ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತುಮಕೂರು

ಚಿಕ್ಕನಾಯಕನಹಳ್ಳಿ ಪಟ್ಟಣ ಠಾಣೆಯ ಕಾರ್ಯವೈಖರಿಗೆ ಐಜಿಪಿ ಲಾಬೂ ರಾಮ್ ಮೆಚ್ಚುಗೆ

ಚಿಕ್ಕನಾಯಕನಹಳ್ಳಿ ಪಟ್ಟಣ ಠಾಣೆಯ ಕಾರ್ಯವೈಖರಿಗೆ ಐಜಿಪಿ ಮೆಚ್ಚುಗೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಗೆ ವಾರ್ಷಿಕ ತಪಾಸಣೆಗಾಗಿ ಶನಿವಾರ ಭೇಟಿ ನೀಡಿದ್ದ ಕೇಂದ್ರ ವಲಯ ಐಜಿಪಿ ಲಾಬು ರಾಮ್, ಪಟ್ಟಣದ ಪೊಲೀಸ್ ಠಾಣೆಯ ಆಡಳಿತಾತ್ಮಕ ನಿರ್ವಹಣೆ ಹಾಗೂ ಸಿಬ್ಬಂದಿಯ ಕಾರ್ಯ ವೈಖರಿ ಅತ್ಯಂತ ತೃಪ್ತಿದಾಯಕವಾಗಿದೆ ಎಂದು ಶ್ಲಾಘಿಸಿದ್ದಾರೆ.

Tiptur News: ನಟಿ ಹೇಮಲತಾ ಮನೆಯಲ್ಲಿ ಕಳ್ಳತನ; ರಾಜ್ಯೋತ್ಸವ ಪ್ರಶಸ್ತಿಯ 22 ಗ್ರಾಂ ಚಿನ್ನದ ಪದಕ ಮಾಯ

ನಟಿ ಹೇಮಲತಾ ಮನೆಯಲ್ಲಿ ಕಳ್ಳತನ; ರಾಜ್ಯೋತ್ಸವ ಪ್ರಶಸ್ತಿಯ ಚಿನ್ನದ ಪದಕ ಮಾಯ

ಒಂದು ತಿಂಗಳ ಹಿಂದೆಯೂ ಮನೆ ಕೆಲಸದವರಿಂದ ಸುಮಾರು 25 ಗ್ರಾಂ ಚಿನ್ನದ ಸರ ಕಳ್ಳತನ ಮಾಡಲಾಗಿತ್ತು. ಆಗ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ತಡರಾತ್ರಿ ಕೂಡ ಮನೆ ಕೆಲಸದವರಿಂಲೇ ಪುನಃ ಕಳ್ಳತನ ನಡೆದಿದೆ ಎನ್ನಲಾಗಿದೆ.

Chikkanayakanahalli News: ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ : ಪೂರ್ವಭಾವಿ ಸಭೆ ಹಾಗು ಸಮಿತಿ ರಚನೆ

ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

ಜನ-ಜಾನುವಾರುಗಳಿಗೆ ಮುಂದಿನ ದಿನಗಳಲ್ಲಿ ನೀರಿನ ಸೌಲಭ್ಯ ಒದಗಿಸಲು ಸಾರ್ವಜನಿಕರ ಸಹಭಾ ಗಿತ್ವ ಅತ್ಯಗತ್ಯ. ಈ ವರ್ಷ ನಮ್ಮ ತಾಲ್ಲೂಕಿನಲ್ಲಿ ಎರಡನೇ ಕೆರೆಯಾಗಿ ಬಡಕೆಗುಡ್ಲು ಕೆರೆಯನ್ನು ಆಯ್ಕೆ ಮಾಡಿಕೊಳ್ಳ ಲಾಗಿದೆ. ಈಗಾಗಲೇ ತಿಮ್ಮನಹಳ್ಳಿಯ ಕೆರೆಯನ್ನು ಹೂಳೆತ್ತಿಸಿ ಹಸ್ತಾಂತರಿಸಲಾಗಿದೆ

Tumkur News: ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ವಿಶ್ವೇಶ್ವರ ಭಟ್‌ ಕರೆ

ವಿಪುಲ ಅವಕಾಶಗಳಿವೆ ಸದುಪಯೋಗಪಡಿಸಿಕೊಳ್ಳಿ: ವಿಶ್ವೇಶ್ವರ ಭಟ್‌

Vishweshwar Bhat: ತುಮಕೂರು ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡ ವಿಜಿ ಆಡಿಟೋರಿಯಂ ಅನ್ನು ವಿಶ್ವವಾಣಿ ಸಮೂಹ ಸಂಸ್ಥೆಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ನೀವು ಏನಾಗಬೇಕೆಂಬುದನ್ನು ಇಂದೇ ನಿರ್ಧರಿಸಿ. ಅಚಲ ವಿಶ್ವಾಸದಿಂದ ಗುರಿಯಕಡೆಗೆ ನಡೆದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದ್ದಾರೆ.

