ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಡಾ. ಸುಜಾತಾ ಕೆ.ಜೆ. ಅವರಿಗೆ ಆರ್‌ಜಿಯುಎಚ್‌ಎಸ್ ಗೌರವ

ಡಾ. ಸುಜಾತಾ ಕೆ.ಜೆ. ಅವರಿಗೆ ಆರ್‌ಜಿಯುಎಚ್‌ಎಸ್ ಗೌರವ

ಯೋಗ ವಿಜ್ಞಾನದಲ್ಲಿ ಪಿಎಚ್‌ಡಿ ಪದವಿಯನ್ನು ಹೊಂದಿರುವ ಅವರು, ಪಾರಂಪರಿಕ ಚಿಕಿತ್ಸಾ ಪದ್ಧತಿಗಳನ್ನು ಆಧುನಿಕ ವೈಜ್ಞಾನಿಕ ವಿಧಾನಗಳೊಂದಿಗೆ ಸಂಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಉಪ ಪ್ರಾಂಶುಪಾಲರು, ಡೀನ್‌, ಪ್ರಾಧ್ಯಾಪಕರು, ಹೈಡ್ರೋಥೆರಪಿ ವಿಭಾಗದ ಮುಖ್ಯಸ್ಥರು ಮತ್ತು ಸ್ನಾತಕೋತ್ತರ ಸಂಯೋಜಕರಾಗಿ ಹಲವು ಹೊಣೆಗಾರಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

Bagalkot bypolls: ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸವಾಗುತ್ತಿದೆ: ವೀರಣ್ಣ ಚರಂತಿಮಠ

ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳಿಗೆ ಬೆದರಿಕೆ: ವೀರಣ್ಣ ಚರಂತಿಮಠ ಆರೋಪ

ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಶಿಕ್ಷಣ ಸಂಸ್ಥೆಗೆ ತೆರಳಿ ಅಲ್ಲಿರುವ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ. ಅವರನ್ನು ನವನಗರ ಪೊಲೀಸ್ ಠಾಣೆಗೆ ಕರೆದೊಯ್ದರೆ, ಅವರ ಮೇಲೆ ಕೇಸ್ ದಾಖಲು ಮಾಡಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಹೇಳಿದ್ದಾರೆ.

ಅಹಿಂದ ಹೆಸರಿನಲ್ಲಿ ನಿರಂತರ ಲೂಟಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಅಹಿಂದ ಹೆಸರಿನಲ್ಲಿ ನಿರಂತರ ಲೂಟಿ: ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿ

ಉಪ ಚುನಾವಣೆಯನ್ನು ಹೇಗಾದರೂ ಗೆಲ್ಲಲೇಬೇಕು ಎಂದು ಇಡೀ ಸರ್ಕಾರ ಆಡಳಿತವನ್ನು ಗಾಳಿಗೆ ಬಿಟ್ಟು ದಾವಣಗೆರೆಯಲ್ಲಿ ಮೊಕ್ಕಂ ಹೂಡಿದೆ. ವಿಧಾನಸೌಧ ಸಂಪೂರ್ಣ ಖಾಲಿ ಆಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಜತೆಗೆ ಎಐಸಿಸಿ ರಾಜ್ಯ ಉಸ್ತುವಾರಿ ಆಗಿರುವ ವ್ಯಕ್ತಿ ಕೂಡ ಇಲ್ಲಿಯೇ ತಳವೂರಿದ್ದಾರೆ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ನಿರಾಕರಿಸಿದ ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಬಸವರಾಜ ಬೊಮ್ಮಾಯಿ ನಕಾರ

Basavaraj Bommai: ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ತಿಳಿಸಿರುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅತ್ತ ನರೇಗಾವೂ ಇಲ್ಲ, ಇತ್ತ ವಿಬಿ ಜಿ ರಾಮ್‌ಜಿಯೂ ಇಲ್ಲ

