ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Religious conversion: ಕನಸಿನಲ್ಲಿ ಬಂದ ಆಂಜನೇಯ; ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ!

ಕನಸಿನಲ್ಲಿ ಹನುಮ; ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

Religious conversion: ಯಾದಗಿರಿಯಲ್ಲಿ ವೆಂಕಟೇಶ್‌ ಎಂಬುವವರ ಕುಟುಂಬ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮರಳಿ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದೆ. ಹಿಂದೂ ಧರ್ಮಕ್ಕೆ ಮರಳಿ ಬಂದ ವೆಂಕಟೇಶ್ ಹಾಗೂ ಪತ್ನಿ, ಇಬ್ಬರು ಮಕ್ಕಳನ್ನು ಬಜರಂಗದಳ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

Laxmi Hebbalkar: ಗ್ರಾಮ ಲೆಕ್ಕಾಧಿಕಾರಿಗಳು ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಿ-ಲಕ್ಷ್ಮೀ ಹೆಬ್ಬಾಳ್ಕರ್

ಗ್ರಾಮ ಲೆಕ್ಕಾಧಿಕಾರಿಗಳು ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಿ- ಹೆಬ್ಬಾಳ್ಕರ್

Laxmi Hebbalkar: ಕಂದಾಯ ಇಲಾಖೆಯಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳು ಮತ್ತಷ್ಟು ಚುರುಕಾಗುವ ದೃಷ್ಟಿಯಿಂದ ‌ನಮ್ಮ ಸರ್ಕಾರದ ವತಿಯಿಂದ ‌ಗ್ರಾಮ ಲೆಕ್ಕಾಧಿಕಾರಿಗಳಿಗೆ (ವಿಎ) ಲ್ಯಾಪ್‌ಟಾಪ್ ನೀಡಲಾಗಿದೆ‌. ಇದರಿಂದ ಅಧಿಕಾರಿ ವರ್ಗ ಜನ ಸಾಮಾನ್ಯರಿಗೆ ಉತ್ತಮ ಸೇವೆ ನೀಡಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Pralhad Joshi: ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಹೇರುತ್ತಿದೆಯೇ ಕಾಂಗ್ರೆಸ್‌ ಸರ್ಕಾರ? ಪ್ರಲ್ಹಾದ್‌ ಜೋಶಿ

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಹೇರುತ್ತಿದೆಯೇ ಕಾಂಗ್ರೆಸ್‌ ಸರ್ಕಾರ? ಜೋಶಿ

Pralhad Joshi: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ತುಷ್ಟೀಕರಣದ ಪರಾಕಾಷ್ಠೆ ಮೆರೆಯುತ್ತಿದ್ದು, ವಿಚಾರವಾದಿಗಳ, ಚಿಂತಕರ, ಉಪನ್ಯಾಸಕರ ವಾಕ್‌ ಸ್ವಾತಂತ್ರ್ಯ ಕಿತ್ತುಕೊಂಡು ರಾಜ್ಯದಲ್ಲಿ ತುಘಲಕ್ ದರ್ಬಾರ್‌ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

Laxmi Hebbalkar: ಫೀಲ್ಡಿಗಿಳಿದು ಕೆಲಸ ಮಾಡಬೇಕು; ಅಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಾಕೀತು

ಫೀಲ್ಡಿಗಿಳಿದು ಕೆಲಸ ಮಾಡಬೇಕು; ಅಧಿಕಾರಿಗಳಿಗೆ ಸಚಿವೆ ಹೆಬ್ಬಾಳ್ಕರ್ ತಾಕೀತು

Laxmi Hebbalkar: ಉಡುಪಿ ಜಿಲ್ಲೆಯೂ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು. ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು, ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಹಾಗೂ ಕ್ರೀಡೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Yettinahole Project: ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುತ್ತೇವೆ ಎಂದ ಸಿಎಂ

ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಸುತ್ತೇವೆ ಎಂದ ಸಿಎಂ

Yettinahole Project: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್‌ ಮಾಡಲಾಗಿದೆ. ಯೋಜನೆಗೆ 23,251.66 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ ರೂ.17,147 ಕೋಟಿ ವೆಚ್ಚವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Actress Rachita Ram: ಕೊನೆಗೂ ಮೌನ ಮುರಿದ ನಟಿ ರಚಿತಾ ರಾಮ್; ಆರೋಪಗಳಿಗೆ ವಿಡಿಯೋ ಮೂಲಕ ಸ್ಪಷ್ಟನೆ

