ಪರಿಶಿಷ್ಟ ಪಂಗಡ ಮತ್ತು ವರ್ಗಗಳ ಮೇಲಿನ ದೌರ್ಜನ್ಯ ನಿಲ್ಲಲಿ
ರಾಜ್ಯ ಮತ್ತು ಕೇಂದ್ರದಲ್ಲಿ ದಲಿತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಅತ್ಯಾಚಾರ ಮಾಡುತ್ತಿರು ವುದು ಇತ್ತೀಚೆಗೆ ಹೆಚ್ಚಾಗಿ ಕಾಣುತ್ತಿರುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಂದರೆ ಮಾದಿಗ ಜನಾಂಗಕ್ಕೆ ಬರುವ ಮೀಸಲಾತಿ ಜಾರಿಗೆ ಆಗ್ರಹಿಸಿ ಒಂದು ವರ್ಷದಿಂದ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರಕಾರ ಕಿವಿ ಕೇಳಿಸದಂತೆ ಮತ್ತು ಕಣ್ಣು ಕಾಣದಂತೆ ಅಂಧರಂತೆ ವರ್ತಿಸುತ್ತಿರು ವುದು ತುಂಬಾ ನೋವನ್ನು ಉಂಟು ಮಾಡಿದೆ