ನಾಳೆ ಹಂಪಿ ಕನ್ನಡ ವಿವಿ 34ನೇ ನುಡಿ ಹಬ್ಬ; ಮೂವರಿಗೆ ನಾಡೋಜ ಗೌರವ
ಈ ಬಾರಿ ಬೆಂಗಳೂರಿನ ವಿದ್ವಾಂಸ ಮತ್ತು ಲೇಖಕ ಡಾ. ಜಿ.ರಾಮಕೃಷ್ಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಸಿ.ಮಹಾದೇವಪ್ಪ, ವಿಶ್ರಾಂತ ಆಡಳಿತಾಧಿಕಾರಿ ಡಾ.ಎಚ್.ಸಿ.ಸತ್ಯನ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿಗೆ ಆಯ್ಕೆಯಾಗಿದ್ದಾರೆ. ಇನ್ನು 107 ಮಂದಿಗೆ ಘಟಿಕೋತ್ಸವದಲ್ಲಿ ಪಿಎಚ್ಡಿ ಪ್ರದಾನ ಮಾಡಲಾಗುತ್ತದೆ.