂರಿಗೆ ಬರುವ ಪ್ರತಿಯೊಬ್ಬರನ್ನೂ ತನ್ನೊಂದಿನ ಪಯಣಕ್ಕೆ ಕೈಬೀಸಿ ಕರೆಯುತ್ತಿದೆ.

DK Shivakumar: ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್ ಭರವಸೆ

ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಕೆಶಿ

DK Shivakumar: ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Chalavadi Narayanaswamy: ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಣಸ್ವಾಮಿ ಆಗ್ರಹ

ಧರ್ಮಸ್ಥಳ ವಿಚಾರದಲ್ಲಿ ಸಿಎಂ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷವಾಗಿ ಉಳಿದಿಲ್ಲ. ಅದು ಕಮ್ಯುನಿಸ್ಟ್ ಕಾಂಗ್ರೆಸ್ ಪಕ್ಷವಾಗಿ ಕೆಲಸ ಮಾಡುವುದಕ್ಕೆ ಪ್ರಾರಂಭಿಸಿದೆ. ಕಮ್ಯುನಿಸ್ಟ್ ಚಿಂತನೆಗಳನ್ನು ಅವರು ಪೈಪೋಟಿಯಿಂದ ಮುಖ್ಯಮಂತ್ರಿ ಮೂಲಕ ಮಾಡಿಸುವುದಕ್ಕೆ ಹೊರಟಿದ್ದಾರೆ. ಈ ಕಾರಣದಿಂದ ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ ಹುಟ್ಟಿಕೊಂಡಿದ್ದಾನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Actor Darshan: ಜೈಲಿನಲ್ಲಿ ಬೋಳು ತಲೆ, ಸುಕ್ಕುಗಟ್ಟಿದ ಮುಖದೊಂದಿಗೆ ದಾಸನ ʼದರ್ಶನʼ, ನಗುಮೊಗದಲ್ಲಿ ಪವಿತ್ರಾ ಗೌಡ!

ಜೈಲಿನಲ್ಲಿ ಬೋಳು ತಲೆ, ಸುಕ್ಕುಗಟ್ಟಿದ ಮುಖದೊಂದಿಗೆ ದಾಸನ ʼದರ್ಶನʼ!

Actor Darshan: ನಟ ದರ್ಶನ್ ತೂಗುದೀಪ ಈ ಹಿಂದೆ ಜೈಲಿನಲ್ಲಿದ್ದಾಗ ವಿಗ್ ಧರಿಸಿಕೊಂಡಿದ್ದರು. ಆಗ ಪ್ರತಿಬಾರಿ ಅವರನ್ನು ಭೇಟಿಯಾಗಲು ಮನೆಯವರು ಜೈಲಿಗೆ ಹೋದಾಗ ವಿಗ್ ಹಾಕಿಕೊಂಡೇ ಕಾಣಿಸಿಕೊಳ್ಳುತ್ತಿದ್ದರು. ಆದರೆ, ಇದೀಗ ಜೈಲಿನೊಳಗೆ ಹೋಗುವ ಮುನ್ನ ನಟ ದರ್ಶನ್ ಅವರು ನಿಜರೂಪದಲ್ಲಿ ಕಾಣಿಸಿಕೊಂಡಿದ್ದಾರೆ.

Actor Darshan: ʼದಿ ಡೆವಿಲ್‌ʼ ಚಿತ್ರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ ದರ್ಶನ್‌; ಪತಿಯ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮೀ

ʼದಿ ಡೆವಿಲ್‌ʼ ಚಿತ್ರಕ್ಕೆ ಸಹಕಾರ ನೀಡುವುದಾಗಿ ತಿಳಿಸಿದ ದರ್ಶನ್‌

Vijayalkshmi: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತೆ ಜೈಲು ಸೇರಿದ್ದಾರೆ. ಇದೀಗ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರ ಸಂದೇಸವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ದರ್ಶನ್‌, ʼದಿ ಡೆವಿಲ್‌ʼ ಚಿತ್ರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

World Cultural Festival 2025: ಮುದ್ದೇನಹಳ್ಳಿಯಲ್ಲಿ 100 ದಿನಗಳ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

ಮುದ್ದೇನಹಳ್ಳಿಯಲ್ಲಿ 100 ದಿನಗಳ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

World Cultural Festival : ಒಟ್ಟು 100 ದಿನಗಳ ಕಾಲ ನಡೆಯಲಿರುವ ಜಾಗತಿಕ ಮಟ್ಟದ ಸಾಂಸ್ಕೃತಿಕ ಉತ್ಸವವು ಸಂಸ್ಕೃತಿ, ಅಧ್ಯಾತ್ಮ, ಸೇವೆ ಮತ್ತು ಮಾನವೀಯತೆಯ ಸಹಯೋಗದ ಆಚರಣೆಗಳ ಮೂಲಕ 100 ದೇಶಗಳನ್ನು ಬೆಸೆಯಲಿದೆ. ಪವಿತ್ರ ಪರಂಪರೆಗಳಿಂದ ಆಧುನಿಕ ಅಭಿವ್ಯಕ್ತಿಗಳವರೆಗೆ, ವಿಭಿನ್ನ ಶ್ರದ್ಧೆಗಳ ಸಂವಾದದಿಂದ ಕಲಾತ್ಮಕ ಪ್ರದರ್ಶನಗಳವರೆಗೆ, ಉತ್ಸವವು ಸರಳವಾದ ಸತ್ಯವನ್ನು ಪುನರುಚ್ಚರಿಸಲು ಪ್ರಯತ್ನಿಸುತ್ತದೆ.

