ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತುಮಕೂರು

Gubbi News: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅ.27 ರಂದು ಪೂರ್ವಭಾವಿ ಸಭೆ

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅ.27 ರಂದು ಪೂರ್ವಭಾವಿ ಸಭೆ

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ 6 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಡಿಸೆಂಬರ್ 22 ರಂದು ನಡೆಸಲು ದಿನಾಂಕ ನಿಗದಿಯಾಗಿದ್ದು ಸಮ್ಮೇಳನ ತಯಾರಿ ಕುರಿತು ಚರ್ಚಿಸಲು ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಇದೇ ತಿಂಗಳ 27 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವ ಭಾವಿ ಸಭೆ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ತಿಳಿಸಿದರು.

Gubbi News: ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯಿಸಿ ಗುಬ್ಬಿ ಹಿತ ರಕ್ಷಣಾ ಸಮಿತಿ ಧರಣಿ

ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯಿಸಿ ಗುಬ್ಬಿ ಹಿತ ರಕ್ಷಣಾ ಸಮಿತಿ ಧರಣಿ

1952 ರಲ್ಲಿ ಮೈಸೂರು ಅರಸರಿಂದ ಆರಂಭವಾದ ಸರ್ಕಾರಿ ಈ ಶಾಲೆ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಕಾದಿದೆ. ಆದರೆ ಮೂಲಭೂತ ಅವಶ್ಯಕತೆಗಳ ಪೈಕಿ ಕಾಂಪೌಂಡ್ ಇಲ್ಲದೆ ಶಾಲಾ ಕಟ್ಟಡ ಹಾಳು ಸುರಿದಿದೆ. ಈ ತಡೆಗೋಡೆಗೆ ಹಲವು ಬಾರಿ ಸಾರ್ವಜನಿಕರು ಬೇಡಿಕೆ ಸಲ್ಲಿಸಿದ್ದರೂ ನಿರ್ಮಾಣ ಮಾಡಿಲ್ಲ

Gubbi News: ಗುಬ್ಬಿಯಲ್ಲಿ ಆರ್‌ಎಸ್ಎಸ್ ಪಥ ಸಂಚಲನ

ಗುಬ್ಬಿಯಲ್ಲಿ ಆರ್‌ಎಸ್ಎಸ್ ಪಥ ಸಂಚಲನ

ಪಟ್ಟಣದ ಜೂನಿಯರ್ ಕಾಲೇಜು ಮೈದಾನ ಸಮಾವೇಶಗೊಂಡ ಗಣ ವೇಷಧಾರಿಗಳು ಪಟ್ಟಣದ ವಿನಾಯಕನಗರ ಮೊದಲ ಕ್ರಾಸ್ ಮೂಲಕ ಎಂಜಿ ರಸ್ತೆ, ಗುಬ್ಬಿ ವೀರಣ್ಣ ಸರ್ಕಲ್, ಹೆದ್ದಾರಿ ಮೂಲಕ ಬಸ್ ನಿಲ್ದಾಣ, ಮಾರ್ಕೆಟ್ ರಸ್ತೆ, ಕಾಯಿಪೇಟೆ ಹೀಗೆ ಎಲ್ಲಡೆ ಸಂಚರಿಸಿ ಮೆರವಣಿಗೆ ಮತ್ತೇ ಜೂನಿಯರ್ ಕಾಲೇಜು ಮೈದಾನ ಸೇರಿತು.

Drowned: ಹಬ್ಬದ ದಿನವೇ ದುರಂತ, ಕೆರೆಯಲ್ಲಿ ಮುಳುಗಿ ಮೂವರ ಸಾವು

ಹಬ್ಬದ ದಿನವೇ ದುರಂತ, ಕೆರೆಯಲ್ಲಿ ಮುಳುಗಿ ಮೂವರ ಸಾವು

Tumkur news: ಕೆರೆಯ ಕಡೆಗೆ ವಿಹಾರಕ್ಕೆ ತೆರಳಿದ್ದ ಶ್ರಾವ್ಯ ಮತ್ತು ಸ್ನೇಹಿತೆ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಇಬ್ಬರು ಬಾಲಕಿಯರ ರಕ್ಷಣೆಗೆ ಬಂದಿದ್ದ ತಂದೆ ವೆಂಕಟೇಶ್ ಕೂಡ ಮುಳುಗಿ ಸಾವಿಗೀಡಾಗಿದ್ದಾರೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಅಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dr G Parameshwar: ಡಿಸಿ ಜತೆ ಬೆಟ್ಟಿಂಗ್ ಕಟ್ಟಿ ಸೋಲು; ವ್ಯಾಪಕ ಟೀಕೆಗೆ ಗುರಿಯಾದ ಡಾ.ಜಿ. ಪರಮೇಶ್ವರ್