Chikkanayakanahalli News: ಉಪ್ಪಾರ ನಿಗಮದ ಯೋಜನೆಗಳ ಪ್ರಕಟ

ಉಪ್ಪಾರ ನಿಗಮದ ಯೋಜನೆಗಳ ಪ್ರಕಟ

ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೇರಿದಂತೆ ಉನ್ನತ ವೃತ್ತಿಪರ ಕೋರ್ಸ್ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಶೈಕ್ಷಣಿಕ ಸಾಲ ನೀಡ ಲಾಗುತ್ತದೆ. ರೈತರ ಅನುಕೂಲಕ್ಕಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಬೊರ್‌ವೇಲ್ ಕೊರೆಸಲು ಸಹಾಯಧನದ ನೆರವು ನೀಡಲಾಗುವುದು ಎಂದರು

Lokayukta Raid: ತುಮಕೂರಿನಲ್ಲಿ ಉದ್ಯಮಿಯಿಂದ ಲಂಚಕ್ಕೆ ಬೇಡಿಕೆ: ಜಂಟಿ ನಿರ್ದೇಶಕ, ಸಹಾಯಕ ಲೋಕಾ ಬಲೆಗೆ

ಲಂಚಕ್ಕೆ ಬೇಡಿಕೆ; ತುಮಕೂರಿನಲ್ಲಿ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ

Tumkur News: ಸರ್ಕಾರದ ಸಹಾಯಧನ ಮಂಜೂರು ಮಾಡಲು ಸಣ್ಣ ಉದ್ದಿಮೆದಾರರೊಬ್ಬರಿಂದ 1.15 ಲಕ್ಷ ಲಂಚದ ಹಣ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಸಹಾಯಕ ಇಬ್ಬರೂ, ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ.

ಜನ ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು: ಡಾ.ಇ.ಎನ್.ರಾಜೀವ್

ಜನ ಅಂಗಾಂಗ ದಾನಕ್ಕೆ ಮುಂದಾಗಬೇಕು: ಡಾ.ಇ.ಎನ್.ರಾಜೀವ್

Tumkur News: ಪ್ರತಿ ವರ್ಷ ಲಕ್ಷಾಂತರ ಮಂದಿ ಅಂಗಾಂಗ ವೈಫಲ್ಯಕ್ಕೆ ತುತ್ತಾಗುತ್ತಿದ್ದಾರೆ. ದಾನಿಗಳ ಕೊರತೆ, ಜಾಗೃತಿ ಮೂಡದೆ ಅತ್ಯಲ್ಪ ಜನರಿಗಷ್ಟೇ ಅಂಗಾಂಗ ಕಸಿ ಸಾಧ್ಯವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು. ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬೇಕು ಎಂದು ಮಣಿಪಾಲ್ ಆಸ್ಪತ್ರೆ ಮೂತ್ರಪಿಂಡ ತಜ್ಞ ಡಾ.ಇ.ಎನ್.ರಾಜೀವ್, ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ್ ಅನಯ್ಯರೆಡ್ಡಿ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Chikkanayakanahalli News: ಅಂಬೇಡ್ಕರ್ ಆದರ್ಶ ಅಳವಡಿಕೆಗೆ ಕರೆ

ಅಂಬೇಡ್ಕರ್ ಆದರ್ಶ ಅಳವಡಿಕೆಗೆ ಕರೆ

ಶಿಕ್ಷಣವು ಬದಲಾವಣೆಯ ಅತ್ಯಂತ ಪ್ರಬಲ ಅಸ್ತ್ರವಾಗಿದೆ. ಪ್ರತಿಯೊಬ್ಬರು ಉತ್ತಮ ಶಿಕ್ಷಣವನ್ನು ಪಡೆದು, ಅಂಬೇಡ್ಕರ್ ಅವರ ಆಶಯದಂತೆ ಪ್ರಗತಿ ಸಾಧಿಸ ಬೇಕು ಎಂದು ಒತ್ತಿ ಹೇಳಿದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ತ್ರಿಸೂತ್ರವನ್ನು ಉಲ್ಲೇಖಿಸಿ ಅಂಬೇಡ್ಕರ್ ಚಿಂತನೆಗಳ ಮಹತ್ವ ವನ್ನು ಪ್ರತಿಪಾದಿಸಿ ಅವರ ಅಪ್ರತಿಮ ಕೊಡುಗೆ ಗಳನ್ನು ಸ್ಮರಿಸಿದರು.