ಅತ್ತ ನರೇಗಾವೂ ಇಲ್ಲ, ಇತ್ತ ವಿಬಿ ಜಿ ರಾಮ್‌ಜಿಯೂ ಇಲ್ಲ

ಕೇಂದ್ರ ಸರಕಾರ ನರೇಗಾ ಕಾಯಿದೆಯ ಬದಲಿಗೆ ವಿಬಿರಾಮ್‌ಜಿ ಕಾಯಿದೆಯ ಮೂಲಕ ಉದ್ಯೋಗ ಖಾತ್ರಿಯನ್ನು ಜಾರಿಗೊಳಿಸಲು ಮುಂದಾಗಿದೆ. ನರೇಗಾದಲ್ಲಿದ್ದ ಅಂಶಗಳಿಗೆ ತಿದ್ದುಪಡಿಗೊಳಿಸಲಾಗಿದೆ. ಆದರೆ ಕೇಂದ್ರದ ಈ ತೀರ್ಮಾನವನ್ನು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದ್ದು, ರಾಜ್ಯದಲ್ಲಿ ಸರಕಾರ ವಿಬಿ ರಾಮ್ ಜಿ ಕಾಯಿದೆಯನ್ನು ಜಾರಿಗೊಳಿಸುವ ವಿಷಯದಲ್ಲಿ ಈಗಲೂ ಕರ್ನಾಟಕ ಸರಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ

ಇಂದಿನಿಂದ ಏ. 7 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಇಂದಿನಿಂದ ಏ. 7 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ

Rain Alert: ಇಂದಿನಿಂದ ಎಪ್ರಿಲ್‌ 7 ರವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Karantara Suliyalli Book: ವಿಶ್ವೇಶ್ವರ್ ಭಟ್ ಅವರ ‘ಕಾರಂತರ ಸುಳಿಯಲ್ಲಿ’ ಪುಸ್ತಕ ಲೋಕಾರ್ಪಣೆ

ವಿಶ್ವೇಶ್ವರ್ ಭಟ್ ಅವರ ‘ಕಾರಂತರ ಸುಳಿಯಲ್ಲಿ’ ಪುಸ್ತಕ ಲೋಕಾರ್ಪಣೆ

ಈ ಪುಸ್ತಕವು ಒಬ್ಬ ತಂದೆಯಾಗಿ ಕಾರಂತರು ಹೇಗಿದ್ದರು ಎಂಬುದನ್ನು ಅವರ ಮಕ್ಕಳ ಕಣ್ಣಿನಿಂದ ನೋಡುವ ಅಪರೂಪದ ಪ್ರಯತ್ನವಾಗಿದೆ. ಇದು ಡಾ.ಶಿವರಾಮ್ ಕಾರಂತರ ಮಕ್ಕಳಾದ ಉಲ್ಲಾಸ ಕಾರಂತ, ಮಾಲವಿಕಾ ಕಪೂರ, ಕ್ಷಮಾ ರಾವ್ ಅವರು ಬರೆದ ‘ Growing Up Karanth' ’ಪುಸ್ತಕದ ಕನ್ನಡ ಅವತರಣಿಕೆಯಾಗಿದೆ.

RCB ಮ್ಯಾಚ್‌ ಟಿಕೆಟ್‌ ಕೊಡಿಸುವುದಾಗಿ ವಂಚನೆ; 1.46 ಲಕ್ಷ ಕಳೆದುಕೊಂಡ ಟೆಕ್ಕಿ

RCB ಮ್ಯಾಚ್‌ ಟಿಕೆಟ್‌ ಕೊಡಿಸುವುದಾಗಿ ಟೆಕ್ಕಿಗೆ ವಂಚನೆ

ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ಐಪಿಎಲ್ ಟಿಕೆಟ್ ಪಡೆಯಲು ಹೋಗಿ ಟೆಕ್ಕಿಯೊಬ್ಬರು ಭಾರೀ ವಂಚನೆಗೆ ಒಳಗಾಗಿದ್ದಾರೆ. ಟೆಕ್ಕಿ 1.46 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ ಜಿಹಾದ್‌ ಪ್ರಕರಣ; ಪ್ರೀತಿಸಿದ ಯುವತಿ ಮೇಲೆ ಅತ್ಯಾಚಾರ, ಬ್ಲಾಕ್‌ಮೇಲ್ ಆರೋಪ

