ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತುಮಕೂರು

Narayana Guru Jayanti: ಎಲ್ಲರೂ ಸ್ವಾಭಿಮಾನದ ಬದುಕು ನಡೆಸಬೇಕು: ಕೆ.ಎನ್‌.ರಾಜಣ್ಣ

ಎಲ್ಲರೂ ಸ್ವಾಭಿಮಾನದ ಬದುಕು ನಡೆಸಬೇಕು: ಕೆ.ಎನ್‌.ರಾಜಣ್ಣ

Madhugiri News: ಮಧುಗಿರಿ ಪಟ್ಟಣದ ಕನ್ನಡ ಭವನದ ಕೆ.ಎನ್.ರಾಜಣ್ಣ ಸಭಾಂಗಣದಲ್ಲಿ ತಾಲೂಕು ಆರ್ಯ ಈಡಿಗರ ಸಂಘದ ವತಿಯಿಂದ ಶ್ರೀ ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಾಸಕ ಕೆ.ಎನ್‌.ರಾಜಣ್ಣ ಮಾತನಾಡಿದ್ದಾರೆ.

Chikkanayakanahalli News: ಮನೆ ಬಾಗಿಲಿಗೆ-ಮನೆ ಮಗ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಲಿ

ಮನೆ ಬಾಗಿಲಿಗೆ-ಮನೆ ಮಗ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಲಿ

ಕಸ ವಿಲೇವಾರಿ ಮಾಡುವ ಸಲುವಾಗಿ ತಂದ ಟಾಟಾ ಎಸಿ ವಾಹನ ಮತ್ತು ತಳ್ಳುವ ಗಾಡಿಗಳು ಬಳಕೆ ಯಾಗದೆ ನಿಂತಲ್ಲೇ ತುಕ್ಕು ಹಿಡಿದು ಹಾಳಾಗಿ ಹೋಗಿದೆ. ರಿಪೇರಿ ಮಾಡಿಸಿ ಇಲ್ಲವೆ ಅನುಪ ಯುಕ್ತ ವಸ್ತು ಗಳನ್ನು ಹರಾಜು ಹಾಕಿ ಎಂದು ಸಲಹೆ ಕೇಳಿಬಂದಿತು. ಸಿದ್ದರಾಮಯ್ಯ ಎಂಬ ವ್ಯಕ್ತಿ ರಸ್ತೆ ಜಾಗವನ್ನು ಒತ್ತುವರಿ ಮಾಡಿ ಶೆಡ್ ನಿರ್ಮಿಸಿದ್ದಾರೆ.

ಕಾನೂನು ಬಾಹಿರವಾಗಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಜಾಗ; ಹೋರಾಟದ ಎಚ್ಚರಿಕೆ ನೀಡಿದ ಜಿ.ಎಸ್. ಬಸವರಾಜು

ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕಾನೂನು ಬಾಹಿರವಾಗಿ ಜಾಗ ನೀಡಿದ ಆರೋಪ

Tumkur News: ತುಮಕೂರು ನಗರದ ಮರಳೂರು ಗ್ರಾಮದ ಸರ್ವೆ ನಂಬರ್ 87/1 ಮತ್ತು 87/2ರಲ್ಲಿ ಒಟ್ಟು 4 ಎಕೆರೆ ಜಮೀನಿನಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಮೀಸಲಾಗಿದ್ದ ನಗರಪಾಲಿಕೆಯ ಎರಡು ಎಕರೆ ಜಮೀನನ್ನು ರಾಜ್ಯ ಸರ್ಕಾರ ಕಾನೂನು ಬಾಹೀರವಾಗಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಜೂರು ಮಾಡಿದೆ. ಪೋಡಿ, ಸ್ಕೆಚ್ ಆಗದ ಜಮೀನನ್ನು ನಿಯಮ ಉಲ್ಲಂಘಿಸಿ ಮಂಜೂರಾತಿ ಪತ್ರವನ್ನು ನೋಂದಣಿ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಜಿ.ಎಸ್.ಬಸವರಾಜು ಆರೋಪಿಸಿದ್ದಾರೆ.