Karnataka CM Row: ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ ಎಂದ ಕೆ.ಎನ್‌. ರಾಜಣ್ಣ!

ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ ಎಂದ ಕೆ.ಎನ್‌. ರಾಜಣ್ಣ!

KN Rajanna: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿದ್ದ ಚರ್ಚೆ, ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸ್ಪಲ್ಪ ತಣ್ಣಗಾಗಿದೆ. ಈ ನಡುವೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.

Gubbi News: ಪದಗ್ರಹಣ ಸಮಾರಂಭದಲ್ಲಿ ತಾಲ್ಲೂಕು ಬಿಜೆಪಿ ಸಾರಥ್ಯ ವಹಿಸಿದ ಬಲರಾಮಣ್ಣ

ಪಕ್ಷದ ಬಾವುಟ ಪಡೆದು ಅಧಿಕಾರ ವಹಿಸಿಕೊಂಡ ಬಲರಾಮಣ್ಣ

ಪ್ರಮುಖ ಜವಾಬ್ದಾರಿ ನೂತನ ಅಧ್ಯಕ್ಷರ ಹೆಗಲ ಮೇಲಿದೆ. ಅಡಕೆ ವ್ಯವಹಾರ ಜೊತೆ ಪಕ್ಷ ಸಂಘಟನೆ ನಡೆಸಿ ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಈ ಡಿಸೆಂಬರ್ ಮಾಹೆಯಲ್ಲಿ ವಿವಿಧ ಮೋರ್ಚಾಗಳಿಗೆ ಕೆಲಸ ಮಾಡುವ ಕಾರ್ಯಕರ್ತರನ್ನು ನೇಮಿಸಲು ಸನ್ನದ್ದರಾಗುವಂತೆ ಸೂಚಿಸಿದರು.

ತುಮಕೂರು ಇಬ್ಭಾಗ ಮಾಡಲು ಪಟ್ಟು

ತುಮಕೂರು ಇಬ್ಭಾಗ ಮಾಡಲು ಪಟ್ಟು

ಕಲ್ಪವೃಕ್ಷ ಸೀಮೆಯ ಹತ್ತು ತಾಲೂಕುಗಳನ್ನು ಹೊಂದಿರುವ ಬೃಹತ್ತಾದ ತುಮಕೂರು ಜಿಲ್ಲೆಯನ್ನು ಆಡಳಿತಾತ್ಮಕ ಅನುಕೂಲಕ್ಕಾಗಿ ಇಬ್ಬಾಗ ಮಾಡಿ ಎರಡು ಜಿಲ್ಲೆ ಯಾಗಿಸಬೇಕು ಎನ್ನುವುದು ಹಳೇ ಬೇಡಿಕೆ. ಆದರೆ ಯಾವ ತಾಲೂಕು ಕೇಂದ್ರವನ್ನು ಹೊಸ ಜಿಲ್ಲಾ ಕೇಂದ್ರವಾಗಿಸಬೇಕು ಎಂಬ ಗೊಂದಲ ಮಾತ್ರ ಬಗೆಹರಿದಿಲ್ಲ.

ಎಕ್ಕಲಕಟ್ಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕನ್ನ : ಸಿಸಿ ಟಿವಿಯಲ್ಲಿ ಹುಂಡಿ ಕದ್ದೊಯ್ದ ದೃಶ್ಯ ಸೆರೆ