Plane Emergency landing: ತಾಂತ್ರಿಕ ದೋಷ; ಬೆಳಗಾವಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ಮುಂಬೈಗೆ ತೆರಳುತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

Star Air Flight Emergency Landing: ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನದ ಎಂಜಿನ್‌ನಲ್ಲಿ ಇಂಧನ ಸೋರಿಕೆ ಸೇರಿ ತಾಂತ್ರಿಕ ದೋಷ ಕಂಡುಬಂದಿದೆ. ಇದನ್ನು ಗಮನಿಸಿದ ಪೈಲಟ್‌ಗಳು ತಕ್ಷಣವೇ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಾಪಸ್‌ ಆಗಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

Actor Ajay Rao: ಒಂದೇ ವರ್ಷಕ್ಕೆ ಡಿವೋರ್ಸ್​ ಆಗುತ್ತೆ; ನಟ ಅಜಯ್‌ ರಾವ್‌ ಮದುವೆ ವೇಳೆ ಭವಿಷ್ಯ ನುಡಿದಿದ್ದ ಜ್ಯೋತಿಷಿ!

ಅಜಯ್‌ ರಾವ್‌ಗೆ ಒಂದೇ ವರ್ಷಕ್ಕೆ ಡಿವೋರ್ಸ್​ ಆಗುತ್ತೆ ಎಂದಿದ್ದ ಜ್ಯೋತಿಷಿ!

Actor Ajay Rao: ಮದುವೆಯಾದ ಮುಹೂರ್ತ ಸರಿಯಿಲ್ಲ, ʻನೀವಿಬ್ಬರೂ ಒಂದು ವರ್ಷವೂ ಜತೆ ಇರಲ್ಲ, ಡಿವೋರ್ಸ್‌ ಆಗುತ್ತೆʼ ಅಂದಿದ್ದರು. ಆದರೆ ನಾನು ಯಾವ ಮುಹೂರ್ತವೂ ನೋಡಲ್ಲ. ನನಗೆ ಜ್ಯೋತಿಷ್ಯ ಓದುವುದಕ್ಕೆ ಬರುತ್ತೆ ಎಂದು ಈ ಹಿಂದೆ ನಟ ಅಜಯ್‌ ರಾವ್‌ ಸಂದರ್ಶನವೊಂದರಲ್ಲಿ ಹೇಳಿದ್ದರು.

Karnataka Rains: ಮುಂದಿನ 4 ದಿನ ಕರಾವಳಿ, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಮುಂದಿನ 4 ದಿನ ಕರಾವಳಿ, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

DK Shivakumar: ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ: ಡಿ.ಕೆ. ಶಿವಕುಮಾರ್

ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ: ಡಿಕೆಶಿ

DK Shivakumar: ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ? ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ? ಎಸ್ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ. ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ. ಧರ್ಮಸ್ಥಳದ ಗೌರವ ಕಾಪಾಡುವುದು ನಮ್ಮ ಚಿಂತನೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿ ಎನ್ನುವವರು ನಾವು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Dharawad News: ಥಿನ್ನರ್‌ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ, ಬಾಲಕ ಸಾವು, ತಂದೆಗೆ ತೀವ್ರ ಗಾಯ

ಥಿನ್ನರ್‌ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ, ಬಾಲಕ ಸಾವು, ತಂದೆಗೆ ತೀವ್ರ ಗಾಯ

Dharawad: ಬಾಲಕನ ಅಜ್ಜಿ ಒಲೆ ಹೊತ್ತಿಸಲು ಥಿನ್ನರ್ ಬಳಸಿದ್ದಾರೆ. ಈ ವೇಳೆ ದಿಡೀರನೆ ಬೆಂಕಿ ಹೊತ್ತಿಕೊಂಡು ಬೆಂಕಿ ಇಡೀ ಮನೆ ಆವರಿಸಿದೆ. ಬೆಂಕಿಯಲ್ಲಿ ಸಿಲುಕಿ ಬಾಲಕ ಅಗಸ್ತ್ಯ ಪರದಾಡುತ್ತಿದ್ದಾಗ ರಕ್ಷಣೆಗೆ ಬಂದ ತಂದೆ ಚಂದ್ರಕಾಂತ ಅವರಿಗೂ ಬೆಂಕಿ ಹೊತ್ತಿಕೊಂಡಿದೆ.

Laxmi Hebbalkar: ಅಕ್ಟೋಬರ್‌ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಲಕ್ಷ್ಮೀ ಹೆಬ್ಬಾಳ್ಕರ್

ಅಕ್ಟೋಬರ್‌ನಲ್ಲಿ ʼಅಂಗನವಾಡಿ ಸುವರ್ಣ ಮಹೋತ್ಸವʼ ಆಚರಣೆ

ಅಂಗನವಾಡಿ ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 70 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಹಂತ ಹಂತವಾಗಿ ಎಲ್ಲ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ‌

Loading...