Madhugiri News: ಕೊಡಿಗೇನಹಳ್ಳಿಯಲ್ಲಿ ಈದ್ ಮಿಲಾದ್ ಸಂಭ್ರಮ

Madhugiri News: ಕೊಡಿಗೇನಹಳ್ಳಿಯಲ್ಲಿ ಈದ್ ಮಿಲಾದ್ ಸಂಭ್ರಮ

ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ಅಹಲೇ ಸುನ್ನತುಲ್ ಜಮಾತ್ ಜಾಮಿಯಾ ಮಸೀದಿ ಕಮಿಟಿ ವತಿಯಿಂದ ಜಶ್ನೆ ಈದ್ ಮಿಲಾದ್ ಉನ್ ನಬಿ ಸ್ವ.ಅ.ರವರ ಹಬ್ಬವನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಸಡಗರದಿಂದ ಅಲ್ಲಾಹುನ ನಾಮ ಜಪ ಮಾಡುತ್ತಾ ಸಾಗಿದರು.

ಸೆ.5ರಂದು ಸರ್ವಪಲ್ಲಿ ರಾಧಾಕೃಷ್ಣನ್ 138ನೇ ಜಯಂತಿ ಅಂಗವಾಗಿ ಅದ್ದೂರಿ ಶಿಕ್ಷಕರ ದಿನಾಚರಣೆ

138 ನೇ ಜಯಂತಿ ಅಂಗವಾಗಿ ಅದ್ದೂರಿ ಶಿಕ್ಷಕರ ದಿನಾಚರಣೆ

5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಶಿಕ್ಷಕರ ದಿನಾಚರಣೆ ಸಮಿತಿ ತಿಳಿಸಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಮಿತಿ ನಡೆಸುವ ಶಿಕ್ಷಕರ ದಿನಾ ಚರಣೆ ಕಾರ್ಯಕ್ರಮದ ಘನ ಉಪಸ್ಥಿತಿ ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ವಹಿಸಲಿದ್ದಾರೆ.

Gubbi News: ಗುಬ್ಬಿಯಲ್ಲಿ ಸೆ.7 ರಂದು ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಗೌರವ, ಸರ್ವ ಸದಸ್ಯರ ಸಭೆ

ಗುಬ್ಬಿಯಲ್ಲಿ ಸೆ.7 ರಂದು ವಿಶ್ವ ಛಾಯಾಗ್ರಹಣ ದಿನಾಚರಣೆ

186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಾಹಕರಿಗೆ ಗೌರವ ಸಮರ್ಪಣೆ ಹಾಗೂ ಸಂಘದ ಸರ್ವ ಸದಸ್ಯರ ಮಹಾಸಭೆಯನ್ನು ಇದೇ ತಿಂಗಳ 7 ರಂದು ಪಟ್ಟಣದ ಹೊರ ವಲಯ ಹೇರೂರು ಗ್ರಾಮದ ಶ್ರೀ ಗುರು ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಛಾಯಾಗ್ರಾಹಕರ ಸಂಘ ತಿಳಿಸಿದೆ.

Union Minister V Somanna: ಅಭಿವೃದ್ದಿ ವಿಚಾರದಲ್ಲಿ ರಾಜಕಾರಣ ಬೇಕಿಲ್ಲ : ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ

ಅಭಿವೃದ್ದಿ ವಿಚಾರದಲ್ಲಿ ರಾಜಕಾರಣ ಬೇಕಿಲ್ಲ

ಗುಬ್ಬಿಯ ಮುದಿಗೆರೆ ಸಮೀಪದಿಂದ ಮತ್ತಿಘಟ್ಟ ಗ್ರಾಮದವರೆಗೆ ಸಿಸಿ ರಸ್ತೆ ನಿರ್ಮಾಣಕ್ಕೆ ಪೂಜೆ ಮಾಡಲಾಗಿದೆ. 27 ಕೋಟಿ ಈಗಾಗಲೇ ಹಣ ಬಿಡುಗಡೆಯಾಗಿದೆ. ಈ ಪೈಕಿ ಮೂರು ಕಿಮೀ ಡಿವೈಡರ್ ನಿರ್ಮಾಣ ಆಗಲಿದೆ. ಶಾಸಕರ ಮನವಿ ಮೇರೆಗೆ ಹೆಚ್ಚುವರಿ 7 ಕೋಟಿ ಹಣದಲ್ಲಿ ಚರಂಡಿ ವ್ಯವಸ್ಥೆ ರಸ್ತೆಯ ಎರಡೂ ಬದಿ ನಿರ್ಮಾಣ ಆಗಲಿದೆ