ಡಿಸಿ ಜತೆ ಬೆಟ್ಟಿಂಗ್ ಕಟ್ಟಿ ವ್ಯಾಪಕ ಟೀಕೆಗೆ ಗುರಿಯಾದ ಪರಮೇಶ್ವರ್

Tumkur News: ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಫೈನಲ್‌ ಪಂದ್ಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಜಯಪುರ ತಂಡ ಗೆಲ್ಲುತ್ತದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ಆದರೆ, ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಪರಮೇಶ್ವರ್‌ ಬಾಜಿ ಹಣವನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಬಹುಮಾನ ವಿತರಣೆ ಸಮಯದಲ್ಲಿ ಸಚಿವ ಪರಮೇಶ್ವರ್ ಹೇಳಿದ್ದಾರೆ.

Pavagada News: ಪಟಾಕಿಯಿಂದ ಗಾಯಗೊಂಡ ಬಾಲಕನ ದೃಷ್ಟಿ ಉಳಿಸಿದ ಶಾರದಾದೇವಿ ಕಣ್ಣಿನ ಆಸ್ಪತ್ರೆ ವೈದ್ಯರು

ಪಟಾಕಿಯಿಂದ ಗಾಯ; ಬಾಲಕನ ದೃಷ್ಟಿ ಉಳಿಸಿದ ಶಾರದಾದೇವಿ ಆಸ್ಪತ್ರೆ ವೈದ್ಯರು

Deepavali 2025: ಪಾವಗಡ ತಾಲೂಕಿನ ಬುಡ್ಡಾರೆಡ್ಡಿ ಹಳ್ಳಿಯ ಬಾಲಕ, ಸೋಮವಾರ ದೀಪಾವಳಿಯ ಪ್ರಯುಕ್ತ ಹೂಬಾಣವನ್ನು ತನ್ನ ಮನೆಯ ಮುಂದೆ ಹಚ್ಚಲು ಪ್ರಯತ್ನಿಸಿದಾಗ ಎಡಗಣ್ಣಿಗೆ ಬೆಂಕಿಯ ಕಿಡಿಗಳು ಹಾರಿ ದೃಷ್ಟಿ ಅಪಾಯದಲ್ಲಿತ್ತು. ಹೀಗಾಗಿ ಆತನನ್ನುಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಸಂಸ್ಥೆಯ ಮುಖ್ಯ ನೇತ್ರ ತಜ್ಞರು ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿ ಬಾಲಕನ ದೃಷ್ಟಿ ಉಳಿಸಿದ್ದಾರೆ.

SIRA News: ದಿಲ್‌ಮಾರ್ ಚಲನಚಿತ್ರ ೧೦೦ ದಿನ ಯಶಸ್ವಿ ಪ್ರದರ್ಶನ ಕಾಣಲಿ; ಆರ್.ಉಗ್ರೇಶ್

ಅಕ್ಟೋಬರ್ 24ಕ್ಕೆ ರಾಜ್ಯಾದ್ಯಂತ ದಿಲ್ ಮಾರ್ ಚಲನಚಿತ್ರ ಬಿಡುಗಡೆ

ಶಿರಾ ತಾಲೂಕಿನ ಕೃಷ್ಣೇಗೌಡ ಅವರ ಸುಪುತ್ರ ರಾಮ್ ಗೌಡ ಅವರು ದಿಲ್ ಮಾರ್ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರನ್ನು ನಮ್ಮ ತಾಲೂಕಿನವರೆಲ್ಲರೂ ಪ್ರೋತ್ಸಾಹಿಸಬೇಕು. ಚಲನಚಿತ್ರವನ್ನು ಕುಟುಂಬ ಸಮೇತ ಹೋಗಿ ಚಿತ್ರ ಮಂದಿರದಲ್ಲಿ ನೋಡಿ ಪ್ರೋತ್ಸಾಹಿಸಬೇಕು. ಗ್ರಾಮೀಣ ಪ್ರತಿಭೆಯನ್ನು ಬೆಳೆಸಬೇಕು

