ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ

ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ

ಕಾರ್ಮಿಕರಿಗೆ ಕಾರ್ಖಾನೆ ನಿಗದಿಪಡಿಸಿದ ದರ ನೀಡುತ್ತದೆ. ಆದರೆ ಈಗ ಕಾರ್ಖಾನೆ ನೀಡುವ ಕಟಾವು ದರದ ಜೊತೆಗೆ ರೈತರಿಗೆ ಎಕರೆಗೆ 3 ರಿಂದ 4 ಸಾವಿರ ಹೆಚ್ಚುವರಿ ಹಣವನ್ನು ಏಜೆಂಟರ್‌ ಮೂಲಕ ಕೇಳುತ್ತಾರೆ. ಬೇಗ ಬರಲು ಚಿಕನ್ ಮಟನ್ ಗೆ ಹಣ ನೀಡಬೇಕು ಎಂದು ಕಬ್ಬು ಬೆಳೆಗಾರರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈಗ ಎಷ್ಟು ಅಲೆದರೂ ಕಬ್ಬು ಕಡಿಯುವವರು ಸಿಗುತ್ತಿಲ್ಲ.

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕೇವಲ ಧಾರ್ಮಿಕ ತಾಣವಾಗಿ ಉಳಿದಿಲ್ಲ. ಇಲ್ಲಿಯ ಬೀಚ್ಗಳಿಂದಾಗಿ ಸಾಕಷ್ಟು ಪ್ರವಾಸೋ ದ್ಯಮ ಬೆಳೆದಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದರೆ, ಗೋಕರ್ಣ ಕೂಡ ಪ್ರವಾಸಿಗರ ನೆಚ್ಚಿನ ತಾಣ ಎನಿಸಿಕೊಳ್ಳುವುದರಲ್ಲಿ ಯಾವುದೇ ಶಂಕೆಯಿಲ್ಲ. ಆದರೆ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಗೋಕರ್ಣದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಶಬರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ ಸೇರಿ 21  ಕಡೆ ಇಡಿ ದಾಳಿ

ಶಬರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಹಲವೆಡೆ ಇಡಿ ದಾಳಿ

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನ್ನ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಚಿನ್ನ ಕಳವು ಪ್ರಕರಣದಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಪಾತ್ರ ಪ್ರಮುಖವಾಗಿದೆ ಎನ್ನಲಾಗಿದೆ.

DGP Ramachandra Rao: ರಾಸಲೀಲೆ ವಿಡಿಯೋ ವೈರಲ್; ಡಿಜಿಪಿ ರಾಮಚಂದ್ರ ರಾವ್ ಅಮಾನತು

ರಾಸಲೀಲೆ ವಿಡಿಯೋ ವೈರಲ್; ಡಿಜಿಪಿ ರಾಮಚಂದ್ರ ರಾವ್ ಅಮಾನತು

DGP Ramachandra Rao: ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಆರೋಪದ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿದೆ. ಡಿಜಿಪಿ ರಾಮಚಂದ್ರ ರಾವ್ ಅವರನ್ನ ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಚೇರಿಯಲ್ಲಿ ಮಹಿಳೆಯರ ಜೊತೆ ಅಶ್ಲೀಲ ವರ್ತನೆಯಲ್ಲಿ ತೊಡಗಿದ್ದ ಆಡಿಯೋ ಹಾಗೂ ವಿಡಿಯೋ ಜನವರಿ 19 ರಂದು ವೈರಲ್ ಆಗಿತ್ತು

SSLC ಪ್ರಶ್ನೆ ಪತ್ರಿಕೆ ಸೋರಿಕೆ, ಎಚ್ಚೆತ್ತ ಶಿಕ್ಷಣ ಇಲಾಖೆ; ಪರೀಕ್ಷೆಗೆ  ಹೊಸ ಗೈಡ್​ಲೈನ್ಸ್ ಪ್ರಕಟ

SSLC ಪ್ರಶ್ನೆ ಪತ್ರಿಕೆ ಸೋರಿಕೆ, ಎಚ್ಚೆತ್ತ ಶಿಕ್ಷಣ ಇಲಾಖೆ

ಮೊದಲ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಎರಡನೇ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ತಂದಿದೆ. ಪರೀಕ್ಷೆ ನಡೆಯುವ ದಿನದಂದು ಬೆಳಿಗ್ಗೆ 9:30 ಕ್ಕೆ ಮುಖ್ಯೋಪಾಧ್ಯಾಯರು ಶಾಲಾ ಲಾಗಿನ್ ಮೂಲಕ ಪ್ರಶ್ನೆ ಪತ್ರಿಕೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