3 ತಿಂಗಳಲ್ಲಿ 45 ವರದಕ್ಷಿಣೆ ಕಿರುಕುಳ

3 ತಿಂಗಳಲ್ಲಿ 45 ವರದಕ್ಷಿಣೆ ಕಿರುಕುಳ

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಿವೆ. ೨೦೨೫ ಪ್ರಾರಂಭದ ಮೂರು ತಿಂಗಳಲ್ಲಿ ೫೭ ಮಂದಿ ದೂರು ಸಲ್ಲಿಸಿದ್ದರು. ನಂತರದ ಮೂರು ತಿಂಗಳಲ್ಲಿ ೬೬ ಮಹಿಳೆಯರು ಕೌಟುಂಬಿಕ ದೌರ್ಜನ್ಯದಿಂದ ರಕ್ಷಣೆ ನೀಡುವಂತೆ ಇಲಾಖೆಯ ಹೋಗಿದ್ದಾರೆ. ಆರು ತಿಂಗಳಲ್ಲಿ ಒಟ್ಟು ೧೨೩ ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ದಂಪತಿಗಳಿಗೆ ಆಪ್ತ ಸಮಾಲೋಚನೆ ನಡೆಸಿ ೭೧ ಪ್ರಕರಣ ಇತ್ಯರ್ಥ ಪಡಿಸಲಾಗಿದೆ.

Pavagada News: ಕೊಲ್ಲಾಪುರಲ್ಲಮ್ಮ ದೇವಿಯ ಪ್ರತಿಷ್ಠಾಪನೆ

ಕೊಲ್ಲಾಪುರಲ್ಲಮ್ಮ ದೇವಿಯ ಪ್ರತಿಷ್ಠಾಪನೆ

ತಾಲೂಕಿನ ರೊಪ್ಪಾ ಪಂಚಾಯಿತಿಯ ಟಿ.ಎನ್. ಪೇಟೆ ಶ್ರೀರತ್ನಗಿರಿ ಕೊಲ್ಲಾಪುರಲ್ಲಮ್ಮ ದೇವಿಯ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವೆಂಕಟರಮಣಪ್ಪ ಅವರು ಮಾತನಾಡಿ, ನನ್ನ ಅವದಿಯಲ್ಲಿ ದೇವರ, ಅಭಿವೃದ್ಧಿ ಗೆ, ಹಾಗೂ ನಿಮ್ಮ ಊರಿನ ಹಲವು ಕಾಮಗಾರಿಗಳು ಪೂರ್ಣ ಗೊಂಡಿವೆ

Tumkur News: ʼಆಪರೇಷನ್ ಸಿಂಧೂರ ವಿಜಯೋತ್ಸವʼ ಆ.30ಕ್ಕೆ: ಸೊಗಡು ಶಿವಣ್ಣ

ʼಆಪರೇಷನ್ ಸಿಂಧೂರ ವಿಜಯೋತ್ಸವʼ ಆ.30ಕ್ಕೆ: ಸೊಗಡು ಶಿವಣ್ಣ

Tumkur News: ‘ಆಪರೇಷನ್ ಸಿಂಧೂರ ವಿಜಯೋತ್ಸವ’ ವನ್ನು ಆ. 30ರಂದು ಶನಿವಾರ ತುಮಕೂರು ನಗರದಲ್ಲಿ ಆಚರಿಸಲಾಗುತ್ತದೆ ಎಂದು ಆಚರಣೆ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಆಪರೇಷನ್ ಸಿಂಧೂರ ವಿಜಯೋತ್ಸವ ಆಚರಿಸಲಾಗುತ್ತಿದೆ. ಇದು ರಾಷ್ಟ್ರದ ಗೌರವ, ಶೌರ್ಯ ಮತ್ತು ಅಚಲ ಬದ್ಧತೆಯ ಸಂಕೇತವಾಗಿದೆ ಎಂದು ಹೇಳಿದ್ದಾರೆ.

