ವ್ಯವಹಾರಿಕ ಕೌಶಲ ಹೆಚ್ಚಿಸಲು ಮಕ್ಕಳ ಸಂತೆ ಸಹಕಾರಿ: ಆರ್.ಹನುಮಂತ ರೆಡ್ಡಿ
ವಿದ್ಯಾರ್ಥಿಗಳಲ್ಲಿ ಸ್ವ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಪ್ರೋತ್ಸಾಹ ನೀಡ ಬೇಕು. ಸಂವಹನ ಕಲೆ, ವ್ಯವಹಾರ ಪ್ರಜ್ಞೆ, ಶ್ರಮದ ಮಹತ್ವ, ಸೃಜನಾತ್ಮಕ ಅಲೋಚನೆ, ಆತ್ಮ ವಿಶ್ವಾಸ ಹೆಚ್ಚಿಸುವ ಮೂಲಕ ಭವಿಷ್ಯದ ಪ್ರಜೆಗಳನ್ನು ಯಶಸ್ವಿ ವ್ಯಕ್ತಿಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