ಪ್ರೆಸಿಡೆನ್ಸಿ ವಿದ್ಯಾಸಂಸ್ಥೆ ಸಾವಿರಾರು ಮಕ್ಕಳ ಬದುಕಿನಲ್ಲಿ ಜ್ಞಾನ ದೀವಿಗೆ ಹಚ್ಚಿದೆ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

ಶಿರಾ ಪ್ರೆಸಿಡೆನ್ಸಿ ಶಾಲೆಯಲ್ಲಿ ಪ್ರತಿಭೋತ್ಸವ

ಫ್ರೆಸಿಡೆನ್ಸಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದವರು ಕಳೆದ ೧೭ ವರ್ಷದಲ್ಲಿ ೪೫೦೦ ವಿದ್ಯಾರ್ಥಿ ಗಳು ಇಂಜಿನಿಯರ್‌ಗಳಾಗಿದ್ದಾರೆ, ೬೦೦ ವಿದ್ಯಾರ್ಥಿಗಳು ಅಗ್ರಿಕಲ್ಚರ್, ಬಿವಿಎಸ್ ಓದಿದ್ದಾರೆ, ೩೦೦ ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್. ವಿದ್ಯಾಭ್ಯಾಸ ಮಾಡಿ ದೇಶದ ವಿವಿಧ ಭಾಗ ಹಾಗೂ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

Gubbi News: ಪ್ರಜಾ ಸಂಗ್ರಾಮ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಷೇರು ಪ್ರಮಾಣ ಪತ್ರ ವಿತರಣೆ

ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಷೇರು ಪ್ರಮಾಣ ಪತ್ರ ವಿತರಣೆ

ಪ್ರಜಾ ಸಂಗ್ರಾಮ ಕೋ ಆಪರೇಟಿವ್ ಸೊಸೈಟಿ ಕೇಂದ್ರ ಕಚೇರಿ ಹಾವೇರಿಯಲ್ಲಿದ್ದು. ರಾಜ್ಯಾದ್ಯಂತ ಷೇರು ದಾರರಿದ್ದಾರೆ. ತುಮಕೂರು ಜಿಲ್ಲೆಯ ನಿರ್ದೇಶಕರಾದ ಮಂಜುನಾಥ್ ಅವರ ಸಹಕಾರ ದೊಂದಿಗೆ ಷೇರುದಾರರು ಸಾಲ ಸೌಲಭ್ಯ ಹಾಗೂ ಉದ್ಯೋಗಾಭಿವೃದ್ಧಿಗೆ ಅಗತ್ಯವಾದ ನೆರವು ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು

Karnataka Weather: ಹವಾಮಾನ ವರದಿ; ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Pavagada News: ತುಮಕೂರು-ರಾಯದುರ್ಗ ರೈಲು ಮಾರ್ಗ ವರ್ಷದೊಳಗೆ ಪೂರ್ಣ: ಸಚಿವ ವಿ. ಸೋಮಣ್ಣ

ತುಮಕೂರು-ರಾಯದುರ್ಗ ರೈಲು ಮಾರ್ಗ ವರ್ಷದೊಳಗೆ ಪೂರ್ಣ

V Somanna: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಶುಕ್ರವಾರ ಪಾವಗಡಕ್ಕೆ ಭೇಟಿ ನೀಡಿ, ಕೆ. ರಾಂಪುರ ಹಾಗೂ ಟಿ.ಎನ್. ಪೇಟೆ ಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಕಾಮಗಾರಿ ಹಾಗೂ ರೈಲ್ವೆ ಸ್ಟೇಷನ್ ಕಾಮಗಾರಿ ವೀಕ್ಷಣೆ ಮಾಡಿದರು.

Koratagere News: ಕೊರಟಗೆರೆಯಲ್ಲಿ ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ಸಾವು

ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ಸಾವು

Koratagere News: ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ದೇವರಹಳ್ಳಿ ಹೊಸಕೆರೆ ಬಳಿ ಜರುಗಿದೆ. ಹುಲಿಕುಂಟೆ ಗ್ರಾಮದ ರಾಮಣ್ಣ (62) ಎನ್ನುವ ವ್ಯಕ್ತಿಯೇ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿವಾದದ ಲೇಪ: 'ಮದ್ಯ ಮಾಫಿಯಾ'ಗೆ ಪ್ರೋತ್ಸಾಹಿಸಿ ಹರಾಜು ಮೂಲಕ ಹಣ ಸಂಗ್ರಹ!

ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿವಾದದ ಲೇಪ

ಕಂದಿಕೆರೆಯ ಯಲ್ಲಮ್ಮ ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದರೂ, ಜೀರ್ಣೋದ್ಧಾರ ಸಮಿತಿ ಸದಸ್ಯರು ಖಾಸಗಿಯಾಗಿ ಸಭೆ ನಡೆಸಿ ಒಂದು ಅಚ್ಚರಿಯ ಮತ್ತು ಕಾನೂನುಬಾಹಿರ ನಿರ್ಧಾರ ಕೈಗೊಂಡಿ ದ್ದಾರೆ. ಊರಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಬಯಸುವವರಿಗೆ 'ನಿರ್ಬಂಧವಿಲ್ಲದ ಹಕ್ಕನ್ನು' ನೀಡುವ ಒಂದು ವಿಶಿಷ್ಟ ಹರಾಜು ಪ್ರಕ್ರಿಯೆಯನ್ನು ನಡೆಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

Chikkanayakanahalli News: ದೇಗುಲ ಜೀರ್ಣೋದ್ಧಾರಕ್ಕೆ ಅಕ್ರಮ ಮದ್ಯ ಮಾರಾಟದ ಹಕ್ಕು ಹರಾಜು; ಸಮಿತಿ ವಿರುದ್ಧ ಭಕ್ತರ ಆಕ್ರೋಶ

ದೇಗುಲ ಜೀರ್ಣೋದ್ಧಾರಕ್ಕೆ ಅಕ್ರಮ ಮದ್ಯ ಮಾರಾಟದ ಹಕ್ಕು ಹರಾಜು!

Temple renovation: ಈ ಅಕ್ರಮ ಹರಾಜಿನಲ್ಲಿ 5.8 ಲಕ್ಷ ರೂ ಹಣ ಸಂಗ್ರಹವಾಗಿದೆ ಎಂದು ಹೇಳಲಾಗುತ್ತಿದೆ. ಕಾನೂನು ಬದ್ಧವಲ್ಲದ ಮಾರ್ಗಗಳಿಂದ ದೇಗುಲ ಸಮಿತಿ, ಹಣ ಸಂಗ್ರಹಿಸಿ ಧಾರ್ಮಿಕ ಕಾರ್ಯಕ್ಕೆ ಬಳಸುತ್ತಿರುವುದು ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ. ದೇವಸ್ಥಾನದ ಪುನರುಜ್ಜೀವನಕ್ಕೆ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವಂತಹ ಮದ್ಯದ ಮಾರಾಟವನ್ನು ಸುಲಭಗೊಳಿಸುವುದು ಎಷ್ಟು ಸರಿ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

Madhugiri News: ತುಮುಲ್ ನಿರ್ದೇಶಕ ಸ್ಥಾನದಿಂದ ಬಿ.ನಾಗೇಶ ಬಾಬು ಅನರ್ಹ; ಕೊಂಡವಾಡಿ ಚಂದ್ರಶೇಖರ್‌ಗೆ ಒಲಿದ ಅದೃಷ್ಟ

ತುಮುಲ್ ನಿರ್ದೇಶಕ ಸ್ಥಾನದಿಂದ ಬಿ.ನಾಗೇಶ ಬಾಬು ಅನರ್ಹ

Tumul: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಆಡಳಿತ ಮಂಡಳಿ ನಿರ್ದೇಶಕ ಸ್ಥಾನದಿಂದ ಮಧುಗಿರಿ ತಾಲೂಕಿನ ಬಿ. ನಾಗೇಶಬಾಬು ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಆದೇಶಿಸಿದೆ. ಮಧುಗಿರಿ ತಾಲೂಕು ಕಸಬಾ ಹೋಬಳಿಯ ಬಂದ್ರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಬಿ. ನಾಗೇಶ್‌ ಬಾಬು ಪ್ರತಿನಿಧಿಸಿದ್ದರು.

Karnataka Weather: ಇಂದು ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಆರ್ಭಟಿಸಲಿದೆ ಮಳೆ!