Chikkanayakanahalli News: 31 ರಂದು ಪ್ರತಿಭಾ ಪುರಸ್ಕಾರ

31 ರಂದು ಪ್ರತಿಭಾ ಪುರಸ್ಕಾರ

ತಾಲ್ಲೂಕು ಒಕ್ಕಲಿಗರ ಸಂಘ ಮತ್ತು ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘ ಜಂಟಿಯಾಗಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆ.31 ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ತೀನಂಶ್ರೀ ಭವನದಲ್ಲಿ ಆಯೋಜಿಸಿದೆ.

Tumkur News: ಪಾಕಿಸ್ತಾನ ಮೂಲದ ಸಂಘಟನೆಯ ಚಟುವಟಿಕೆಗೆ ಕಡಿವಾಣ ಹಾಕಲು ಮನವಿ

ಪಾಕಿಸ್ತಾನ ಮೂಲದ ಸಂಘಟನೆಯ ಚಟುವಟಿಕೆಗೆ ಕಡಿವಾಣ ಹಾಕಲು ಮನವಿ

Tumkur News: ತುಮಕೂರು ನಗರದಲ್ಲಿ ಪಾಕಿಸ್ತಾನ ಮೂಲದ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿದ್ದು, ಮುಸ್ಲಿಂರನ್ನು ತಪ್ಪು ದಾರಿಗೆಳೆಯುವ ಮತ್ತು ಭದ್ರತೆಯ ಆತಂಕ ಎದುರಾಗಿದೆ. ಈ ಸಂಘಟನೆಗಳ ಬಗ್ಗೆ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಮರ್ಕಜಿ ಮಜ್ಲಿಸೆ ಮುಶಾವರತ್ ನೇತೃತ್ವದಲ್ಲಿ ತುಮಕೂರಿನ ಮುಸ್ಲಿಂ ಬಾಂಧವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

Traffic Fine: ತಿಪಟೂರಿನಲ್ಲಿ ಬಾಲಕನಿಂದ ಬೈಕ್‌ ಚಾಲನೆ; ಮಾಲೀಕನಿಗೆ ಬಿತ್ತು 25,000 ದಂಡ!

ತಿಪಟೂರಿನಲ್ಲಿ ಬಾಲಕನಿಂದ ಬೈಕ್‌ ಚಾಲನೆ; ಮಾಲೀಕನಿಗೆ ಬಿತ್ತು 25,000 ದಂಡ!

Traffic Fine: ಅರಸೀಕೆರೆ ತಾಲೂಕಿನ ಬಾಣಾವರದ ಹೋಬಳಿಯ ಬಸವರಾಜಪುರ ಮೂಲದ ಬಾಲಕ ಬೈಕ್‌ ಚಲಾಯಿಸುವಾಗ, ತಿಪಟೂರು ಪೊಲೀಸರ ಕೈಗೆ ಸಿಕ್ಕಿಬಿದ್ದು, ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ವಯಸ್ಸಿನವರು ವಾಹನ ಚಾಲನೆ ಮಾಡುವುದು ಮತ್ತು ಅವರಿಗೆ ವಾಹನ ನೀಡುವುದು ಸಂಚಾರ ನಿಯಮ ಉಲ್ಲಂಘನೆಯಾಗಲಿದೆ. ಹೀಗಾಗಿ ಬೈಕ್‌ ಮಾಲೀಕನಿಗೆ ನ್ಯಾಯಾಲಯವು ಭಾರಿ ಮೊತ್ತದ ಜುಲ್ಮಾನೆ ವಿಧಿಸಿದೆ.