ಕೊನೆಗೂ ಮೌನ ಮುರಿದ ರಚಿತಾ ರಾಮ್; ಎಲ್ಲಾ ಆರೋಪಗಳಿಗೆ ವಿಡಿಯೋ ಮೂಲಕ ಸ್ಪಷ್ಟನೆ

Actress Rachita Ram: ನಾನು ಸಂಜು ವೆಡ್ಸ್ ಗೀತಾ 2 ಚಿತ್ರಕ್ಕೆ ಎಲ್ಲಾ ರೀತಿಯ ಸಪೋರ್ಟ್ ‌ಮಾಡಿದ್ದೇನೆ. ಮೊದಲ ಬಾರಿ ರಿಲೀಸ್ ಆದಾಗ ಎಲ್ಲಾ ಕಾರ್ಯಕ್ರಮಗಳಿಗೂ ಅಟೆಂಡ್ ಆಗಿದ್ದೇನೆ. ಈಗ ಯಾಕೆ ನನ್ನ ಅನುಪಸ್ಥಿತಿಯಲ್ಲಿ ಆ ರೀತಿ ಮಾತನಾಡುತ್ತಿದ್ದಾರೋ ಗೊತ್ತಿಲ್ಲ ಎಂದು ನಟಿ ರಚಿತಾ ರಾಮ್‌ ಅಸಮಾಧಾನ ಹೊರಹಾಕಿದ್ದಾರೆ.

Laxmi Hebbalkar: ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದ ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

Yoga Hairstyles 2025: ಯೋಗ ಮಾಡುವ ಹುಡುಗಿಯರಿಗಾಗಿ ಕಂಫರ್ಟಬಲ್ ಹೇರ್‌ಸ್ಟೈಲ್ಸ್

ಯೋಗ ಮಾಡುವ ಹುಡುಗಿಯರಿಗಾಗಿ ಕಂಫರ್ಟಬಲ್ ಹೇರ್‌ಸ್ಟೈಲ್ಸ್

Yoga Hairstyles 2025: ಯೋಗ ಮಾಡುವ ಹುಡುಗಿಯರಿಗೆ ಕಂಫರ್ಟಬಲ್ ಆಗುವಂತಹ ಒಂದಿಷ್ಟು ಹೇರ್‌ಸ್ಟೈಲ್‌ಗಳಿವೆ. ನೋಡಲು ಆಕರ್ಷಕವಾಗಿ ಕಾಣುವ ಇವು ಹಾಕಿಕೊಂಡಾಗ ಕಂಫರ್ಟಬಲ್ ಎಂದೆನಿಸುತ್ತವೆ. ಅವು ಯಾವುವು? ಎಂಬುದರ ಬಗ್ಗೆ ಯೋಗ ಸ್ಟೈಲಿಸ್ಟ್‌ಗಳು ಒಂದಿಷ್ಟು ವಿವರ ನೀಡಿದ್ದಾರೆ.

