ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

KV Prabhakar: ಸಿಎಂ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ: ಕೆ.ವಿ.ಪ್ರಭಾಕರ್

ಸಿಎಂ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ

CM Siddaramaiah: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದ್ದಾರೆ. ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ ಎಂದು ತಿಳಿಸಿದ್ದಾರೆ.

Cauvery water: ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಕಾವೇರಿ ನೀರು ಪೂರೈಕೆ ಬಂದ್!

ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಕಾವೇರಿ ನೀರು ಪೂರೈಕೆ ಬಂದ್!

Bengaluru Water Cut: ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಮೂರು ದಿನಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ತಿಳಿಸಿದೆ.

Himachal flood: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ. ನೆರವು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ನೆರವು ಘೋಷಿಸಿದ ಸಿಎಂ

CM Siddaramaiah: ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ 5 ಕೋಟಿ ರೂ. ನೆರವು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದು, ಕರ್ನಾಟಕವು ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ಸಂಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿದ್ದೇವೆ ಎಂದು ಭರವಸೆ ನೀಡಿದ್ದಾರೆ.

Dr. N.R. Nayak: ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

Dr. N.R. Nayak: ಡಾ. ಎನ್.ಆರ್. ನಾಯಕ ಅವರು ಅಪ್ಪಟ ಗ್ರಾಮೀಣ ಜಾನಪದ ತಜ್ಞರಾಗಿ ನಾಡು ಕಂಡ ಒಬ್ಬ ಅಪರೂಪದ ಸಾಧಕರಾಗಿದ್ದು, ಕಳೆದ ಶತಮಾನದ ಆರಂಭದ ಒಂದೆರಡು ದಶಕಗಳ ನಂತರ ನಡೆದ ಜನಪದ ಕ್ಷೇತ್ರ ಕಾರ್ಯಗಳು, ವಿಚಾರ- ವಿಮರ್ಶೆ ಅಪೂರ್ವವಾದದ್ದು. ಆ ದಾರಿಯಲ್ಲಿ ತೊಡಗಿಸಿಕೊಂಡ ಕನ್ನಡದ ವಿದ್ವಾಂಸರಲ್ಲಿ ಒಬ್ಬರಾಗಿದ್ದಾರೆ.

Karnataka Rains: ಯೆಲ್ಲೋ ಅಲರ್ಟ್;‌ ಮುಂದಿನ 2 ದಿನ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ

ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ!

Latest Kannada News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Mysuru Dasara 2025: ದಸರಾ ದೀಪಾಲಂಕಾರ ಮತ್ತು ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ

ದಸರಾ ದೀಪಾಲಂಕಾರ ಮತ್ತು ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ

Mysuru Dasara 2025: ಮೈಸೂರು ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರುl ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದ್ದಾರೆ.

Brat Movie: ಡಾರ್ಲಿಂಗ್ ಕೃಷ್ಣ ನಟನೆಯ ಬ್ರ್ಯಾಟ್ ಚಿತ್ರದ ʼಗಂಗಿ ಗಂಗಿʼ ಹಾಡು ರಿಲೀಸ್‌

ಡಾರ್ಲಿಂಗ್ ಕೃಷ್ಣ ನಟನೆಯ ಬ್ರ್ಯಾಟ್ ಚಿತ್ರದ ʼಗಂಗಿ ಗಂಗಿʼ ಹಾಡು ರಿಲೀಸ್‌

Gangi Gangi song: ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ ʼಬ್ರ್ಯಾಟ್ʼ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಎಲ್ಲರ ಗಮನ ಸೆಳೆದಿದೆ.