SIRA News: ಸತ್ಯ ಮಾಪನ ಪರೀಕ್ಷೆ: ಗೋ ಗ್ಯಾಸ್ ಮಾಲೀಕನಿಗೆ ದಂಡ

ಸತ್ಯ ಮಾಪನ ಪರೀಕ್ಷೆ: ಗೋ ಗ್ಯಾಸ್ ಮಾಲೀಕನಿಗೆ ದಂಡ

ಶಿರಾ ನಗರದ ಆರ್ ಎಂ ಸಿ ಬಳಿಯಲ್ಲಿರುವ ಗೋ ಗ್ಯಾಸ್ ಎಲ್ಪಿಜಿ  ಬಂಕ್ ನಲ್ಲಿ ಅಳತೆಯಲ್ಲಿ ಮೋಸ ನಡೆಯುತ್ತಿರುವುದರ ಬಗ್ಗೆ ಆಟೋ ಚಾಲಕರಿಂದ ಮಾಹಿತಿ ಪಡೆದ ಯೂತ್ ಕಾಂಗ್ರೆಸ್ ಮುಖಂಡರು ಗಳು ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ದೂರವಾಣಿ ಮೂಲಕ ಸಂಪರ್ಕಿಸಿದರು  ಸ್ಥಳಕ್ಕೆ ಆಗಮಿಸಿದ ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕ ರವೀಶ್ ಚಂದ್ರ  ಪರಿಶೀಲಿಸಿದಾಗ ಬಂಕಿನವರು ಅಳತೆ ಮಾಪನದ ಸೀಲ್ ತೆಗೆದು‌ ಹಾಕಿದ್ದರು

Devarayanadurga Temple: ಕುಂಕುಮ ಇಡುವಾಗ ಅನುಚಿತ ವರ್ತನೆ; ವೃದ್ಧ ಅರ್ಚಕನ ಮೇಲೆ ಯುವಕರಿಂದ ಮನಸೋ ಇಚ್ಛೆ ಹಲ್ಲೆ

ದೇವರಾಯನದುರ್ಗದಲ್ಲಿ ವೃದ್ಧ ಅರ್ಚಕನ ಮೇಲೆ ಯುವಕರಿಂದ ಹಲ್ಲೆ!

Tumkur News: ದೇವರಾಯನ ದುರ್ಗ ದೇವಸ್ಥಾನದ ಅರ್ಚಕ ನಾಗಭೂಷಣಾಚಾರ್ಯ ಎಂಬುವರ ಮೇಲೆ ಹಲ್ಲೆ ನಡೆದಿದೆ. ಕುಂಕುಮ ಇಡುವಾಗ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಯುವಕರು ಕೈ ಹಾಗೂ ಕೋಲಿನಿಂದ ಹಲ್ಲೆ ಮಾಡಿದ್ದಾರೆ.

V Somanna: ತುಮಕೂರು ವಿವಿಗೆ ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣ; ಸರ್ಕಾರಕ್ಕೆ ಸೋಮಣ್ಣ ಪತ್ರ

ತುಮಕೂರು ವಿವಿಗೆ ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣಕ್ಕೆ ಒತ್ತಾಯ

ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ. ಶಿವಕುಮಾರ ಸ್ವಾಮೀಜಿ (Shivakumar Swamiji) ಹೆಸರು ಮರು ನಾಮಕರಣ ಮಾಡುವಂತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Gubbi News: ನವಂಬರ್ ಮಾಹೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ಪೂರ್ವಭಾವಿ ಸಭೆಯಲ್ಲಿ ಚಿಂತನೆ

ನವಂಬರ್ ಮಾಹೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಇಡೀ ಸಮ್ಮೇಳನದ ಅಂದಾಜು ಆಯವ್ಯಯ ಪಟ್ಟಿ ತಯಾರಿಸಲು ಸೂಚಿಸಿದ ಹಿನ್ನಲೆ 10 ಲಕ್ಷದ ಅಂದಾಜು ಪಟ್ಟಿ ಸ್ಥಳದಲ್ಲೇ ಸಿದ್ಧವಾಯಿತು. ಜನರನ್ನು ಹೆಚ್ಚು ಆಕರ್ಷಿಸುವುದು ಮೆರವಣಿಗೆ ಮತ್ತು ಊಟ ಉಪಹಾರ ವ್ಯವಸ್ಥೆ ಎಂಬ ವಿಚಾರ ಪ್ರಸ್ತಾಪವಾಗಿ ಅಚ್ಚುಕಟ್ಟಿನ ರುಚಿಕರ ಊಟದ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯಿತು. ಬೆಳಿಗ್ಗೆ ಅದ್ದೂರಿ ಮೆರವಣಿಗೆ ನಂತರ ಉದ್ಘಾಟನೆ, ಕವಿಗೋಷ್ಠಿ, ಸಂವಾದ ಕಾರ್ಯ ಕ್ರಮ ಕ್ರಮಬದ್ಧ ನಡೆಸಲು ತೀರ್ಮಾನಿಸಲಾಯಿತು.