Yoga Fashionwears 2025: ಯೋಗ ಪ್ರಿಯರಿಗೂ ಬಂತು ಟ್ರೆಂಡಿ ಫ್ಯಾಷನ್ ವೇರ್ಸ್

ಯೋಗ ಪ್ರಿಯರಿಗೂ ಬಂತು ಟ್ರೆಂಡಿ ಫ್ಯಾಷನ್ ವೇರ್ಸ್

Yoga Fashionwears 2025: ಯೋಗ ಪ್ರಿಯರಿಗೂ ಇಷ್ಟವಾಗುವಂತಹ ಧರಿಸಿದಾಗ ಆರಾಮ ಎಂದೆನಿಸುವ ಯೋಗ ಫ್ಯಾಷನ್‌ವೇರ್‌ಗಳು ಮಾರುಕಟ್ಟೆಗೆ ಬಿಡುಗಡೆಗೊಂಡಿವೆ. ಫ್ಯಾಷನೆಬಲ್ ಯೋಗ ಫ್ಯಾಷನ್‌ವೇರ್‌ಗಳು ಟ್ರೆಂಡಿಯಾಗಿವೆ. ಇಂದು ಯಾವ್ಯಾವ ಬಗೆಯವು ಟ್ರೆಂಡಿಯಾಗಿವೆ. ಆಯ್ಕೆ ಹೇಗೆ? ಎಂಬುದರ ಕುರಿತಂತೆ ಸ್ಟೈಲಿಸ್ಟ್‌ಗಳು ಒಂದಿಷ್ಟು ವಿವರ ನೀಡಿದ್ದಾರೆ.

Karnataka Rains: ನಾಳೆ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್‌ ಘೋಷಣೆ

ನಾಳೆ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 30 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Murder Case: ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆಗೈದ ಪತಿ!

ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ!

Murder Case: ಉಡುಪಿ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ವಿಪರೀತ ಮದ್ಯ ಸೇವನೆ ಮಾಡಿದ್ದ ಪತಿ, ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಪತ್ನಿಯನ್ನು ಸಿಟ್ಟಿನಿಂದ ಗುರುವಾರ ರಾತ್ರಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

Dhruva Sarja: ಗ್ಯಾರೇಜ್‌ನಲ್ಲಿ ನಿಂತಿದ್ದ ಅಣ್ಣನ ಫೇವರಿಟ್ ಗಾಡಿ ಓಡಿಸಿ ಖುಷಿಪಟ್ಟ ಧ್ರುವ ಸರ್ಜಾ

ಅಣ್ಣನ ಫೇವರಿಟ್ ಗಾಡಿ ಓಡಿಸಿ ಖುಷಿಪಟ್ಟ ಧ್ರುವ ಸರ್ಜಾ

Dhruva Sarja: ಹಲವು ವರ್ಷಗಳಿಂದ ಗ್ಯಾರೇಜ್‌ನಲ್ಲಿ ನಿಂತಿದ್ದ ಅಣ್ಣ ಚಿರಂಜೀವಿ ಸರ್ಜಾ ಅವರ ಫೇವರಿಟ್ ಗಾಡಿಯನ್ನು ಮತ್ತೆ ಧ್ರುವ ಸರ್ಜಾ ರೆಡಿ ಮಾಡಿಸಿದ್ದಾರೆ. ತಂದೆ ಜತೆಗೆ ಗಾಡಿ ಓಡಿಸಿ ಖುಷಿ ಪಟ್ಟಿದ್ದಾರೆ. ಚಿರು ಇಹಲೋಕ ತ್ಯಜಿಸಿದ ದಿನದಿಂದ ಅಣ್ಣನ ಸವಿನೆನಪಿನೊಂದಿಗೆ ಧ್ರುವ ಬದುಕು ಕಳೆಯುತ್ತಿದ್ದಾರೆ. ಇದೀಗ ಅಣ್ಣನ ಬೈಕ್‌ ಓಡಿಸಿ ಖುಷಿ ಪಟ್ಟಿದ್ದಾರೆ.

Just Married Movie: ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್

ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್

Just Married Movie: ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್‌ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಜಸ್ಟ್ ಮ್ಯಾರೀಡ್ʼ ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

Bengaluru Power Cut: ಜೂ. 21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜೂ. 21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ನಿಮ್ಹಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂ. 21ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

BGS Medical College: ನೆಲಮಂಗಲದಲ್ಲಿ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

BGS Medical College: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ನಗರೂರಿನಲ್ಲಿ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗಣ್ಯರು ಶುಕ್ರವಾರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಡಾ. ಶ್ರೀ ನಿರ್ಮಲಾನಾಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಆರ್.ಅಶೋಕ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.

e-khata: ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ; ಜುಲೈ 1ರಿಂದ ಮನೆ ಬಾಗಿಲಿಗೆ ಇ-ಖಾತಾ ಅಭಿಯಾನ

