ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!
Two BJP leaders killed: ಆಂಧ್ರಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಜೋಡಿ ಕೊಲೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಹದೇವಪುರದ ಬಿಜೆಪಿ ಯುವ ಮುಖಂಡ ಪ್ರಶಾಂತರೆಡ್ಡಿ ಹಾಗೂ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಕೇಸ್ ವಿಚಾರಣೆಗೆ ಹಾಜರಾದ ವೇಳೆ, ತಂದೆ-ಮಗನನ್ನು ಅಪಹರಿಸಿ, ಹತ್ಯೆ ಮಾಡಲಾಗಿದೆ.