Gubbi News: ನೂತನ ಧ್ವಜಕಟ್ಟೆ ನಿರ್ಮಿಸಿದ ಗುಬ್ಬಿ ತಹಶೀಲ್ದಾರ್'ರಿಗೆ ನಾಗರೀಕರ ಸನ್ಮಾನ

ಗುಬ್ಬಿ ತಹಶೀಲ್ದಾರ್'ರಿಗೆ ನಾಗರೀಕರ ಸನ್ಮಾನ

ಆರು ದಶಕದ ಧ್ವಜಕಟ್ಟೆ ಬದಲಾಗಿ ಆಧುನಿಕ ಸ್ಪರ್ಶದ ಸ್ಟೀಲ್ ಧ್ವಜ ಸ್ತಂಭ ಸುಂದರವಾಗಿ ಗ್ರಾನೆಟ್ ಕಟ್ಟೆ ನಿರ್ಮಿಸಿ ಜೂನಿಯರ್ ಕಾಲೇಜು ಮೈದಾನಕ್ಕೆ ಅತ್ಯಾಕರ್ಷಕವಾಗಿ ಜನರನ್ನು ಸೆಳೆದಿದೆ. ಈ ಕಾರಣ ತಹಸೀಲ್ದಾರ್ ಆರತಿ.ಬಿ ಮೇಡಂ ಅವರಿಗೆ ಗುಬ್ಬಿ ಜನರ ಪರವಾಗಿ ನಾಗರೀಕ ಸನ್ಮಾನ ನೆರವೇರಿಸಿದ್ದೇವೆ

Chikkanayakanahalli Crime: ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ಬಾಗಲಕೋಟೆ ಜಿಲ್ಲೆ ಗಜೇಂದ್ರಗಡದ ಮುತ್ತು ಉಳ್ಳಪ್ಪ (28) ಮೃತಪಟ್ಟವರು. ತಿಮ್ಮನಹಳ್ಳಿ ಉಪ ವಿಭಾಗದಲ್ಲಿ 8 ವರ್ಷಗಳಿಂದ ಇವರು ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಪತ್ನಿ ಚಿಕ್ಕವಯಸ್ಸಿನ ಮಗಳು ಇದ್ದಾರೆ. ವಿದ್ಯುತ್ ಲೈನ್ ಸಮಸ್ಯೆಯಾಗಿದೆ ಎಂದು ಸ್ಥಳಿಯರು ಶಾಖಾಧಿಕಾರಿಗೆ ವಿಷಯ ತಿಳಿಸಿದ್ದಾರೆ.

Chikkanayakanahalli News: ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕಿನ ಅಜ್ಜಿಗುಡ್ಡೆ ಸಮೀಪ ಶನಿವಾರ ಮಧ್ಯಾಹ್ನ ಘಟನೆ ನಡೆದಿದೆ. ವಿದ್ಯುತ್ ತಂತಿ ಸರಿಪಡಿಸಲು ಕಂಬವನ್ನೇರಿದ್ದಾಗ ಆಕಸ್ಮಿಕವಾಗಿ ಕ್ಲಾಂಪ್ ಮುರಿದ ಪರಿಣಾಮ ಕಂಬದ ಮೇಲಿಂದ ಬಿದ್ದು ಲೈನ್‌ಮನ್ ಮೃತಪಟ್ಟಿದ್ದಾರೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MLA S R Srinivas: ರಾಜ್ಯದಲ್ಲಿ ತಲಾ ಆದಾಯ ಹೆಚ್ಚಿಸುವಲ್ಲಿ ಗ್ಯಾರಂಟಿ ಯೋಜನೆ ಪಾತ್ರ ಹೆಚ್ಚಿದೆ : ಶಾಸಕ ಎಸ್.ಆರ್.ಶ್ರೀನಿವಾಸ್