ಪ್ರೀತಿಸಿದ ಯುವತಿ ಮೇಲೆ ಅತ್ಯಾಚಾರ, ಬ್ಲಾಕ್‌ಮೇಲ್ ಆರೋಪ

ಇತ್ತೀಚೆಗಷ್ಟೇ ಭಾರೀ ಸುದ್ದಿ ಮಾಡಿದ್ದ ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣದ ಬಳಿಕ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸುವ ನಾಟಕವಾಡಿ ಹಿಂದೂ ಯುವತಿಯ ಮೇಲೆ ಮುಫೀಸ್ ಮಿಯಾನ್ನವರ್ ಎಂಬಾತನಿಂದ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಇಂದು ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ; ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

ಇಂದು ಆರ್‌ಸಿಬಿ ಪಂದ್ಯ; ರಾತ್ರಿ 2ರವರೆಗೆ ಮೆಟ್ರೋ ಸೇವೆ ವಿಸ್ತರಣೆ

Bengaluru traffic advisory: ವೈಟ್‌ಫೀಲ್ಡ್(ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ ಮತ್ತು ಚಲ್ಲಘಟ್ಟದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 1ಕ್ಕೆ ಹಾಗೂ ಆರ್‌.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ.

Gubbi News: ಏ.6ಕ್ಕೆ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಏ.6ಕ್ಕೆ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ

ತಾಲ್ಲೂಕಿನಲ್ಲಿ ಪತ್ರಕರ್ತರ ಸಂಘದ ಚಟುವಟಿಕೆ ಚುರುಕಿನಿಂದ ಸಾಗಿದ್ದು ಪದಾಧಿಕಾರಿ ಗಳು, ಸದಸ್ಯರು ಹಾಗೂ ಸದಸ್ಯತ್ವ ಆಕಾಂಕ್ಷಿ ಪತ್ರಕರ್ತರು ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ಯಶಸ್ವಿಗೆ ರೂಪುರೇಷೆ ಸಿದ್ಧಪಡಿಸಿದ್ದಾರೆ. ಪತ್ರಕರ್ತರ ಸಕ್ರಿಯ ಚಟುವಟಿಕೆ ಮೂಲಕ ಸಂಘದ ಇರುವಿಕೆ ಗುರುತಿಸಲು ಕಚೇರಿ ಆರಂಭಿಸಿ ಒಗ್ಗಟ್ಟು ಪ್ರದರ್ಶನ ಮಾಡುವಂತೆ ಸಲಹೆ ನೀಡಿದರು

Chikkaballapur News: ಬಜಾರ್ ರಸ್ತೆ ಮತ್ತು ಗಂಗಮ್ಮಗುಡಿ ರಸ್ತೆ ಅಭಿವೃದ್ದಿಪಡಿಸಲು ಸಜ್ಜಾದ ಜಿಲ್ಲಾಡಳಿತ: ಜಿಲ್ಲಾಧಿಕಾರಿ ಜಿ.ಪ್ರಭು

ಗಂಗಮ್ಮಗುಡಿ ರಸ್ತೆ ಅಭಿವೃದ್ದಿಪಡಿಸಲು ಸಜ್ಜಾದ ಜಿಲ್ಲಾಡಳಿತ

ಗಂಗಮ್ಮಗುಡಿ ರಸ್ತೆ ಮತ್ತು ಬಜಾರ್ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿಯು ದಶಕಗಳ ಕನಸಾಗಿದೆ.ಜಿಲ್ಲಾ ಕೇಂದ್ರದ ಪ್ರಮುಖ ವಾಣಿಜ್ಯ ಚಟವಟಿಕೆಗಳ ತಾಣವಾದ ಈ ರಸ್ತೆಗಳ ಜನರ ಜೀವನದೊಂದಿಗೆ ನಿಕಟ ಸಂಬಂಧ ಹೊಂದಿವೆ. ಇದನ್ನು ಮನಗಂಡಿರುವ ಜಿಲ್ಲಾಡಳಿತ ಸರಕಾರಿ ನಿಯಮಗಳಿಗೆ ಅನುಸಾರವಾಗಿ ಕ್ರಮವಹಿಸಿದೆ.