Caste Census: ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ: ಬೊಮ್ಮಾಯಿ ಟೀಕೆ

ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ: ಬೊಮ್ಮಾಯಿ ಟೀಕೆ

Basavaraj Bommai: ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು? ಡಿಸೆಂಬರ್‌ನಲ್ಲಿ ಜಾತಿ ಜನಗಣತಿ ವರದಿ ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್‌ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿ.ಕೆ.ಶಿವಕುಮಾರ ಬಣ ಹೇಳುತ್ತಿದೆ. ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

Hassan Tragedy: ಹಾಸನ ದುರಂತ; ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗ್ತಿದ್ದಂತೆ ಟ್ರಕ್‌ ಚಾಲಕ ಅರೆಸ್ಟ್‌

ಹಾಸನ ದುರಂತ; ಟ್ರಕ್‌ ಚಾಲಕ ಅರೆಸ್ಟ್‌

ಮೊಸಳೆಹೊಸಳ್ಳಿ (MosaleHosalli) ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಟ್ರಕ್ ಚಾಲಕ ಭುವನೇಶ್‍ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Manglore KMC: ಕೆಎಂಸಿ ಗ್ಯಾಸ್ಟ್ರೊಎಂಟರಾಲಾಜಿ ವಿಭಾಗದಲ್ಲಿದೆ ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಉತ್ತಮ ಆರೈಕೆ

ಕೆಎಂಸಿ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷ

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷಗಳಾಗಿದ್ದು, ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ರೋಗಿಯ ಆರೈಕೆಯನ್ನು ಮಾಡಲಾಗುತ್ತಿದೆ. 2000ರಲ್ಲಿ ಪ್ರಾರಂಭವಾಗಿರುವ ಈ ಸೇವೆಯು ಡೈಯಾಗ್ನೊಸ್ಟಿಕ್ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆಗಳನ್ನು ನೀಡುತ್ತಿದೆ.

Gold Rate Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 14th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ನಿನ್ನೆ 10ರೂ ಇಳಿಕೆಯಾಗಿ , 10,190 ರೂ.ಗೆ ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ11ರೂ. ಇಳಿಕೆಯಾಗಿ 11,117 ರೂ ಆಗಿದೆ.

CM Siddaramaiah: ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

Mekedatu Project: ಮೇಕೆದಾಟು ಯೋಜನೆಗೆ ಅನಗತ್ಯವಾಗಿ ತಕರಾರು ಮಾಡಬೇಡಿ. ಮೇಕೆದಾಟು ವಿಚಾರವಾಗಿ ತಮಿಳುನಾಡು ಹಾಗೂ ಕೇಂದ್ರ ಸರ್ಕಾರ ರಾಜಕೀಯ ಮಾಡಬಾರದು. ಯೋಜನೆ ನಿರ್ಮಾಣವಾದರೆ ತಮಿಳುನಾಡು ಹಾಗೂ ಕರ್ನಾಟಕ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

Shocking News: ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳು, ಪತಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಘೋರ ಘಟನೆ: ಇಬ್ಬರು ಮಕ್ಕಳು, ಪತಿಯ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

Bengaluru Crime News: ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Hassan tragedy: ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆದಂತಾಗಿದೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಸಾಧ್ಯತೆ!

ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಸಾಧ್ಯತೆ!

Weather Updates: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Narayanaa Yaji Column: ಲೋಕವನ್ನು ಹರುಷಗೊಳಿಸಿದ ಸುಂದರಕಾಂಡದ ಸುಂದರ

ಲೋಕವನ್ನು ಹರುಷಗೊಳಿಸಿದ ಸುಂದರಕಾಂಡದ ಸುಂದರ

ರಾಮಾಯಣದಲ್ಲಿ ಅತ್ಯಂತ ಮಹತ್ವದ ಕಾಂಡವೆಂದರೆ ಸುಂದರಕಾಂಡ. ಇದರ ನಾಯಕ ಹನುಮಂತ. ರಾಮಕಾರ್ಯಕ್ಕಾಗಿಯೇ ತನ್ನ ಬದುಕನ್ನು ಮುಡುಪಾಗಿಟ್ಟವನ ವಿವರ ಸುಂದರಕಾಂಡದಲ್ಲಿ ಬರುತ್ತದೆ. ಅದರಲ್ಲೂ ಹನುಮಂತನ ಶೌರ್ಯ ಧೈರ್ಯ ಕಾರ್ಯಚಾತುರ್ಯಗಳನ್ನು ಇಲ್ಲಿ ಮನೋಹರವಾಗಿ ಕವಿ ವಾಲ್ಮೀಕಿ ಬಣ್ಣಿಸಿದ್ದಾರೆ.

Chikkaballapur News: ಚಿಕ್ಕಬಳ್ಳಾಪುರ ನಗರದಲ್ಲಿ ಶ್ರೀ ಕೃಷ್ಣ ಜಯಂತಿಯ ಅದ್ದೂರಿ ಆಚರಣೆ : ಕಳೆಗಟ್ಟಿದ ಜಾನಪದ ಕುಣಿತ

ಚಿಕ್ಕಬಳ್ಳಾಪುರ ನಗರದಲ್ಲಿ ಶ್ರೀ ಕೃಷ್ಣ ಜಯಂತಿಯ ಅದ್ದೂರಿ ಆಚರಣೆ

ಸತ್ಯ, ಪರಿಶುದ್ದ ಮನಸ್ಸು, ಸಹನೆ,ನಿಷ್ಠೆಯಿಂದಿರುವ ಭಕ್ತನಾದ ಪಂಡರಾಪುರದ ತುಕಾರಾಂ, ಸಂತ ನಾಮದೇವ ಇನ್ನು ಮುಂತಾದವರಿಗೆ ಪ್ರತ್ಯಕ್ಷವಾಗಿ ಆಶೀರ್ವದಿಸಿದರು. ಅಂತಹ ಭಗವಂತನಾದ ಶ್ರೀಕೃಷ್ಣನಿಗೆ ಪ್ರಪಂಚದದ್ಯAತ ಭಕ್ತರಿದ್ದಾರೆ. ವರ್ಷಕ್ಕೊಮ್ಮೆ ಜಯಂತಿಗಳ ರೂಪದಲ್ಲಿ ಶ್ರೀಕೃಷ್ಣನನ್ನು ನೆನಪಿಸಿಕೊಳ್ಳದೆ, ಪ್ರತಿನಿತ್ಯವೂ ಶ್ರೀಕೃಷ್ಣನ ನೆನಪು ನಮ್ಮಲ್ಲಿರಬೇಕು.

Chikkaballapur News: ಸತ್ಯಸಾಯಿ ಗ್ರಾಮದ ನೂತನ 600 ಹಾಸಿಗೆಗಳ ಆಸ್ಪತ್ರೆಯಲ್ಲಿ ಉಚಿತ ರೋಬೊಟಿಕ್ ಶಸ್ತ್ರಚಿಕಿತ್ಸೆ: ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಣೆ

ನೂತನ 600 ಹಾಸಿಗೆಗಳ ಆಸ್ಪತ್ರೆಯಲ್ಲಿ ಉಚಿತ ರೋಬೊಟಿಕ್ ಶಸ್ತ್ರಚಿಕಿತ್ಸೆ

ರೊಬೊಟಿಕ್ ಶಸ್ತ್ರಚಿಕಿತ್ಸೆಯು ಉತ್ತರ ಅಮೆರಿಕದಂಥ ದೇಶಗಳಲ್ಲಿ ನೀವು ಪಡೆಯ ಬಹುದಾದ ಸೌಲಭ್ಯ ಕ್ಕಿಂತಲೂ ಉತ್ತಮವಾಗಿದೆ. ಇದೀಗ ಗ್ರಾಮೀಣ ವೈದ್ಯಕೀಯ ಕಾಲೇಜಿಗೆ ಈ ಸೇವೆ ಬರುತ್ತಿದೆ. ಅದು ಕೂಡ ಎಲ್ಲರಿಗೂ ಉಚಿತವಾಗಿ ನೀಡುವ ಶಸ್ತ್ರಚಿಕಿತ್ಸೆಯಾಗಿದೆ. ನೀವು ಯಾವ ರಾಜ್ಯದವರು, ಯಾವ ಭಾಷೆ ಮಾತನಾಡುತ್ತೀರಿ, ಎಷ್ಟು ಪಾವತಿಸುತ್ತೀರಿ ಎನ್ನುವುದೂ ಸೇರಿದಂತೆ ಯಾವುದೇ ಪ್ರಶ್ನೆಗಳನ್ನು ಕೇಳದೆ ಅಗತ್ಯವಿರುವ ಎಲ್ಲರಿಗೂ ಉಚಿತವಾಗಿ ರೋಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ನೀಡಲಾಗುತ್ತದೆ