ಇಂದು ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

Gubbi News: ಗುಬ್ಬಿ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಪಂಚಾಕ್ಷರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಪಂಚಾಕ್ಷರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

ಕೃಷಿಕ ವರ್ಗದ ಹಿತ ಕಾಯುವ ಜೊತೆಗೆ ಈ ಸಹಕಾರ ಸಂಘವನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ಕೆಲಸ ಮಾಡುತ್ತೇನೆ. ರೈತರ ಕ್ಷೇತ್ರದಿಂದ ಆಯ್ಕೆ ಯಾದ ನಾನು ರೈತ ಪರ ಕೆಲಸ ಮಾಡಲು ಎಲ್ಲರ ಸಹಕಾರವನ್ನು ಪಕ್ಷಾತೀತವಾಗಿ ಮಾಡುತ್ತೇನೆ

Chikkanayakanahalli News: ಸಂತರ ಜಯಂತಿ ಒಂದೇ ದಿನ ಆಚರಣೆಗೆ ತೀವ್ರ ವಿರೋಧ

ಸಂತರ ಜಯಂತಿ ಒಂದೇ ದಿನ ಆಚರಣೆಗೆ ತೀವ್ರ ವಿರೋಧ

ಪ್ರತಿಯೊಬ್ಬ ಸಂತನಿಗೂ ಅವರದೇ ಆದ ವಿಶಿಷ್ಟ ಕೊಡುಗೆ ಮತ್ತು ಇತಿಹಾಸವಿದೆ. ಜಯಂತಿ ಆಚರಣೆ ಯ ಉದ್ದೇಶ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅವರ ಆದರ್ಶಗಳನ್ನು ಸಮಾಜಕ್ಕೆ ಮುಟ್ಟಿಸು ವುದಾಗಿದೆ. ಒಂದೇ ದಿನ ಎಲ್ಲಾ ದಾರ್ಶನಿಕರ ಜಯಂತಿ ಆಚರಿಸಿದರೆ ಮಹಾತ್ಮರಿಗೆ ಸೂಕ್ತ ನ್ಯಾಯ ಸಿಗುವುದಿಲ್ಲ. ಕಾರ್ಯಕ್ರಮಗಳ ಗಡಿಬಿಡಿಯಲ್ಲಿ ಅವರ ಸಂದೇಶಗಳು ಕಡೆಗಣಿಸಲ್ಪಡುತ್ತವೆ

HIV Positive Blood: ರೋಗಿಗೆ ಎಚ್‌ಐವಿ ಸೋಂಕಿನ ರಕ್ತ; ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಂಡ

ರೋಗಿಗೆ ಎಚ್‌ಐವಿ ಸೋಂಕಿನ ರಕ್ತ; ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಂಡ

Tumkur News: ಎಚ್‌ಐವಿ ಸೋಂಕು ಇರುವ ರಕ್ತ ನೀಡಿದ್ದರಿಂದಲೇ ರೋಗಕ್ಕೆ ಸಿಲುಕಿದಂತಾಗಿದೆ ಎಂದು ವೃದ್ಧರೊಬ್ಬರು ಆರೋಪಿಸಿದ್ದರು. ಹೀಗಾಗಿ ಆರೋಗ್ಯ ಸೇವೆಯಲ್ಲಿ ನಿರ್ಲಕ್ಷ್ಯ ಹಾಗೂ ಸೇವಾ ಲೋಪವನ್ನು ಪರಿಗಣಿಸಿ 50 ಸಾವಿರ ಪರಿಹಾರ, ನ್ಯಾಯಾಲಯ ವೆಚ್ಚವಾಗಿ 8 ಸಾವಿರ ಪಾವತಿಸುವಂತೆ ತುಮಕೂರಿನ ಶ್ರೀದೇವಿ ವೈದ್ಯಕೀಯ ಆಸ್ಪತ್ರೆಗೆ ಕೋರ್ಟ್‌ ಸೂಚಿಸಿದೆ.

Drowned: ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ನೀರುಪಾಲು

ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ನೀರುಪಾಲು

Tumkur news: 15 ಜನ ಬೈಕ್ ಹಾಗೂ ಓಮಿನಿಯಲ್ಲಿ ಮಾಗಡಿ ಪಾಳ್ಯದಲ್ಲಿರುವ ಅಮೃತೂರು ಠಾಣೆ ಎಎಸ್‍ಐ ಜಿಲಾನಿ ಅವರ ಮನೆಗೆ ಬಂದಿದ್ದರು. ಅಲ್ಲಿ ಊಟ ಮುಗಿಸಿ ಮಾರ್ಕೊನಹಳ್ಳಿ ಡ್ಯಾಂಗೆ ತೆರಳಿದ್ದರು. ಇದರಲ್ಲಿ 12 ಜನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ 6 ಮಂದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