ರಾಜ್ಯದಲ್ಲಿ ತಲಾ ಆದಾಯ ಹೆಚ್ಚಿಸುವಲ್ಲಿ ಗ್ಯಾರಂಟಿ ಯೋಜನೆ ಪಾತ್ರ ಹೆಚ್ಚಿದೆ

ಸ್ವಾತಂತ್ರ್ಯ ಎಂದರೆ ದೇಶದ ಪ್ರಗತಿಯ ಜೊತೆ ಸಮಾಜ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆ ಆಗಿದೆ. ಪ್ರಸ್ತುತ ವಿದ್ಯಮಾನದಲ್ಲಿ ಸಮೃದ್ಧ ದೇಶವನ್ನು ಕಟ್ಟುವ ಕೆಲಸ ಆಗಬೇಕಿದೆ. ನಮ್ಮಲ್ಲಿನ ಯುವಶಕ್ತಿ ಬಳಸಿ ಇಡೀ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಮೊದಲು ದೇಶಾಭಿಮಾನ ಬೆಳೆಸಬೇಕಿದೆ.

KN Rajanna: ಮೂವರು ಪಿತೂರಿ ಮಾಡಿ ಸಚಿವ ಸ್ಥಾನ ತೆಗೆಸಿದ್ದಾರೆ: ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ

ಮೂವರು ಪಿತೂರಿ ಮಾಡಿ ಸಚಿವ ಸ್ಥಾನ ತೆಗೆಸಿದ್ದಾರೆ: ರಾಜಣ್ಣ ಸ್ಫೋಟಕ ಹೇಳಿಕೆ

KN Rajanna Press Meet: ನಾನು ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಸಮಯ ಬಂದಾಗ ಸಚಿವ ಸ್ಥಾನವನ್ನು ತೆಗೆದುಕೊಳ್ಳುತ್ತೇನೆ. ಆದರೆ ಈಗ ನಾನು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ತುಮಕೂರಿನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

Gubbi News: ಕೆ.ಎನ್.ರಾಜಣ್ಣ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ವಾಲ್ಮೀಕಿ ಮುಖಂಡರು

ರಾಜಣ್ಣ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ವಾಲ್ಮೀಕಿ ಮುಖಂಡರು

ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ದಲಿತರಿಗೆ ಶಿಕ್ಷೆ ನೀಡಿದೆ. ದಲಿತರು ಸತ್ಯ ಹೇಳುವಂತಿಲ್ಲವೇ, ಸದಾಕಾಲ ದೀನ ದಲಿತರ ಪರ ನಿಲ್ಲುವ ರಾಜಣ್ಣ ಅವರ ವ್ಯಕ್ತಿತ್ವ ಎಲ್ಲರಿಗೂ ತಿಳಿದಿದೆ. ನೇರವಾದಿ ಮತಪಟ್ಟಿಯ ಚಿತ್ರಣ ಸಿದ್ಧವಾದಾಗ ನಮ್ಮದೇ ಸರ್ಕಾರ ಇತ್ತು. ಅಂದು ಎಲ್ಲವನ್ನೂ ಗಮನಿಸಬೇಕಿತ್ತು ಎಂದು ನೇರವಾಗಿ ಸತ್ಯ ಹೇಳಿದ್ದಕ್ಕೆ ವಜಾ ಶಿಕ್ಷೆ ನೀಡಿದ್ದು ಸರಿಯಲ್ಲ. ವಾಲ್ಮೀಕಿ ಸಮಾಜವನ್ನು ಕಡೆಗಣಿಸಿದ್ದಾರೆ. ನಮ್ಮ ಜನಾಂಗದ ಬೆಳವಣಿಗೆ ಸಹಿಸದ ಕೆಲವರ ಕುತಂತ್ರಕ್ಕೆ ನಾಗೇಂದ್ರ ಅವರು ಮೊದಲ ಬಲಿ

Gubbi News: ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ : ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಕರೆ

ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ

ಬಿಜೆಪಿ ಪಕ್ಷದ ಮೂಲಕ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯ ಕರ್ತರು ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರ ಧ್ವಜವನ್ನು ಎಲ್ಲಾ ಕಾರ್ಯಕರ್ತರಿಗೆ ನೀಡಲಾಗಿದೆ

Loading...