64ನೇ ವರ್ಷದ ಊರದೇವತೆ ಜಾಲಾರಿ ಗಂಗಮ್ಮದೇವಿ, ಧರ್ಮರಾಯಸ್ವಾಮಿ ಅದ್ಧೂರಿ ಹೂವಿನ ಕರಗ ಮಹೋತ್ಸವಕ್ಕೆ ದಿನಗಣನೆ

1 ಲಕ್ಷ ಮಂದಿ ಭಾಗಿಯಾಗುವ ನಿರೀಕ್ಷೆ, 11 ತಂಡಗಳಿಂದ ರಸಸಂಜೆ

ಪೊಲೀಸ್ ಇಲಾಖೆ, ಮಾಧ್ಯಮ ಬಳಗ ಎಂದೆಂದಿಗೂ ಜತೆಯಾಗಿ ನಿಂತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಡಳಿತವೂ ನೆರವು ನೀಡಲಿದೆ. ಇಂತಹ ಮಹೋನ್ನತ ಧಾರ್ಮಿಕ ಕಾರ್ಯಕ್ರಮದಲ್ಲಿ  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದೇವತೆಯ ಕೃಪೆಗೆ ಪಾತ್ರ ರಾಗಬೇಕೆಂದು ಎಂದು ಕರಗ ಮಹೋತ್ಸವ ಸೇವಾ ಸಮಿತಿ ಅಧ್ಯಕ್ಷ ಕೆ.ವಿ.ಮಂಜುನಾಥ್ ಮನವಿ ಮಾಡಿದರು.

Chikkaballapur News: 1564 ಬಾಕಿ ಯುಡಿಐಡಿ ಕಾರ್ಡ್ಗಳ ವಿಲೇ ಬಗ್ಗೆ ತ್ವರಿತ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಪ್ರಭು

1564 ಬಾಕಿ ಯುಡಿಐಡಿ ಕಾರ್ಡ್ಗಳ ವಿಲೇ ಬಗ್ಗೆ ತ್ವರಿತ ಕ್ರಮ ವಹಿಸಿ

“ವಿಕಲಚೇತನ ವಿಶಿಷ್ಟ ಗುರುತಿನ ಚೀಟಿ” ಸೃಜನೆಗಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ದೃಢೀಕರಣ ಪ್ರಮಾಣ ಪತ್ರ ನೀಡುವ ಹಂತದಲ್ಲಿ ಪ್ರಸ್ತುತ 1564 ಅರ್ಜಿಗಳು ಬಾಕಿ ಇವೆ. ಈ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಯೋಜಿತ ಕಾರ್ಯಕ್ರಮ ರೂಪಿಸಬೇಕು

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಕಡ್ಡಾಯ ಆದೇಶ ಹಿಂಪಡೆದಿಲ್ಲ: ಸಾರಿಗೆ ಇಲಾಖೆ ಸ್ಪಷ್ಟನೆ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಕಡ್ಡಾಯ ಆದೇಶ ಹಿಂಪಡೆದಿಲ್ಲ

ಹೈಕೋರ್ಟ್ ಆದೇಶದಿಂದಾಗಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಯ ಬಗ್ಗೆ ಪ್ರಚಾರ ನಡೆಸಲು ಸಾಧ್ಯವಾಗಿಲ್ಲ. ಆದರೆ, HSRP ಅಳವಡಿಕೆ ಕಡ್ಡಾಯ ಆದೇಶಕ್ಕೆ ಯಾವುದೇ ತಡೆಯಾಜ್ಞೆ ಇಲ್ಲ. ಇದರಿಂದಾಗಿ ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ಅಳವಡಿಸಿಕೊಳ್ಳಬೇಕಾಗಿರುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

Chikkaballapur News: ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದಾಖಲೆ ರಹಿತ ನಿವಾಸಿಗಳ ಆಶಾಕಿರಣವಾದ ಕಂದಾಯ ಗ್ರಾಮ ಅಭಿಯಾನ