ಎಕ್ಕಲಕಟ್ಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕನ್ನ

ತಾಲೂಕಿನ ಹಾಗಲವಾಡಿ ಹೋಬಳಿಯ ಎಕ್ಕಲಕಟ್ಟೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯ ದಲ್ಲಿ ರಾತ್ರಿ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಸುಮಾರು ಎರಡು ಲಕ್ಷ ಹಣವನ್ನು ಕಾಣಿಕೆ ಹುಂಡಿ ಸಮೇತ ದೋಚಿದ ಘಟನೆ ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Shivaganga Kalanjiya: ಮಹಿಳಾ ಜೇನು ಸಾಕಾಣಿಕೆದಾರರ ಆಸರೆ 'ಶಿವಗಂಗಾ ಕಳಂಜಿಯ'; ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ತುಮಕೂರಿನ ʼಶಿವಗಂಗಾ ಕಳಂಜಿಯʼ ಜೇನು ಕೃಷಿ ಬಗ್ಗೆ ಮೋದಿ ಮೆಚ್ಚುಗೆ

Honey production: ತುಮಕೂರು ತಾಲೂಕಿನ ಗೂಳೂರಿನಲ್ಲಿ ಧಾನ್ ಫೌಂಡೇಶನ್ ಸಹಯೋಗದಲ್ಲಿ ಶಿವಗಂಗಾ ಕಳಂಜಿಯ ಜೀವಿದಂ 10ಕೆ ಜೇನು ಉತ್ಪಾದಕರ ಸಂಸ್ಥೆಯು, ಆರ್ಥಿಕವಾಗಿ ಹಿಂದುಳಿದಿರುವ ಸುಮಾರು 300 ಮಹಿಳಾ ಕೃಷಿಕರನ್ನು ಒಳಗೊಂಡಂತೆ ಸಂಘವನ್ನು ರಚನೆ ಮಾಡಿದ್ದು, ಸಂಘದ ಸದಸ್ಯರಿಗೆ ಜೇನು ಕೃಷಿಯ ಬಗ್ಗೆ ತರಬೇತಿ ನೀಡಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಕಾರ್ಯದಲ್ಲಿದೆ.

Koratagere News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಕೊರಟಗೆರೆಯಲ್ಲಿ ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

BJP-JDS Protest: ಸೂಕ್ತ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಈ ಕುರಿತ ವಿವರ ಇಲ್ಲಿದೆ.

PM Narendra Modi: ಉಡುಪಿಯಲ್ಲಿ ಪ್ರಧಾನಿ ಮೋದಿ ಧರಿಸಿದ್ದ ಪೇಟ ತಯಾರಿಸಿದ್ದು ತುಮಕೂರಿನ ಮಹಿಳೆ!

ಪ್ರಧಾನಿ ಮೋದಿ ಧರಿಸಿದ್ದ ಪೇಟ ತಯಾರಿಸಿದ್ದು ತುಮಕೂರಿನ ಮಹಿಳೆ!

Tumkur News: ಉಡುಪಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಮೈಸೂರು ಪೇಟ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿತ್ತು. ಇದನ್ನು ತಯಾರಿಸಿದ್ದ ತುಮಕೂರಿನ ಮಹಿಳೆ ಎಂದು ತಿಳಿದುಬಂದಿದೆ. ಇವರ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ!

ಮುಂದಿನ 2 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ ಎರಡು ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನ ಕನಿಷ್ಠ ತಾಪಮಾನದಲ್ಲಿ 2-3°C ಇಳಿಕೆ, ನಂತರ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ದಿತ್ವಾ ಸೈಕ್ಲೋನ್‌ ಎಫೆಕ್ಟ್‌; ಬೆಂಗಳೂರು, ತುಮಕೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ದಿತ್ವಾ ಸೈಕ್ಲೋನ್‌ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 16°C ಇರುವ ಸಾಧ್ಯತೆ ಇದೆ.