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ; ಜುಲೈ 1ರಿಂದ ಮನೆ ಬಾಗಿಲಿಗೆ ಇ-ಖಾತಾ

e-khata: ಇ-ಖಾತಾ ಎಂಬುದು ಸಾಂಪ್ರದಾಯಿಕ ಖಾತಾ ಪ್ರಮಾಣಪತ್ರದ ಎಲೆಕ್ಟ್ರಾನಿಕ್ ಆವೃತ್ತಿಯಾಗಿದ್ದು, ಇದು ಆಸ್ತಿಯ ಮಾಲೀಕತ್ವ ಮತ್ತು ಬಿಬಿಎಂಪಿಯ ನಿಯಮಗಳ ಅನುಸರಣೆಯ ಅಧಿಕೃತ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಈಗಾಗಲೇ ಇರುವ ಕೈಬರಹ ಖಾತೆಗೆ ಇ-ಖಾತೆಯನ್ನು ಆಸ್ತಿ ಮಾಲೀಕರು ಪಡೆಯಬಹುದು.

Nanda Kishore: ಸಿನಿಮಾದಲ್ಲಿ ಆಫರ್‌ ನೀಡುವುದಾಗಿ ಯುವ ನಟನಿಗೆ ಲಕ್ಷ ಲಕ್ಷ ವಂಚನೆ; ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಯುವ ನಟನಿಗೆ ವಂಚನೆ; ನಂದಕಿಶೋರ್ ವಿರುದ್ಧ ಆರೋಪ

ಸ್ಯಾಂಡಲ್‌ವುಡ್‌ ನಿರ್ದೇಶಕ ನಂದಕಿಶೋರ್‌ ವಿರುದ್ಧ ಬಹುದೊಡ್ಡ ಆರೋಪವೊಂದು ಕೇಳಿಬಂದಿದೆ. ಯುವ ನಟ ಶಬರೀಶ್ ಶೆಟ್ಟಿ ಎಂಬುವವರಿಗೆ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಿರ್ದೇಶಕ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 9 ವರ್ಷಗಳ ಹಿಂದೆ ಶಬರೀಶ್‌ ಅವರು ನಂದಕಿಶೋರ್‌ ಅವರಿಗೆ 22 ಲಕ್ಷ ರೂ. ನೀಡಿದ್ದರು. ಹಣ ಕೊಡುವಂತೆ ಕೇಳಿದಾಗ ಚಿತ್ರಗಳಲ್ಲಿ ನಟಿಸುವ ಆಫರ್‌ ನೀಡಿದ್ದರು.

Indi (Vijayapura) News: ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ

ಮಿನಿವಿಧಾನಸೌಧಾ ಕಟ್ಟಡದ ಸಭಾ ಭವನದಲ್ಲಿ ಪೂರ್ವಭಾವಿ ಸಭೆ

ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ. ಪಂಚ ಗ್ಯಾರಂಟಿಗಳ ಸರದಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪಮುಖ್ಯ ಮಂತ್ರಿ ಡಿ.ಕೆ.ಶಿವುಕುಮಾರ ರಾಜ್ಯದಲ್ಲಿ ಅನೇಕ ಯೋಜನೆ ಗಳನ್ನು ನೀಡಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಸಾಕಷ್ಟು ಸರಕಾರದಿಂದ ಅನುಧಾನದ ತಂದು ಅಭಿವೃದ್ದಿ ಪಡಿಸಿದ್ದೇನೆ.

Murder Case: ಸೀಮಂತ ನಿಗದಿಪಡಿಸಿ ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

ಸೀಮಂತ ನಿಗದಿಪಡಿಸಿ ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

Murder Case: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಯಂತಿ ಮತ್ತು ಮಿತ್ತಮಜಲು ನಿವಾಸಿ ತಿಮ್ಮಪ್ಪ ಮದುವೆಯಾಗಿ 15 ವರ್ಷಗಳಾಗಿತ್ತು, 15 ವರ್ಷದ ನಂತರ ಜಯಂತಿ ಗರ್ಭಿಣಿಯಾಗಿದ್ದರು. ಜುಲೈ 2ರಂದು ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಅದಕ್ಕೂ ಮೊದಲೇ ದುರಂತ ಘಟಿಸಿದೆ.

