ನಿಮ್ಮ ರಕ್ಷಣೆಗೆ ಇವರು ಯಾರೂ ಬರುವುದಿಲ್ಲ
ಢೋಂಗಿ ಜಾತ್ಯತೀತವಾದಿಗಳು ದೇಶದ ಬಹುಸಂಖ್ಯಾತರ ಪರ ನಿಲ್ಲುವ ಯಾವುದೇ ಲಕ್ಷಣ ಕಾಣು ವುದೇ ಇಲ್ಲ. ತಮ್ಮ ಮತಬ್ಯಾಂಕ್ ಅನ್ನು ಕಾಪಾಡುವ ಸಲುವಾಗಿ ಹಿಂದೂಗಳ ಹಿತಾಸಕ್ತಿಯ ವಿಷಯದಲ್ಲಿ ರಾಜಿಮಾಡಿಕೊಳ್ಳುವ ಮನಸ್ಥಿತಿ ಇವರಲ್ಲಿ ದಟ್ಟವಾಗಿದೆ. ಹಿಂದೂಗಳನ್ನು ಕಾಪಾಡುವ ಅಥವಾ ಅವರ ರಕ್ಷಣೆಗೆ ನಿಲ್ಲುವ ಪ್ರಜ್ಞಾವಂತ ವಿರೋಧ ಪಕ್ಷ ಇಂದು ಮರೆಯಾಗಿದೆ.