Gubbi News: ಗುಬ್ಬಿ ತಾಲ್ಲೂಕು ತುಮಲ್ ನಿರ್ದೇಶಕರ ವಿರುದ್ಧ ಎನ್ ಡಿಎ ನೇರ ಆರೋಪ

ಗುಬ್ಬಿ ತಾಲ್ಲೂಕು ತುಮಲ್ ನಿರ್ದೇಶಕರ ವಿರುದ್ಧ ಎನ್ ಡಿಎ ನೇರ ಆರೋಪ

ಬಡ ರೈತರು ಹಾಲು ಕರೆದು ಡೈರಿಗೆ ಹಾಕಿದರೆ ಗುಬ್ಬಿ ನಿರ್ದೇಶಕರು ಡೈರಿಯಿಂದಲೇ ಹಾಲು ಕರೆಯು ತ್ತಿದ್ದಾರೆ. ಹೊಸ ಸೊಸೈಟಿ ಮಾಡಲು ಬೈಲಾ ಕಾನೂನು ಪ್ರಕಾರ ಎರಡು ಕಿಮೀ ಅಂತರ ಇರಬೇಕು. ಗ್ರಾಮಸಭೆ ನಡೆಸಬೇಕು. ಒಕ್ಕೂಟಕ್ಕೆ ಪತ್ರ ಬರೆಯಬೇಕು ಆದರೆ ಇಲ್ಲಿ ಯಾವುದೂ ಮಾಡದೆ ಕಾನೂನು ಗಾಳಿಗೆ ತೂರಿ ಹೊಸ ಡೈರಿ ತಮ್ಮ ಚೇಲಾಗಳಿಗೆ ಮಾಡಿಕೊಟ್ಟಿದ್ದಾರೆ.

Gubbi News: ರಜತ ಮಹೋತ್ಸವ ಸ್ಥಾಪನಾ ದಿನಾಚರಣೆ ಆಚರಿಸಿಕೊಳ್ಳುವ ಗುಬ್ಬಿಯ ಸಿಐಟಿ ಕಾಲೇಜು

ಸ್ಥಾಪನಾ ದಿನಾಚರಣೆ ಆಚರಿಸಿಕೊಳ್ಳುವ ಗುಬ್ಬಿಯ ಸಿಐಟಿ ಕಾಲೇಜು

25 ವರ್ಷಗಳ ರಜತ ಮಹೋ ತ್ಸವಕ್ಕೆ ಸಕಲ ಸಜ್ಜು ನಡೆಸಿ ಪ್ರಧಾನಮಂತ್ರಿಗಳ ಸಲಹೆಗಾರರು ವಿಜ್ಞಾನ ತಾಂತ್ರಿಕ ಶಿಕ್ಷಣ ಸಾಧನೆ ಗೈದ ಡಾ.ರಿಷಿ ಮೋಹನ್ ಭಟ್ನಗಾರ್ ಹಾಗೂ ಕಿತ್ತಲೆಹಣ್ಣು ಮಾರಿ ಶಾಲೆ ಕಟ್ಟಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೆಕಾಲ್ ಹಜ್ಜಬ್ಬ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮ ಆಗಮಿಸುತ್ತಿದ್ದಾರೆ

Gubbi News: ಗುಬ್ಬಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆ

ಗುಬ್ಬಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆ

ನಮ್ಮಲ್ಲಿ ಮೊದಲು ಸಮನ್ವಯತೆ ಮೂಡಬೇಕು. ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾ ಪನೆ ಮಾಡಿದರೆ ಅದು ಕೇವಲ ಮೂರ್ತಿಯಾಗಿ ಉಳಿಯುತ್ತದೆ. ಆದರೆ ಅವರ ತುಡಿತವನ್ನು ಅರ್ಥ ಮಾಡಿಕೊಂಡು ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿ ಕೊಂಡು ಜೀವನ ರೂಪಿಸಿ ಕೊಂಡು ನೊಂದವರಿಗೆ ದನಿಯಾಗಿ ನಿಲ್ಲಬೇಕು ಎಂದ ಅವರು ಮೂಢನಂಬಿಕೆ ಹಿಂದೆ ಹೋಗಬೇಡಿ.

ಸರ್ವ ದಾರ್ಶನಿಕರ ಜಯಂತಿ : ಅಂಬೇಡ್ಕರ್-ಗಾಂಧಿ ಪುತ್ಥಳಿ ಅನಾವರಣದೊಂದಿಗೆ ಹೊಸ ಇತಿಹಾಸಕ್ಕೆ ಭಾಷ್ಯ ಬರೆದ ಶಾಸಕ ಸಿ.ಬಿ.ಸುರೇಶಬಾಬು

ಅಂಬೇಡ್ಕರ್-ಗಾಂಧಿ ಪುತ್ಥಳಿ ಅನಾವರಣ

ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮವು ಯಾವುದೇ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗದೆ, ಸಮಸ್ತ ದಾರ್ಶನಿಕರು, ಸಮಾಜ ಸುಧಾರಕರು ಮತ್ತು ಮಹಾತ್ಮರ ಜಯಂತಿ ಗಳನ್ನು ಒಟ್ಟಾಗಿ ಆಚರಿಸುವ ಒಂದು ವೇದಿಕೆಯಾಗಿದೆ. ಬುದ್ದ, ದೇವರ ದಾಸಿಮಯ್ಯ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಮಹರ್ಷಿ ವಾಲ್ಮಿಕಿ, ಕನಕದಾಸರು ಸೇರಿದಂತೆ ಹಲವು ಮಹನೀಯರ ಆದರ್ಶ ಮತ್ತು ಸಂದೇಶಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುವುದು.

