ಮಾದಿಗರ ಕೆಚ್ಚೆದೆಯ ರಾಜ ಅರಸು ಕುರಂಗರಾಯನ 278ನೇ ಪಟ್ಟಾಭಿಷೇಕೋತ್ಸವ
ದನ ಕಾಯುವ ಚಾಕರಿ ಕೆಲಸ ಮಾಡುವ ನಮ್ಮ ಸಮುದಾಯಕ್ಕೆ ಒಬ್ಬ ರಾಜನಿದ್ದ ಎಂಬುದೇ ಹೆಮ್ಮೆಯ ವಿಚಾರ ಇಂದಿಗೂ ಈ ಸಮುದಾಯ ಗಟ್ಟಿಮುಟ್ಟಾಗಿ ರಾಜರಂತೆಯೇ ಬದುಕುತ್ತಿದ್ದೇವೆ ಸವರ್ಣಿಯರಂತೆ ನಾವು ಯಾರನ್ನು ದೌರ್ಜನ್ಯ ಮಾಡುತ್ತಿಲ್ಲ ಆದರೆ ನಮ್ಮ ಸಮುದಾಯ ದುಡಿದ ಶ್ರಮವನ್ನ ಮೇಲ್ಜಾತಿ ಯವರು ಪಡೆಯುತ್ತಿದ್ದಾರೆ.