Madhugiri News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಫಲಾನುಭವಿಗೆ ವಾತ್ಸಲ್ಯ ಮನೆ ಹಸ್ತಾಂತರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Madhugiri News: ಮಧುಗಿರಿ ತಾಲೂಕಿನ ಪುರವರ ವಲಯದ ಕೊಡ್ಲಾಪುರ ಕಾರ್ಯ ಕ್ಷೇತ್ರದ ಮಾಸಾಶನ ಫಲಾನುಭವಿ ಗೋವಿಂದಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಿಕೊಟ್ಟಿರುವ ವಾತ್ಸಲ್ಯ ಮನೆಯನ್ನು ಮಂಗಳವಾರ ಹಸ್ತಾಂತರ ಮಾಡಲಾಯಿತು.

Caste census: ಜಾತಿ ಗಣತಿಗೆ ಆಧಾರ್ ಸಂಖ್ಯೆ ಜತೆ ಒಟಿಪಿ ಕೇಳುತ್ತಿರುವ ಸಮೀಕ್ಷಕರು; ಸೈಬರ್ ವಂಚನೆ ಭೀತಿಯಲ್ಲಿ ನಾಗರಿಕರು!

ಜಾತಿ ಗಣತಿಗೆ ಒಟಿಪಿ ಕೇಳುತ್ತಿರುವ ಸಮೀಕ್ಷಕರು; ಸೈಬರ್ ವಂಚನೆ ಭೀತಿ!

Chikkanayakanahalli News: ಜಾತಿ ಸಮೀಕ್ಷೆಗೆ ಬರುವವರು ಅಧಿಕೃತ ಸಿಬ್ಬಂದಿಯೇ ಅಥವಾ ವಂಚಕರೇ ಎಂಬುದನ್ನು ಧೃಡಪಡಿಸಿಕೊಳ್ಳುವುದು ಹೇಗೆ ಎಂಬ ಗೊಂದಲವೂ ಅನೇಕರನ್ನು ಕಾಡುತ್ತಿದೆ. ಸಮೀಕ್ಷೆ ವೇಳೆ ಒಟಿಪಿ ಪಡೆದು ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗಳು, ಅಥವಾ ಇತರೆ ವೈಯಕ್ತಿಕ ಮಾಹಿತಿಗಳು ದುರುಪಯೋಗವಾಗುವ ಭೀತಿ ಇದೆ ಎಂದು ಸಾರ್ವಜನಿಕರು ಆತಂಕಗೊಂಡಿದ್ದಾರೆ.

Road Accident: ತುಮಕೂರಿನಲ್ಲಿ ಕಾರಿಗೆ ಖಾಸಗಿ ಬಸ್ಸು ಡಿಕ್ಕಿ, ಮೂವರು ದುರ್ಮರಣ

ತುಮಕೂರಿನಲ್ಲಿ ಕಾರಿಗೆ ಖಾಸಗಿ ಬಸ್ಸು ಡಿಕ್ಕಿ, ಮೂವರು ದುರ್ಮರಣ

Tumkur news: ತುಮಕೂರಿನಿಂದ ಪಾವಗಡದತ್ತ ಖಾಸಗಿ ಬಸ್ ತೆರಳುತ್ತಿತ್ತು. ಇದೇ ವೇಳೆ ಕೊರಟಗೆರೆ ಕಡೆಯಿಂದ ತುಮಕೂರು ಕಡೆ ಕಾರ್ ಬರುತ್ತಿತ್ತು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿ ಕಾರ್​ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಇದ್ದವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯಕ್ಕೆ ದರ್ಶನಕ್ಕೆ ತೆರಳುತ್ತಿದ್ದರು.

G Parameshwar: ರಾಜ್ಯದಲ್ಲಿ ರಾಜಕೀಯ ಕ್ರಾಂತಿ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಪರಮೇಶ್ವರ್

ರಾಜಕೀಯ ಕ್ರಾಂತಿ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಪರಮೇಶ್ವರ್

CM Siddaramaiah: ಸಿದ್ದರಾಮಯ್ಯ ಸದ್ಯ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅವರು ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಅವರು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಭಾವಿಸುತ್ತೇವೆ. ಅವರೇ ಅದನ್ನು ಹೇಳಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Loading...