Chikkaballapur News: ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವಂತಹ ಕೆಲಸ ಜಿಲ್ಲೆಯಲ್ಲಿ ಆಗಬೇಕು: ಜಿಲ್ಲಾಧಿಕಾರಿ ಜಿ.ಪ್ರಭು

ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವಂತಹ ಕೆಲಸ ಜಿಲ್ಲೆಯಲ್ಲಿ ಆಗಬೇಕು

ಪುಟ್ಬಾಲ್, ಖೋ-ಖೋ ಸೇರಿದಂತೆ ಇನ್ನಿತರ ಪ್ರಮುಖ ಕ್ರೀಡೆಗಳಿಗೆ ಕ್ರೀಡಾಂಗಣಗಳೇ ಜಿಲ್ಲಾ ಕೇಂದ್ರ ದಲ್ಲಿ ಇಲ್ಲ. ವಾಲಿಬಾಲ್, ಬಾಸ್ಕೆಟ್ ಬಾಲ್, ಕಬಡ್ಡಿ, ಥ್ರೋಬಾಲ್ ಹಾಗೂ ಅಥ್ಲೇಟಿಕ್ಸ್ ಕ್ರೀಡೆಗಳನ್ನು ಆಡಲು ಅಗತ್ಯ ಮೂಲ ಸೌಕರ್ಯಗಳು ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ಕೊರತೆಯಲ್ಲಿರುವುದು ಗಮನಕ್ಕೆ ಬಂದಿದೆ.

Flower and Fruit Exhibition: ಜ.26-27ರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ

ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ

ಆಹಾರ ಇಲಾಖೆ ಶಿಫಾರಸ್ಸಿನನ್ವಯ ಸಮತೋಲನ ಆಹಾರ ವಿಂಗಡಣೆ ಕುರಿತ ಕಲಾಕೃತಿ, ಹೂವು ಕುಂಡಗಳ ಜೋಡಣೆ, ವಿವಿಧ ರೀತಿಯ ದೇಶೀಯ ಹಾಗೂ ವಿದೇಶೀಯ ಹೂ, ಹಣ್ಣು ಹಾಗೂ ತರಕಾರಿ ಗಳ ಪ್ರದರ್ಶನ, , ಇಲಾಖಾ ಯೋಜನೆಗಳ ಮಾಹಿತಿ ಹಾಗೂ ಇತ್ಯಾದಿ, ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಉತ್ಪಾದಿಸಲಾಗಿರುವ ಕಸಿ ಸಸಿಗಳ ಮಾರಾಟಕ್ಕಾಗಿ ಸಸ್ಯಸಂತೆ ಕಾರ್ಯಕ್ರಮವನ್ನು ಸಹ ಆಯೋಜಿಸ ಲಾಗಿದೆ

Chimul Election: ಚೀಮುಲ್ ಚುನಾವಣೆ: ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಚಟುವಟಿಕೆ ಗರಿಗೆದರಿಕೆ

ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಚಟುವಟಿಕೆ ಗರಿಗೆದರಿಕೆ

ತಾಲ್ಲೂಕಿನ ಮೇಲೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಚೀಮುಲ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಚೀಮುಲ್ ಚುನಾವಣೆಯಲ್ಲಿ ಸ್ವಾಭಿಮಾನಿ ಮತ ದಾರರನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಬೇಕು ಎಂದರು

Untouchability: ಗ್ರಾಮದೇವತೆಯ ಮೆರವಣಿಗೆಯಲ್ಲಿ ಅಸ್ಪೃಶ್ಯತೆ ಆಚರಣೆ: ಗ್ರಾಮದಲ್ಲಿ ಬಿಗುವಿನ ವಾತಾವರಣ

ಗ್ರಾಮದೇವತೆಯ ಮೆರವಣಿಗೆಯಲ್ಲಿ ಅಸ್ಪೃಶ್ಯತೆ ಆಚರಣೆ

ತಾಲೂಕಿನ ಆನೆಮೊಡುಗು ಕೊತ್ತೂರು ಗ್ರಾಮದಲ್ಲಿಯೇ ಈ ಘಟನೆ ನಡೆದಿದೆ. ಘಟನೆಯ ಮಾಹಿತಿ ಪಡೆದ ಕೂಡಲೇ ತಹಶೀಲ್ದಾರ್ ರಶ್ಮಿ, ಇಒ ಮಂಜುನಾಥ್ ಎಎಸ್ಪಿ ಜಗನ್ನಾಥ ರೈ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದಿದ್ದು ಶಾಂತಿ ಸಭೆ ಏರ್ಪಡಿಸಿ ಕಲಹ ತಿಳಿಯಾಗುವಂತೆ ಮಾಡಿದ್ದಾರೆ.

ಚಿಮುಲ್ ಚುನಾವಣೆ: ಮೊದಲ ದಿನ 3 ಮಂದಿ ಉಮೇದುವಾರಿಕೆ ಸಲ್ಲಿಕೆ

ಮೊದಲ ದಿನ 3 ಮಂದಿ ಉಮೇದುವಾರಿಕೆ ಸಲ್ಲಿಕೆ

ಜ.19 ರಿಂದ ಜ.22ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು ಸೋಮವಾರ ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದಿಂದ ಉಮೇದುವಾರಿಕೆ ಬಯಸಿ ಕಾಮಗಾನಹಳ್ಳಿ ಹಾಲು ಉತ್ಪಾಧಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ,ಕೋಚಿಮುಲ್ ಮಾಜಿ ನಿರ್ದೇಶಕಿ ಸುನಂದಮ್ಮ, ಕೈವಾರ ಕ್ಷೇತ್ರದಿಂದ ಉಮೇದುವಾರಿಕೆ ಬಯಸಿ ಚಿಂತಾಮಣಿ ತಾಲೂಕು ಕೆಂಪದೇನಹಳ್ಳಿ ಹಾಲು ಉತ್ಪಾದಕರ ಸರಕಾರ ಸಂಘದ ಅಧ್ಯಕ್ಷರಾದ ಕೆ.ಎನ್. ಆವಲಪ್ಪ,ಚಿಂತಾಮಣಿ ತಾಲೂಕು ಪಾಲೇನಹಳ್ಳಿ ಹಾಲು ಉತ್ಪಾ ದಕರ ಸಂಘದ ಅಧ್ಯಕ್ಷ ದೇವರಾಜರೆಡ್ಡಿ ಸೇರಿದಂತೆ ಮೂವರು ಉಮೇದುವಾರಿಕೆ ಸಲ್ಲಿಸಿದ್ದಾರೆ

Bengaluru News: ಮಹಿಳೆಯ ಫೋಟೊ ಮಾರ್ಫಿಂಗ್ ಮಾಡಿ ಅಶ್ಲೀಲ ವಿಡಿಯೊ ಹರಿಬಿಡುತ್ತಿದ್ದ ಆರೋಪಿ ಅರೆಸ್ಟ್

ಮಹಿಳೆಯ ಫೋಟೊ ಮಾರ್ಪಿಂಗ್ ಮಾಡಿ ಹರಿಬಿಟ್ಟ ಆರೋಪಿ ಅರೆಸ್ಟ್

ವೈಯಕ್ತಿಕ ದ್ವೇಷದ ಕಾರಣ ಆರೋಪಿಯು ಮತ್ತೊಬ್ಬ ವ್ಯಕ್ತಿಯನ್ನು ಸಿಲುಕಿಸಲು ಹೋಗಿ ಅಪರಾಧ ಎಸಗಿದ್ದಾನೆ. ಮಹಿಳೆಯ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಅವುಗಳನ್ನು ಮಾರ್ಫಿಂಗ್‌ ಮಾಡಿ, ಅಶ್ಲೀಲ ವಿಡಿಯೊಗಳಾಗಿ ರೂಪಿಸಿ ಹರಿಬಿಡುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Haveri News: ಹಾವೇರಿಯಲ್ಲಿ ಗಾಂಜಾ ಮಾರಾಟ; ಮೂವರು ಆರೋಪಿಗಳ ಬಂಧನ

ಹಾವೇರಿಯಲ್ಲಿ ಗಾಂಜಾ ಮಾರಾಟ; ಮೂವರು ಆರೋಪಿಗಳ ಬಂಧನ

Haveri News: ಹಾವೇರಿ- ಗುತ್ತಲ ರಸ್ತೆಯ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹಾವೇರಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿತರಿಂದ 7935 ಗ್ರಾಂ ಅಂದರೆ ಅಂದಾಜು 3,17,400 ಮೌಲ್ಯದ ಗಾಂಜಾ ಜತೆಗೆ 3370 ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಲವ್‌ ಯೂ ಬಂಗಾರಿ, ಸೋ ಸ್ವೀಟ್‌; ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್‌!

ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೊ ಬೆನ್ನಲ್ಲೇ ಆಡಿಯೊ ವೈರಲ್‌!

DGP Ramachandra Rao Case: ವಿಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ‌ ರಾವ್, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದರು. ಆದರೆ, ಇದೀಗ ಮಹಿಳೆ ಜತೆ ಅಧಿಕಾರಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಕೂಡ ವೈರಲ್‌ ಆಗಿದೆ.

Chalukya Utsava: ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ ಆಯೋಜಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ ಆಯೋಜಿಸಲಾಗಿದೆ: ಸಿಎಂ

ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಸಿಎಂ ಸೇರಿ 140 ಶಾಸಕರ ಬೆಂಬಲ ನನಗಿದೆ ಎಂದ ಡಿ.ಕೆ. ಶಿವಕುಮಾರ್

ಸಿಎಂ ಸೇರಿ 140 ಶಾಸಕರ ಬೆಂಬಲ ನನಗಿದೆ ಎಂದ ಡಿ.ಕೆ. ಶಿವಕುಮಾರ್

ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ ಎಂದು ಹೇಳಿದ್ದಾರೆ.

ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ಕೇಸ್‌; ವರದಿ ನೀಡುವಂತೆ ಸಿಎಂ ಸೂಚನೆ

ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ಕೇಸ್‌; ವರದಿ ನೀಡುವಂತೆ ಸಿಎಂ ಸೂಚನೆ

DGP Ramachandra Rao Case: ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಈ ಬಗ್ಗೆ ವರದಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ವೀರಭೂಮಿ, ಪುತ್ಥಳಿ ಲೋಕಾರ್ಪಣೆ; ನಮ್ಮ ಸರ್ಕಾರ ದೇಶ ಮೆಚ್ಚುವ ಕೆಲಸ ಮಾಡಿದೆ ಎಂದ ಹೆಬ್ಬಾಳ್ಕರ್

ನಮ್ಮ ಸರ್ಕಾರದಿಂದ ಇಡೀ ದೇಶವೇ ಮೆಚ್ಚುವಂಥ ಕೆಲಸ: ಹೆಬ್ಬಾಳ್ಕರ್

Laxmi Hebbalkar: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುಣ್ಯ ಭೂಮಿ ನಂದಗಡದಲ್ಲಿ ವೀರ ಭೂಮಿಯನ್ನು ಲೋಕಾರ್ಪಣೆ ಮಾಡುವ ಮೂಲಕ ಇಡೀ ದೇಶವೇ ಮೆಚ್ಚುವಂಥ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಭಾರತದ ಅತ್ಯಂತ ಯುವ ಆವಿಷ್ಕಾರಕರನ್ನು ಆಚರಿಸುತ್ತಾ ಎಕೋವರ್ಲ್ಡ್‌ನಲ್ಲಿ ಗಿಫ್ಟೆಡ್‌ಮೈಂಡ್ಸ್‌ನ ಬೃಹತ್ ಫಿನಾಲೆ 2026 ನಡೆಸಿ ಕೊಟ್ಟ ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್

ಬೃಹತ್ ಫಿನಾಲೆ ನಡೆಸಿ ಕೊಟ್ಟ ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್

ತನ್ನ ಎರಡನೇ ಆವೃತ್ತಿಯಲ್ಲಿರುವ ಡೆಮೋ ಡೇ 2026ದಲ್ಲಿ 9 ರಿಂದ 14 ವರ್ಷ ವಯಸ್ಸಿನ ವಿದ್ಯಾರ್ಥಿ ಗಳು ಭಾಗವಹಿಸಿ, ವೇದಿಕೆಯೊಡನೆ ಒಂದು ವರ್ಷದಿಂದ, ವಾಸ್ತವ ಕಲಿಕಾ ಪಯಣದಲ್ಲಿ ವಿನ್ಯಾಸ ಗೊಳಿಸಿ ನಿರ್ಮಾಣ ಮಾಡಿದ ವಾಸ್ತವ-ಜಗತ್ತಿನ ಸಮಸ್ಯೆ ಪರಿಹರಿಸುವ ಉತ್ಪನ್ನಗಳನ್ನು ಪ್ರದರ್ಶಿಸಿ ಮಂಡಿಸಿದರು.

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಪ್ರಲ್ಹಾದ್‌ ಜೋಶಿ; ಹೂಡಿಕೆಗೆ ಆಕರ್ಷಣೆಗೆ ವಿವಿಧ ರಾಷ್ಟ್ರಗಳ ಪ್ರಮುಖರೊಂದಿಗೆ ಮಾತುಕತೆ

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Davos Summit 2026: ಪ್ರಲ್ಹಾದ್‌ ಜೋಶಿ ಅವರು ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿರುವ ದಾವೋಸ್‌ ವಿಶ್ವ ಆರ್ಥಿಕ ವೇದಿಕೆ ಸಭೆಗೆ ಭಾರತ ಸರ್ಕಾರದಿಂದ ಪ್ರತಿನಿಧಿಸುತ್ತಿರುವ ಕರ್ನಾಟಕದ ಮೊದಲ ಕೇಂದ್ರ ಸಚಿವರಾಗಿದ್ದಾರೆ. ಪ್ರಧಾನಿ ಮೋದಿ ಅವರ ಸೂಚನೆಯಂತೆ WEF ನ 2026ರ ಈ ವಾರ್ಷಿಕ ಸಭೆಯಲ್ಲಿ ಭಾರತದಿಂದ ಮೂವರು ಕೇಂದ್ರ ಸಚಿವರು ಪಾಲ್ಗೊಂಡಿದ್ದಾರೆ.

ಬೆಂಗಳೂರಿಗರ ಫೇವರಿಟ್‌ ಫುಡ್‌ ಬಿರಿಯಾನಿ: ಸ್ವಿಗ್ಗಿಯಲ್ಲಿ ಬರೋಬ್ಬರಿ 161 ಲಕ್ಷ ಬಿರಿಯಾನಿ ಆರ್ಡರ್‌: ವರದಿಯಲ್ಲಿ ಬಹಿರಂಗ

ಸ್ವಿಗ್ಗಿಯಲ್ಲಿ ಬರೋಬ್ಬರಿ 161 ಲಕ್ಷ ಬಿರಿಯಾನಿ ಆರ್ಡರ್‌

ಬೆಂಗಳೂರಿನ ಜನರು ಈ ವರ್ಷದಲ್ಲಿ ಬರೋಬ್ಬರಿ 161 ಲಕ್ಷ ಬಿರಿಯಾನಿಗಳನ್ನು ಆರ್ಡರ್‌ ಮಾಡುವ ಮೂಲಕ ಅತಿಹೆಚ್ಚು ಆರ್ಡರ್‌ ಆಗಿರುವ ಫುಡ್‌ ಬಿರಿಯಾನಿಯಾಗಿದೆ. ಅದರಲ್ಲೂ, 88.8 ಲಕ್ಷ ಚಿಕನ್ ಬಿರಿಯಾನಿಯನ್ನು ಆರ್ಡರ್‌ ಮಾಡಿದ್ದಾರೆ. ಇನ್ನು, ಬೆಂಗಳೂರಿನಲ್ಲಿ ಬೆಳಗಿನ ಅಚ್ಚುಮೆಚ್ಚಿನ ತಿಂಡಿ ಇಡ್ಲಿ ಆಗಿದ್ದು, ಬರೋಬ್ಬರಿ 54.67 ಲಕ್ಷ ಪ್ಲೇಟ್‌ ಇಡ್ಲಿಗಳನ್ನು ಸಿಲಿಕಾನ್‌ ಸಿಟಿ ಜನರು ಸವಿದಿದ್ದಾರೆ

DGP Ramachandra Rao: ಕಚೇರಿಯಲ್ಲೇ ಮಹಿಳೆ ಜತೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವಿಡಿಯೊ ವೈರಲ್!

ಕಚೇರಿಯಲ್ಲೇ ಮಹಿಳೆ ಜತೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ!

ಡಿಜಿಪಿ ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ ಅವರ ಮಲ ತಂದೆಯಾಗಿದ್ದಾರೆ. ಪುತ್ರಿಯ ಕೇಸ್‌ನಲ್ಲಿ ಇವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಮಹಿಳೆ ಜತೆ ರಾಸಲೀಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಗಣರಾಜ್ಯೋತ್ಸವ: ರಾಷ್ಟ್ರಪತಿ ಔತಣಕೂಟಕ್ಕೆ ರಾಜ್ಯದ ಕೌಶಿಕ್‌ ಮುದ್ದಾಗೆ ಆಹ್ವಾನ

ರಾಷ್ಟ್ರಪತಿ ಔತಣಕೂಟಕ್ಕೆ ರಾಜ್ಯದ ಕೌಶಿಕ್‌ ಮುದ್ದಾಗೆ ಆಹ್ವಾನ

ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಔತಣಕೂಟದಲ್ಲಿ ಭಾಗವಹಿಸಲು ರಾಜ್ಯದ ಯುವ ಉದ್ಯಮಿ ಹಾಗೂ ಎಥೆರಿಯಲ್‌ ಮಿಷನ್ಸ್‌ ಕಂಪನಿಯ ಸಹ ಸಂಸ್ಥಾಪಕ ಕೌಶಿಕ್‌ ಮುದ್ದಾ ಅವರಿಗೆ ಆಹ್ವಾನ ಲಭಿಸಿದೆ. ಅದೇ ರೀತಿ ಈ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕೌಶಿಕ್‌ ಮುದ್ದಾ ಅವರನ್ನು ಆಹ್ವಾನಿಸಲಾಗಿದೆ.

ಭಾರತದಲ್ಲಿ ವಿಂಡ್ ಪವರ್ ಕನ್ವರ್ಟರ್ ವಿತರಣೆ ಆರಂಭಿಸುವ ಮೂಲಕ ನವೀಕರಿಸಬಹುದಾದ ಇಂಧನದ ಮೇಲಿನ ಗಮನ ತೀವ್ರಗೊಳಿಸಿದ ABB

ನವೀಕರಿಸಬಹುದಾದ ಇಂಧನದ ಮೇಲಿನ ಗಮನ ತೀವ್ರಗೊಳಿಸಿದ ABB

ಎರಡು ದಶಕಗಳಿಗೂ ಹೆಚ್ಚು ಕಾಲ ಕರ್ನಾಟಕದಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿರುವ ABB, ರಾಜ್ಯದಲ್ಲಿ ಬಲವಾದ ಕೈಗಾರಿಕಾ ಹೆಜ್ಜೆಗುರುತನ್ನು ಹೊಂದಿದೆ. ಭಾರತದ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿ ಕಾರ್ಯಸೂಚಿಯ ಪ್ರಮುಖ ಸ್ತಂಭಗಳಾದ ನವೀಕರಿಸಬಹುದಾದ ಇಂಧನ, ಮೂಲ ಸೌಕರ್ಯ, ಆಟೋಮೋಟಿವ್, ತಂತ್ರಜ್ಞಾನ ಮತ್ತು ಸುಧಾರಿತ ಉತ್ಪಾದನೆಯಂತಹ ಆದ್ಯತೆಯ ಕ್ಷೇತ್ರಗಳಿಗೆ ಕಂಪನಿಯು ಬೆಂಬಲ ನೀಡುತ್ತಿದೆ.

ರಾಡ್‌ಕ್ಲಿಫ್ ಶಾಲೆ ಬೆಂಗಳೂರು ‘ರಾಡ್‌ಕ್ಲಿಫ್ ರಾಪ್ಸೋಡಿ’ ಆಯೋಜನೆ: ನಗರದಾದ್ಯಂತ ಯುವ ಪ್ರತಿಭೆಗಳನ್ನು ಒಟ್ಟುಗೂಡಿಸುವ ಕಾರ್ಯಕ್ರಮ

ರಾಡ್‌ಕ್ಲಿಫ್ ಶಾಲೆ ಬೆಂಗಳೂರು ‘ರಾಡ್‌ಕ್ಲಿಫ್ ರಾಪ್ಸೋಡಿ’ ಆಯೋಜನೆ

ಸ್ಪರ್ಧೆಯಲ್ಲಿ ಕ್ರಿಕೆಟ್, ಫುಟ್‌ಬಾಲ್, ನೃತ್ಯ, ಟೈಕ್ವಾಂಡೋ ಮತ್ತು ಕಲೆ ಎಂಬ ಐದು ವಿಭಿನ್ನ ಚಟುವಟಿಕೆ ಗಳು ಒಳಗೊಂಡಿದ್ದು, ವಿದ್ಯಾರ್ಥಿಗಳ ಸಮಗ್ರ ಭಾಗವಹಿಸುವಿಕೆ ಹಾಗೂ ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಿತು. ಕಾರ್ಯಕ್ರಮದಲ್ಲಿ 32 ಶಾಲೆಗಳು ಭಾಗವಹಿಸಿದ್ದು, 50 ಕ್ಕೂ ಹೆಚ್ಚು ತಂಡಗಳು ಮತ್ತು 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು, ಈ ಉಪಕ್ರಮದ ವ್ಯಾಪ್ತಿ ಮತ್ತು ಉತ್ಸಾಹವನ್ನು ಪ್ರತಿಬಿಂಬಿಸಿತು

Loading...