Chikkaballapur News: ಜೀವನಶೈಲಿ ಸಮಸ್ಯೆಯೇ ಸಾವಿಗೆ ಕಾರಣವಾಗುವ ಅಪಾಯ: ಸದ್ಗುರು ಶ್ರೀ ಮಧುಸೂದನ ಸಾಯಿ ಆತಂಕ

ಜೀವನಶೈಲಿ ಸಮಸ್ಯೆಯೇ ಸಾವಿಗೆ ಕಾರಣವಾಗುವ ಅಪಾಯ

ದೇಶದ ಉತ್ಪಾದಕತೆಯನ್ನು ಹೆಚ್ಚಿಸಬೇಕಾದರೆ ಯುವಜನರು ಆರೋಗ್ಯವಾಗಿರಬೇಕು. ದೈಹಿಕ ಮತ್ತು ಮಾನಸಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಬೇಕು. ಇದು ಉತ್ಪಾದನೆಗೆ ಉತ್ತೇಜನ ನೀಡುತ್ತದೆ. ಆಯು ರ್ವೇದವು ಕೇವಲ ದೈಹಿಕ ಸಮಸ್ಯೆಯಗಳನ್ನಷ್ಟೇ ಪರಿಹರಿಸುವುದಿಲ್ಲ. ಅದು ಮಾನಸಿಕ ಮತ್ತು ಆಧ್ಯಾ ತ್ಮಿಕ ಆಯಾಮವನ್ನೂ ಒಳಗೊಂಡಿದೆ ಎಂದರು.

Chikkaballapur News: ನಾಯಕತ್ವದ ಗುಣಗಳು ಶಾಲಾ ಹಂತದಲ್ಲೇ ಮಕ್ಕಳಿಗೆ ಪರಿಚಯವಾಗಬೇಕಿದೆ: ಕಾರ್ಯದರ್ಶಿ ಶೈಲಜಾ ವೆಂಕಟೇಶ್ ಅಭಿಮತ

ನಾಯಕತ್ವದ ಗುಣಗಳು ಶಾಲಾ ಹಂತದಲ್ಲೇ ಮಕ್ಕಳಿಗೆ ಪರಿಚಯವಾಗಬೇಕಿದೆ

ಶಾಲಾ ಹಂತದಲ್ಲಿ ನೀಡುವ ಔಪಚಾರಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯ ಗಳನ್ನು ಪರಿಚಯಿಸುವ ಅಗತ್ಯವಿದೆ. ಸಂವಿಧಾನದ ಆಶಯಗಳನ್ನು ಬಿಂಬಿಸುವಂತಹ ಶಾಸಕಾಂಗ ಆದರ ಕಾರ್ಯವೈಖರಿಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಆರೋಗ್ಯವಂತ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ

Adichunchanagiri: ಪರಿಮಳ ಸೂಸುವ ಕುಸುಮದಂತೆ ನಿಮ್ಮ ಜ್ಞಾನದ ಪಯಣವಿರಲಿ : ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಭಿಮತ

ಪರಿಮಳ ಸೂಸುವ ಕುಸುಮದಂತೆ ನಿಮ್ಮ ಜ್ಞಾನದ ಪಯಣವಿರಲಿ

ಒಂದು ಕೊಠಡಿಯಲ್ಲಿಟ್ಟಿರುವ ಪರಿಮಳ ಬೀರುವ ಹೂಗಳನ್ನು ಅಲ್ಲಿಂದ ಬೇರೆಡೆ ತೆಗೆದುಕೊಂಡು ಹೋದರೂ ಹೂವಿನ ಗೈರು ಹಾಜರಿಯಲ್ಲಿ ಕೆಲಕಾಲವಾದರೂ ಪರಿಮಳ ಆ ಕೊಠಡಿಯನ್ನು ಆವರಿಸು ವಂತೆ, ಪರಿವರ್ತನೆಗೆ ಆಶಿಸುವ ಶಿಕ್ಷಣ ನಮ್ಮದಾಗಬೇಕಿದೆ. ದುರಂತವೆಂದರೆ ಇಂದಿನ ವಿದ್ಯಾರ್ಥಿಗಳು ಅಂಕಗಳಿಕೆ ಹಿಂದೆ ಬಿದ್ದು ಆತ್ಮಹತ್ಯೆಗೆ ಶರಣಾಗುತ್ತಿರುವುದು ನೋವಿನ ಸಂಗತಿ

Traffic fines: ಟ್ರಾಫಿಕ್‌ ಫೈನ್‌ ಶೇ.50 ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್; ಬರೋಬ್ಬರಿ 106 ಕೋಟಿ ದಂಡ ಸಂಗ್ರಹ!

ಟ್ರಾಫಿಕ್‌ ಫೈನ್‌ ಶೇ.50 ಡಿಸ್ಕೌಂಟ್‌; ಬರೋಬ್ಬರಿ 106 ಕೋಟಿ ದಂಡ ಸಂಗ್ರಹ!

Bengaluru Traffic Police: ಕನಾಟಕ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇ.50% ರಷ್ಟು ರಿಯಾಯಿತಿಯನ್ನು ನೀಡಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Viral Video: ಕೆನಡಾದ ವ್ಯಕ್ತಿಯ ವಿಡಿಯೋ ವೈರಲ್ ಬಳಿಕ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಸ್ವಚ್ಛಗೊಳಿಸಿದ BBMP

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಸ್ವಚ್ಛಗೊಳಿಸಿದ BBMP

ಕೆನಡಾದ ಕ್ಯಾಲೆಬ್ ಫ್ರೀಸನ್ ಎಂಬ ಯುವಕ ಬೆಂಗಳೂರಿನ ಸ್ವಚ್ಛತೆ ಬಗ್ಗೆ ಟೀಕೆ ಮಾಡಿದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ಮೆಜೆಸ್ಟಿಕ್ ಪ್ರದೇಶದ ಫುಟ್‌ಪಾತ್‌ಗಳನ್ನು ಸ್ವಚ್ಛಗೊಳಿಸಿದ್ದಾರೆ. ಈ ಘಟನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

Dasara Shopping Trend 2025: ಮಾರುಕಟ್ಟೆಗೆ ಮರಳಿದ ದಸರಾ ಗೊಂಬೆಗಳು

ಮಾರುಕಟ್ಟೆಗೆ ಮರಳಿದ ದಸರಾ ಗೊಂಬೆಗಳು

Dasara Shopping Trend 2025: ಮುಂಬರುವ ದಸರಾ ಗೊಂಬೆ ಹಬ್ಬಕ್ಕೆಂದೇ ನಾನಾ ಬಗೆಯ ಟ್ರೆಡಿಷನಲ್ ಹಾಗೂ ಕಂಟೆಂಪರರಿ ಗೊಂಬೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅಷ್ಟೇಕೆ! ಆನ್‌ಲೈನ್‌ನಲ್ಲೂ ಗೊಂಬೆಗಳು ಬೇಡಿಕೆ ಹೆಚ್ಚಿಸಿಕೊಂಡಿವೆ. ಈ ಎಲ್ಲದರ ಕುರಿತಂತೆ ಇಲ್ಲಿದೆ ವರದಿ.

Loading...