ದಾಖಲೆ ರಹಿತ ನಿವಾಸಿಗಳ ಆಶಾಕಿರಣವಾದ ಕಂದಾಯ ಗ್ರಾಮ ಅಭಿಯಾನ

ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ನೆಲೆಗೊಂಡಿರುವ ದಾಖಲೆ ರಹಿತ ಜನ ವಸತಿಗಳಾದ ತಾಂಡ, ಹಟ್ಟಿ, ಹಾಡಿ, ಪಾಳ್ಯ, ಮಜಿರೆ, ಕ್ಯಾಂಪ್, ಕಾಲೋನಿ ಇತ್ಯಾದಿಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ವಾಸದ ಮನೆಗಳ ಹಕ್ಕು ದಾಖಲೆಗಳು ಇಲ್ಲದೆ ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದರು. ಇಂತಹ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯ ಪಡೆಯಲು ಹರ ಸಾಹಸ ಪಡಬೇಕಾಗಿತ್ತು

MLA B.N.Ravikumar: ತ್ಯಾಜ್ಯ ಘಟಕ ಬೆಂಕಿಗೆ ಕಂಗಾಲಾದ ಗ್ರಾಮಸ್ಥರು: ಸ್ಥಳಕ್ಕೆ ಧಾವಿಸಿದ ಶಾಸಕ

ತ್ಯಾಜ್ಯ ಘಟಕ ಬೆಂಕಿಗೆ ಕಂಗಾಲಾದ ಗ್ರಾಮಸ್ಥರು: ಸ್ಥಳಕ್ಕೆ ಧಾವಿಸಿದ ಶಾಸಕ

ತ್ಯಾಜ್ಯ ಸಂಸ್ಕರಣಾ ಘಟಕದ ಯಂತ್ರೋಪಕರಣಗಳನ್ನು ದುರಸ್ತಿ ಮಾಡಿ ಗೊಬ್ಬರ ತಯಾರಿಕಾ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸುವಂತೆ ಹಾಗೂ ಅಗತ್ಯವಿದ್ದಲ್ಲಿ ಹೊಸ ಟೆಂಡರ್ ಕರೆಯುವ ಮೂಲಕ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸುಧಾರಿಸುವಂತೆ ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.

MLA K.H.PuttaswamyGowda: ಉದ್ಯಮಿಗಳಿಗೆ ಬೇಕಾದ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ಸದಾ ಸಿದ್ಧ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ಉದ್ಯಮಿಗಳಿಗೆ ಬೇಕಾದ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ಸದಾ ಸಿದ್ಧ

ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿ ಸಲು ಮುಂದೆ ಬರುವ ಉದ್ಯಮದಾರರಿಗೆ ಎಲ್ಲಾ ರೀತಿಯ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೈಗಾ ರಿಕಾ ವಾತಾವರಣ ನಿರ್ಮಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಕೆಎಚ್.ಪುಟ್ಟಸ್ವಾಮಿ ಗೌಡರು(MLA K.H. Puttaswamy Gowda) ತಿಳಿಸಿದರು.

ಉಪ ಚುನಾವಣೆ; 2 ಕ್ಷೇತ್ರ ಕೈಜಾರುವ ಭೀತಿಯಿಂದ ಸಿಎಂಗೆ ನಿದ್ರೆ ಬರುತ್ತಿಲ್ಲ ಎಂದ ವಿಜಯೇಂದ್ರ

2 ಕ್ಷೇತ್ರ ಕೈಜಾರುವ ಭೀತಿಯಿಂದ ಸಿಎಂಗೆ ನಿದ್ರೆ ಬರುತ್ತಿಲ್ಲ ಎಂದ ವಿಜಯೇಂದ್ರ

BY Vijayendra: ಎರಡೂ ಕಡೆಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ಯಾವ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕೆಂಬ ಗೊಂದಲದಲ್ಲಿ ಮುಖ್ಯಮಂತ್ರಿಗಳು ಇದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಸೋಲುವ ಭೀತಿ ಎದುರಾಗಿದೆ: ಬಿ.ವೈ. ವಿಜಯೇಂದ್ರ

Kalaburagi News: ಕಮಲಾಪುರದಲ್ಲಿ ಯುವತಿಯನ್ನು ಕೊಂದು, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

ಕಲಬುರಗಿಯಲ್ಲಿ ಯುವತಿಯನ್ನು ಕೊಂದು, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