Sirsi News: ಸ್ಥಳೀಯ ಚುನಾವಣೆ ಶೀಘ್ರದಲ್ಲೇ ಬರಲಿದ್ದು ಕಮಿಟಿಗಳ ನೇಮಕವಾಗಬೇಕಿದೆ

ಎಲ್ಲರೂ ಪಕ್ಷದ ಸಂವಿಧಾನಕ್ಕೆ ಬದ್ಧರಾಗಬೇಕಿದೆ

ಸಿಎಫ್ ನಾಯ್ಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಗಣಪತಿ‌ನಾಯ್ಕ ನಡೆಯಲಿ. ಸ್ಥಳೀಯ ಸಂಸ್ಥೆಯ ಚುನಾವಣೆಯನ್ನು ಸಮರ್ಗವಾಗಿ ಎದುರಿಸುವ ಜವಾಬ್ದಾರಿ ಅವರ ಮೆರಲಿದೆ. ನಾವು ಈ ಸ್ಥಳೀಯ ಸಂಸ್ಥೆಯ ಬುನಾದಿಯನ್ನು ಗಟ್ಟಿಗೊಳಿಸಬೇಕಿದೆ. ನಿಷ್ಠಾವಂತರ ಕಡೆಗಣನೆಯಾಗದೆ ಪಕ್ಷದ ಹಿರಿಯರಿಗೆ ಗೌರವ ನೀಡುವ ಕಾರ್ಯವಾಗಬೇಕು ಎಲ್ಲರೂ ಪಕ್ಷದ ಸಂವಿಧಾನಕ್ಕೆ ಬದ್ಧರಾಗಬೇಕಿದೆ ಎಂದರು

Chakravarthy Sulibele: ಚಕ್ರವರ್ತಿ ಸೂಲಿಬೆಲೆಗೆ‌ ಪೊಲೀಸರಿಂದ ನೋಟಿಸ್; ರಾಜಕೀಯ ಮಾತನಾಡದಂತೆ ಸೂಚನೆ!

ಚಕ್ರವರ್ತಿ ಸೂಲಿಬೆಲೆಗೆ‌ ಪೊಲೀಸರಿಂದ ನೋಟಿಸ್; ರಾಜಕೀಯ ಮಾತನಾಡದಂತೆ ಸೂಚನೆ!

Chakravarthy Sulibele: ಪೊಲೀಸರು ನೊಟೀಸ್ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬುದು ಯಾವಾಗಿನಿಂದ ಜಾರಿಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

Karnataka High Court: ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ರೈಡ್‌, ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

ಮಧ್ಯರಾತ್ರಿ ರೈಡ್‌, ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

ಮಂಗಳೂರಿನ ಹಿರಿಯ ಅರ್.ಎಸ್.ಎಸ್ ಮುಖಂಡರ ಮನೆಗಳ ಮೇಲೆ ಪೊಲೀಸರು ಮಧ್ಯರಾತ್ರಿಗಳಲ್ಲಿ ತೆರಳಿ ಪರಿಶೀಲನೆ ಮಾಡಿದ್ದರು. ಪೊಲೀಸರ ಈ ಕ್ರಮ ಖಂಡಿಸಿ ಹಿಂದೂಪರ ಮುಖಂಡರು ಪ್ರತಿಭಟನೆ ನಡೆಸಿ ದೂರ ನೀಡಿದ್ದರು. ಈ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ (karnataka high court) ನೋಟಿಸ್ ನೀಡಿದೆ.

Lokayukta Raid: ತುಮಕೂರಿನಲ್ಲಿ 11 ಉಪ ನೋಂದಣಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ತುಮಕೂರಿನಲ್ಲಿ 11 ಉಪ ನೋಂದಣಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Lokayukt Raid: ಏಕಕಾಲಕ್ಕೆ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತುಮಕೂರು, ಗುಬ್ಬಿ, ಕುಣಿಗಲ್, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ, ತಿಪಟೂರು ಸಬ್ ರಿಜಿಸ್ಟರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 20th June 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 55 ರೂ. ಇಳಿಕೆಯಾಗಿ 9,210ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 60 ರೂ. ಇಳಿಕೆಯಾಗಿದ್ದು, 10,048 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,680 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 92,100ರೂ. ಮತ್ತು 100 ಗ್ರಾಂಗೆ 9,21,000 ರೂ. ನೀಡಬೇಕಾಗುತ್ತದೆ.