ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ
ತಿಮರೋಡಿ ಅವರಿಗೆ ಮತ್ತೆ ಸಂಕಷ್ಟ ಎದರುರಾಗಿದೆ. ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಗೆ ವಿಚಾರಣೆ ನೋಟಿಸ್ ನೀಡಲು ಸಜ್ಜಾಗಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬಂಧಿಸಿದ್ದರು.