ಕರ್ನಾಟಕ ಮಾದಿಗ ಮಹಾಸಭಾ ಒಳಮೀಸಲು ಜಾರಿಗೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ
ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಜಿಲ್ಲೆಯ ನಾನಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಒಳಮೀಸಲಾತಿ ಹೋರಾಟಗಾರರು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಸುಪ್ರಿಂಕೋರ್ಟ್ ತನ್ನ ತೀರ್ಪ ನ್ನು ನೀಡಿ ಆಯಾ ರಾಜ್ಯ ಸರಕಾರಗಳು ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡಿ ತೀರ್ಪನ್ನು ನೀಡಿ ಜೂ.೧ ೨೦೨೫ಕ್ಕೆ ಒಮದು ವರ್ಷ ಪೂರ್ಣಗೊಂಡಿದೆ.