ಹುಚ್ಚಣ್ಣ ಕಟ್ಟೆ ಕೆರೆ ಹಸ್ತಾಂತರ: "ಧರ್ಮಸ್ಥಳದ ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿ": ಶ್ರೀ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ

"ಧರ್ಮಸ್ಥಳದ ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿ"

ಡಾ. ಅಭಿನವ ಮಲ್ಲಿಕಾರ್ಜುನ ದೇಶಿ ಕೇಂದ್ರ ಮಹಾ ಸ್ವಾಮೀಜಿಯವರು ಮಾತನಾಡಿ, "ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಕ್ರಮಗಳು ನಿತ್ಯ ನಿರಂತರವಾಗಿದ್ದು, ಸ್ವಾವಲಂಬಿ ಬದುಕಿಗೆ ದಾರಿ ದೀಪವಾಗಿದೆ. ಪೂಜ್ಯರು ನಮ್ಮೆಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅವರ ಸಮುದಾಯ ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿಯಾಗಿದೆ," ಎಂದು ಬಣ್ಣಿಸಿದರು.

Chikkanayakanahalli News: ದಾರ್ಶನಿಕರ ಜಯಂತಿ ಕರಪತ್ರದಲ್ಲಿ ಸರಕಾರಿ ಲೋಗೋ ದುರ್ಬಳಕೆ: ಶಾಸಕರ ವಿರುದ್ದ ಕಾಂಗ್ರೆಸ್ ವಾಗ್ದಾಳಿ

ದಾರ್ಶನಿಕರ ಜಯಂತಿ ಕರಪತ್ರದಲ್ಲಿ ಸರಕಾರಿ ಲೋಗೋ ದುರ್ಬಳಕೆ

ಸರಕಾರಿ ಲಾಂಛನವನ್ನು ಸರಕಾರದ ಅಧಿಕೃತ ಉದ್ದೇಶಗಳನ್ನು ಹೊರತುಪಡಿಸಿ ರಾಜಕೀಯ ಪಕ್ಷದ ಕಾರ್ಯಕ್ರಮಗಳು, ವೈಯಕ್ತಿಕ ಪ್ರಚಾರ, ಖಾಸಗಿ ಉದ್ದೇಶಗಳಿಗಾಗಿ ಬಳಸುವಂತಿಲ್ಲ. ಇದು ಜನರನ್ನು ದಾರಿ ತಪ್ಪಿಸುವ ಮತ್ತು ಸರಕಾರಿ ಸಂಪನ್ಮೂಲಗಳನ್ನು ಪಕ್ಷದ ಪ್ರಚಾರಕ್ಕೆ ಬಳಸುವ ಪ್ರಯತ್ನವಾಗಿದೆ

Chikkanayakanahalli News: ವೈದ್ಯಕೀಯ ಮತ್ತು ಪಡಿತರ ಸೇವೆ ಪ್ರತ್ಯೇಕಿಸಿ: ಒಂದೇ ಚೀಟಿ ಗೊಂದಲ ನಿವಾರಣೆಗೆ ಶಿರಸ್ತೇದಾರ್ ಕಿರಣ್‌ ಕುಮಾರ್ ಸಲಹೆ

ಒಂದೇ ಚೀಟಿ ಗೊಂದಲ ನಿವಾರಣೆಗೆ ಶಿರಸ್ತೇದಾರ್ ಕಿರಣ್‌ ಕುಮಾರ್ ಸಲಹೆ

ಆಹಾರ ಭದ್ರತೆ ಮತ್ತು ವೈದ್ಯಕೀಯ ಸೇವೆಗಳಿಗಾಗಿ ಸರಕಾರವು ಪ್ರತ್ಯೇಕ ಕಾರ್ಡ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಪಡಿತರ ಚೀಟಿಯ ವಿತರಣೆ ಅಥವಾ ಪರಿಷ್ಕರಣೆ ಪ್ರಕ್ರಿಯೆ ವಿಳಂಬವಾದರೆ ಆ ಕುಟುಂಬವು ತುರ್ತು ವೈದ್ಯಕೀಯ ಸೇವೆಗಳನ್ನು ಪಡೆಯಲು ಸಾಧ್ಯ ವಾಗುವುದಿಲ್ಲ

Loading...