Kalaburagi News: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅಪರಿಚಿತ ಮಹಿಳೆಯೊಬ್ಬಳ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹಾಗೂ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊಬೈಲ್‌ ಕಳ್ಳತನ; ಒಂಬತ್ತು ಅಪ್ರಾಪ್ತರು ಸೇರಿ 13 ಆರೋಪಿಗಳ ಅರೆಸ್ಟ್‌, 75 ಫೋನ್‌ ವಶಕ್ಕೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊಬೈಲ್‌ ಕಳ್ಳತನ; 13 ಆರೋಪಿಗಳ ಅರೆಸ್ಟ್‌

Mobile phone theft at Chinnaswamy Stadium: ಉತ್ತರ ಭಾರತ ಮೂಲದ 13 ಆರೋಪಿಗಳನ್ನು ಬಂಧಿಸಲಾಗಿದೆ. ಇವರು ಕೃತ್ಯ ಎಸಗಲು ಪ್ಲ್ಯಾನ್‌ ಮಾಡಿಕೊಂಡು ವಿಮಾನದಲ್ಲಿ ನಗರಕ್ಕೆ ಬಂದಿದ್ದರು. ಐಪಿಎಲ್‌ ಪಂದ್ಯಗಳ ವೇಳೆ ಅಭಿಮಾನಿಗಳ ಸೋಗಿನಲ್ಲಿ ಸ್ಟೇಡಿಯಂ ಪ್ರವೇಶಿಸಿ ಕೃತ್ಯವೆಸುಗುತ್ತಿದ್ದರು ಎಂದು ತಿಳಿದುಬಂದಿದೆ.

Lekana Hegde interview: ಇಲ್ಲಿದೆ, ಮಿಸ್‌ ಯೂನಿವರ್ಸ್ ಕರ್ನಾಟಕ ವಿಜೇತೆ ಲೇಖನಾ ಹೆಗ್ಡೆ ಮೊದಲ ಫ್ಯಾಷನ್‌ ಮಾತು!

ಮಿಸ್‌ ಯೂನಿವರ್ಸ್ ಕರ್ನಾಟಕ ವಿಜೇತೆ ಲೇಖನಾ ಹೆಗ್ಡೆ ಮೊದಲ ಫ್ಯಾಷನ್‌ ಮಾತು

Miss universe Karnataka 2026: ಮಿಸ್‌ ಯೂನಿವರ್ಸ್ ಕರ್ನಾಟಕ 2026 ಕಿರೀಟ ಗೆದ್ದ ನಂತರ ಲೇಖನಾ ಹೆಗ್ಡೆ ಮೊತ್ತ ಮೊದಲ ಸಂದರ್ಶನ ವಿಶ್ವವಾಣಿ ನ್ಯೂಸ್‌ಗೆ ನೀಡಿದ್ದು, ಅವರ ಮೊದಲ ಫ್ಯಾಷನ್‌ ಸಂದರ್ಶನದ ಸಂಕ್ಷಿಪ್ತ ಸಾರಾಂಶ ಇಲ್ಲಿದೆ.

PES University: ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಅದ್ಧೂರಿಯಾಗಿ ನಡೆದ ʼಕಲ್‌ನೈಟ್ 26  ಕಾರ್ಯಕ್ರಮ

ಪಿಇಎಸ್ ವಿವಿಯಲ್ಲಿ ಅದ್ಧೂರಿಯಾಗಿ ನಡೆದ ʼಕಲ್‌ನೈಟ್ʼ ಕಾರ್ಯಕ್ರಮ

PES University: ಪಿಇಎಸ್ ವಿಶ್ವವಿದ್ಯಾಲಯದ ವಾರ್ಷಿಕ ಸಾಂಸ್ಕೃತಿಕ ಉತ್ಸವ 'ಆತ್ಮತೃಷ' ದ ಸಾಂಸ್ಕೃತಿಕ ರಾತ್ರಿ ʼಕಲ್‌ನೈಟ್ʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಜೆ. ಸೂರ್ಯಪ್ರಸಾದ್ ಹಾಗೂ ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ. ವಿ. ಕೃಷ್ಣ ಅವರು ಶನಿವಾರ ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭ ಉದ್ಘಾಟಿಸಿದರು.

Bagalkot Bypoll 2026: ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಎಚ್.ವೈ. ಮೇಟಿ ಅವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Loading...