ಎಲ್ಲರೂ ಸ್ವಾಭಿಮಾನದ ಬದುಕು ನಡೆಸಬೇಕು: ಕೆ.ಎನ್.ರಾಜಣ್ಣ
Madhugiri News: ಮಧುಗಿರಿ ಪಟ್ಟಣದ ಕನ್ನಡ ಭವನದ ಕೆ.ಎನ್.ರಾಜಣ್ಣ ಸಭಾಂಗಣದಲ್ಲಿ ತಾಲೂಕು ಆರ್ಯ ಈಡಿಗರ ಸಂಘದ ವತಿಯಿಂದ ಶ್ರೀ ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಾಸಕ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ.