ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ತುಮಕೂರು
ಜೀನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ದೂರು; ಆರೋಪ ನಿರಾಕರಿಸಿದ ದಿಲೀಪ್‌ ಕುಮಾರ್

ಲೈಂಗಿಕ ಕಿರುಕುಳ ಆರೋಪ ನಿರಾಕರಿಸಿದ ಜೀನಿ ಸಂಸ್ಥೆ ಮಾಲೀಕ

Physical abuse: ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್‌ಕುಮಾರ್ ಅವರು, ತಾನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಜನಪ್ರಿಯತೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನನಗೆ ತೊಂದರೆ ನೀಡಿ, ಜೀನಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಹಲವರು ಯತ್ನಿಸುತ್ತಿರುತ್ತಾರೆ ಎಂದು ಆರೋಪಿಸಿದ್ದಾರೆ.

Tumkur News: ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

Tumkur News: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಮೃತಪಟ್ಟು ಇಡೀ ದೇಶ ಶೋಕಚರಣೆಯಲ್ಲಿರುವಾಗ, ತುಮಕೂರಿನಿಂದ ವರ್ಗಾವಣೆಯಾಗಿರುವ ಸಿಪಿಐ ಗೆ ತೆರೆದ ಜೀಪಿನಲ್ಲಿ ರೋಡ್ ಶೋ ಮಾಡಿ, ಅದ್ಧೂರಿಯಾಗಿ ಬೀಳ್ಕೊಡುಗೆ ಆಚರಿಸಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ಪಂಚಾಯತ್ ಐಕಾನ್ ಪುರಸ್ಕಾರಕ್ಕೆ ಗಂಗಾಧರ್ ಆಯ್ಕೆ

ಕರ್ನಾಟಕ ಪಂಚಾಯತ್ ಐಕಾನ್ ಪುರಸ್ಕಾರಕ್ಕೆ ಗಂಗಾಧರ್ ಆಯ್ಕೆ

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಲ್ಲಿಸಿ ರುವ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಪ್ರೆಸ್ ಕ್ಲಬ್ ಕೊಡಮಾಡುವ ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿಗೆ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ್ ನಾಯಕ್ ಆಯ್ಕೆಯಾಗಿದ್ದಾರೆ.

Tumkur (Chikkanayakahalli) News: ಮದ್ಯ ಅಕ್ರಮ ಮಾರಾಟಕ್ಕೆ ಅಬಕಾರಿ ಅಧಿಕಾರಿಗಳೇ ಸಾಥ್: ಮಹಿಳೆಯರ ಆರೋಪ

ಮದ್ಯ ಅಕ್ರಮ ಮಾರಾಟಕ್ಕೆ ಅಬಕಾರಿ ಅಧಿಕಾರಿಗಳೇ ಸಾಥ್

ಬಾರ್, ವೈನ್ ಶಾಪ್‌ಗಳ ಮುಂದೆ ಬೆಳಗಿನಜಾವ 5 ಗಂಟೆಯಿಂದಲೇ ಮದ್ಯ ಮಾರಾಟ ನಡೆಯುತ್ತಿದೆ. ಪುರಸಭೆಯ ವಿವಿಧ ಬಡಾವಣೆ ಗಳ ಕಿರಾಣಿ, ಟೀ ಶಾಪ್‌ಗಳಲ್ಲಿ ಮದ್ಯ ಮಾರಾಟವಾಗುತ್ತಿದೆ. ಬಹುತೇಕ ಕೂಲಿ ಕಾರ್ಮಿಕರು ತಮ್ಮ ಒಂದು ದಿನದ ಕೂಲಿ ಹಣದ ಅರ್ಧದಷ್ಟನ್ನು ಮದ್ಯ ಸೇವನೆಗೆ ವಿನಿಯೋಗಿ ಸುತ್ತಿದ್ದಾರೆ. ಹಲವು ಕುಟುಂಬಗಳು ಬೀದಿಗೆ ಬಂದಿವೆ. ಕೌಟಂಬಿಕ ಹಾಗು ಸಾಮಾಜಿಕ ಕಲಹಗಳು ಹೆಚ್ಚಾಗಿ ಅಶಾಂತಿ ಮೂಡುತ್ತಿದೆ

CM Siddaramaiah: ಅಸ್ಪೃಶ್ಯತೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ಅಸ್ಪೃಶ್ಯತೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿಎಂ

CM Siddaramaiah: ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Missing case: ಮುತ್ಯಾನ ಮಾತು ನಂಬಿ ಮಹಿಳೆಯನ್ನು ಹುಡುಕುತ್ತಾ ಸಿದ್ಧಗಂಗಾ ಮಠಕ್ಕೆ ಬಂದ ಕುಟುಂಬ!

ಮಹಿಳೆಯನ್ನು ಹುಡುಕುತ್ತಾ ಸಿದ್ಧಗಂಗಾ ಮಠಕ್ಕೆ ಬಂದ ಕುಟುಂಬ

Missing case: ಗಂಡ ಮತ್ತೊಂದು ಮದುವೆಯಾಗಿದ್ದರಿಂದ ಮನನೊಂದು ಮಹಿಳೆ ಮನೆ ಬಿಟ್ಟು ಹೋಗಿದ್ದಳು. ಮಗಳನ್ನು ಹುಡುಕಿಕೊಡುವಂತೆ ತಾಯಿ ದೂರು ನೀಡಿದ್ದರು. ಈ ನಡುವೆ ರಾಯಚೂರಿನ ಮುತ್ಯಾ, ನಿಮ್ಮ ಮಗಳು ಸಿದ್ಧಗಂಗಾ ಮಠದಲ್ಲಿದ್ದಾಳೆ ಎಂದು ಹೇಳಿದ ಹಿನ್ನೆಲೆಯಲ್ಲಿ ಮಗಳನ್ನು ಹುಡುಕುತ್ತಾ ತುಮಕೂರಿನ ಕುಟುಂಬ ಆಗಮಿಸಿದೆ.

ಸೈಬರ್ ಸೆಂಟರ್ ದೋಷ : ಪರೀಕ್ಷಾರ್ಥಿ ಆತಂಕ ದೂರ ಮಾಡಿದ ಶಾಸಕ ಸಿಬಿಎಸ್

ಪರೀಕ್ಷಾರ್ಥಿ ಆತಂಕ ದೂರ ಮಾಡಿದ ಶಾಸಕ ಸಿಬಿಎಸ್

ಸೈಬರ್ ಸೆಂಟರ್ ಮಾಡಿದ ಎಡವಟ್ಟಿಗೆ ಸಿಇಟಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಪ್ರವೇಶಪತ್ರ ದೊರಕದೆ ಆತಂಕ ಸ್ಥಿತಿ ಎದುರಾಗಿತ್ತು. ವಿದ್ಯಾರ್ಥಿನಿಯ ಪರೀಕ್ಷಾ ಶುಲ್ಕ ಪಾವತಿಯ ಗೊಂದಲದಿಂದ ಉಂಟಾದ ಸಮಸ್ಯೆಯನ್ನು ಶಾಸಕ ಸಿ.ಬಿ.ಸುರೇಶಬಾಬು ಪರಿಹರಿಸಿ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅನುಮತಿ ದೊರಕಿಸಿ ಕೊಡಲು ಯಶಸ್ವಿಯಾಗಿದ್ದಾರೆ

Tumkur (Sira) news: ಡಾ.ಅಂಬೇಡ್ಕರ್ ಜಯಂತಿ : ಚಿಂತನೆಗಳು ಮತ್ತು ಆಶಯ: ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ವಿಶೇಷ

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ವಿಶೇಷ

ಅಂಬೇಡ್ಕರ್ ಅವರ ಜೀವನ ಚಿಂತನೆ ಆಕಾಶದಷ್ಟು ಎತ್ತರ, ಸಮುದ್ರದಷ್ಟು ಆಳ, ಭಾರತದ ಸಾಮಾಜಿಕ, ರಾಜಕೀಯ, ಧಾರ್ಮಿಕ ಜೀವನದ ಮೇಲೆ ಅಂಬೇಡ್ಕರ್ ಅವರ ವ್ಯಕ್ತಿತ್ವ ಚಿಂತನೆಗಳ ಪ್ರಸ್ತುತತೆಯನ್ನು ಇಂದಿಗೂ ನಾವು ಕಾಣಬಹುದು. ಅಂಬೇಡ್ಕರ್ ಅವರ ಜೀವನ ಹೋರಾಟ ಜಗತ್ತಿನ ಇತಿಹಾಸದಲ್ಲಿಯೇ ಒಂದು ಅಪೂರ್ವವಾದ ಚಳುವಳಿ ಇವರ ಪ್ರಭಾವ ಭಾರತೀಯ ಜನ ಜೀವನದಲ್ಲಿ ಶತಮಾನಗಳಿಂದ ಬೇರು ಬಿಟ್ಟಿದ್ದ ವ್ಯವಸ್ಥೆ, ಸಂಪ್ರದಾಯ, ಜಡತ್ವಗಳು, ಕೊಚ್ಚಿ ಹೋಗಿ ಹೊಸತನದ ಹೊಸ ಆವಿಷ್ಕಾರಕ್ಕೆ ಹೊಸ ಆಯಾಮಕ್ಕೆ ದಾರಿ ಮಾಡಿ ಕೊಟ್ಟಿತು

Siddaganga Mutt: ಸಿದ್ಧಗಂಗಾ ಮಠದಲ್ಲಿ ಬೃಹತ್ ಹೆಬ್ಬಾವು ಪತ್ತೆ!

ಸಿದ್ಧಗಂಗಾ ಮಠದಲ್ಲಿ ಬೃಹತ್ ಹೆಬ್ಬಾವು ಪತ್ತೆ!

Siddaganga Mutt: ತುಮಕೂರು ನಗರದ ಸಿದ್ಧಗಂಗಾ ಮಠದಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡು ಆತಂಕ ಮೂಡಿಸಿದೆ. ಮಠದ ಸಿಬ್ಬಂದಿ ಉರಗ ತಜ್ಞರಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2025-27ನೇ ಸಾಲಿಗೆ 2 ವರ್ಷದ ಅವಧಿಗೆ ಎಚ್. ಕೆಂಪರಾಜಯ್ಯ ಎರಡನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 6 ಮಂದಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕೆಂಪರಾಜಯ್ಯ 514 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumakuru railway station: ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು ಅಂತಿಮ

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು ಅಂತಿಮ

Tumakuru railway station: ತುಮಕೂರು ರೈಲು ನಿಲ್ದಾಣವನ್ನು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲು ಅಗತ್ಯ ಅನುಮೋದನೆ ಮತ್ತು ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಪತ್ರ ಬರೆದಿದೆ.

Tumkur (Chikkanayakanahalli) News: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ತಲುಪಿಸುವ ಮೂಲಕ ಜನಪರವಾಗಿದೆ

ಕೆರೆ ಹಸ್ತಾಂತರ ಕಾರ್ಯಕ್ರಮ

ರಾಜ್ಯದಲ್ಲಿ 791 ಕೆರೆಗಳನ್ನು ಜೀರ್ಣೋದ್ಧಾರ ಮಾಡಿದ್ದು ತುಮಕೂರು ಜಿಲ್ಲೆಯಲ್ಲಿ 70 ಕೆರೆಗಳಿಗೆ ಕಾಯಕಲ್ಪ ನೀಡಿದೆ. ಯೋಜನೆ ಪ್ರಾಯೋಜಿತ ಸ್ವಸಹಾಯ ಸಂಘಗಳಿಗೆ ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಆರ್ಥಿಕ ನೆರವು ಗಳನ್ನು ನೀಡುವ ಮೂಲಕ ಸಾಮಾಜಿಕವಾಗಿ ಆರ್ಥಿಕವಾಗಿ ಬದಲಾ ವಣೆಗೆ ಕಾರಣವಾಗಿದೆ. ಸದಸ್ಯರಲ್ಲಿ ಆರ್ಥಿಕ ಶಿಸ್ತು ಆರ್ಥಿಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದೆ

Tumkur (Chikkanayakanahalli) News: ಮೊದಲೇ ಗುರುತಿಸಿದ್ದ ಸ್ಥಳದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು

ಬಾಬು ಜಗಜೀವನ ರಾಂ ಭವನ ನಿರ್ಮಾಣಕ್ಕೆ ಕಾಯ್ದಿರಿಸಿದ ಜಾಗ ಬದಲಾವಣೆ : ಆಕ್ರೋಶ

ಹಲವು ವರ್ಷಗಳ ಹೋರಾಟದ ಫಲವಾಗಿ ಡಾ. ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ 3 ಕೋಟಿ ಹಣ ಬಿಡುಗಡೆಯಾಗಿತ್ತು. ನಿವೇಶನದ ಸಮಸ್ಯೆಯಿಂದ ಭವನ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ತಾಲ್ಲೂಕು ಕಚೇರಿಯಲ್ಲಿ ನಡೆದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ ಯಲ್ಲಿ ನಾವುಗಳು ಈ ವಿಷಯ ಚರ್ಚಿಸಿದ ಪರಿಣಾಮ ಹಳೆಯ ತಾಲ್ಲೂಕು ಕಚೇರಿ ಪಕ್ಕದಲ್ಲಿ ಜಾಗ ವನ್ನು ಮಂಜೂರು ಮಾಡಿಸಿಕೊಡುತ್ತೇವೆಂದು ಶಾಸಕ ಸಿ.ಬಿ.ಸುರೇಶಬಾಬು ಸಭೆಯಲ್ಲಿ ತಿಳಿಸಿದ್ದರು

ತುಮಕೂರು ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ತುಮಕೂರು ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ವೇಳೆ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಂದ ಮಾಹಿತಿ ತಿಳಿದುಕೊಂಡರು.

Tumkur News: ಅಂಗನವಾಡಿಯಲ್ಲಿ ವಿತರಿಸಿದ ಆಹಾರದಲ್ಲಿ ಹುಳ ಪತ್ತೆ

ಅಂಗನವಾಡಿಯಲ್ಲಿ ವಿತರಿಸಿದ ಆಹಾರದಲ್ಲಿ ಹುಳ ಪತ್ತೆ

ಪಾವಗಡ ಪಟ್ಟಣದ ಶಿರಾ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಗುರುವಾರ (ಏ. 10) ಬೆಳಗ್ಗೆ ಬಾಣಂತಿಗೆ ವಿತರಿಸಲಾದ ಆಹಾರ ಪ್ಯಾಕೆಟ್‌ನಲ್ಲಿ ಹುಳ ಕಂಡು ಬಂದಿದೆ. ಮಿಲ್ಲೆಟ್‌ ಲಡ್ಡು ಪ್ಯಾಕೆಟ್‌ ತೆರೆದು ನೋಡಿದಾಗ ಹುಳ ಕಂಡು ಬಂದಿದ್ದು, ಬಾಣಂತಿ ಬೆಚ್ಚಿ ಬಿದ್ದಿದ್ದಾರೆ.

Tumkur News: ಭವಿಷ್ಯದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಅಗ್ರಸ್ಥಾನ ಸಿಗಲಿದೆ: ಡಾ. ಜಿ.ಪರಮೇಶ್ವರ್

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮೊದಲ ಸ್ಥಾನಕ್ಕೆ: ಜಿ.ಪರಮೇಶ್ವರ್

Tumkur News: ಆಧುನಿಕವಾಗಿ ಭಾರತ ಬಹಳ ವೇಗವಾಗಿ ಬದಲಾಗುತ್ತಿದೆ. ಯಾವುದೇ ದೇಶಕ್ಕೆ ಹೋದರೂ ಭಾರತದ ತಾಂತ್ರಿಕ ಪದವೀಧರರು ಸಿಗುತ್ತಾರೆ. ಸಂಶೋಧನಾ ಕೇಂದ್ರವಾದ ನಾಸಾದಲ್ಲಿ ಶೇ.20ರಷ್ಟು ವಿಜ್ಞಾನಿಗಳು ಭಾರತದವರಿದ್ದಾರೆ. ಹೀಗಾಗಿಯೇ ಪ್ರಪಂಚದ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಗುರುತಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

Tumkur News: ತುಮಕೂರು ವಿವಿಯ ಬಿಸಿಯೂಟ ಯೋಜನೆ ಅನ್ನದಾಸೋಹದ ಪ್ರತೀಕ: ವಿ. ಸೋಮಣ್ಣ

ತುಮಕೂರು ವಿವಿಯ ಬಿಸಿಯೂಟ ಯೋಜನೆ ಅನ್ನದಾಸೋಹದ ಪ್ರತೀಕ: ವಿ. ಸೋಮಣ್ಣ

Tumkur News: ಸಿದ್ದಗಂಗಾ ಶ್ರೀಗಳ ನಾಡಿನಲ್ಲಿ ಅನ್ನದಾಸೋಹಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂಬುದಕ್ಕೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಭೋಜನ ಯೋಜನೆ ಪ್ರತ್ಯಕ್ಷ ಸಾಕ್ಷಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

V.Somanna: ರೈಲ್ವೆ ಯೋಜನೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರದಿಂದ 2 ಸಾವಿರ ಕೋಟಿ ರೂ. ಅನುದಾನ; ವಿ.ಸೋಮಣ್ಣ

ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು

Dr. Shivakumara swamiji: ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ, ಸಮಗ್ರ ತುಮಕೂರು ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತೇನೆ. ಜಿಲ್ಲೆಯ ಅಭಿವೃದ್ದಿ ಜತೆಗೆ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರ 2 ಸಾವಿರ ಕೋಟಿ ರೂ. ಅನುದಾನ ನೀಡಿದೆ'' ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು. ಜತೆಗೆ ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡುವುದಾಗಿ ಹೇಳಿದರು.

Shivakumara Swamiji: ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಪರಮೇಶ್ವರ್

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಪರಮೇಶ್ವರ್

ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ (Dr Shivakumara swamiji ) ಹೆರಿಟ್ಟರೆ ಶಾಶ್ವತವಾಗಿ ಉಳಿಯಲಿದೆ. ಶ್ರೀಗಳ ಹೆಸರಿಡುವ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರಸ್ತಾಪಿಸಿದ್ದರು. ಅವರ ಇಲಾಖೆಯಿಂದ ಶ್ರೀಗಳ ಹೆಸರಿಡಲು ಕೇಂದ್ರದಿಂದ ಮಂಜೂರು ಸಿಕ್ಕಿದೆ. ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ ಎಂದು ತಿಳಿಸಿದ್ದಾರೆ.

V Somanna: ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏ.12 ರಿಂದ ಹೊಸ ರೈಲು: ವಿ. ಸೋಮಣ್ಣ

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ವಿ. ಸೋಮಣ್ಣ

V Somanna: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಏ.12 ರಿಂದ ಹೊಸ ರೈಲು ಸಂಚರಿಸಲಿದೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಏ. 11ರಂದು ತುಮಕೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸೇವಾದೀಕ್ಷಾ, ಸಾಧಕರಿಗೆ ಸನ್ಮಾನ

ಏ. 11ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸೇವಾದೀಕ್ಷಾ

Tumkur News: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದಿಂದ ಏ. 11ರಂದು ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಸೇವಾದೀಕ್ಷಾ ಮತ್ತು ಸಾಧಕರಿಗೆ ಸನ್ಮಾನ ಹಾಗೂ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತ ವಿವರ ಇಲ್ಲಿದೆ.

2nd PUC Results 2025: ದ್ವಿತೀಯ ಪಿಯುಸಿ ಫಲಿತಾಂಶ: 18ನೇ ಸ್ಥಾನಕ್ಕೆ ಜಿಗಿದ ಕಲ್ಪತರು ನಾಡು

ದ್ವಿತೀಯ ಪಿಯುಸಿ ಫಲಿತಾಂಶ: 18ನೇ ಸ್ಥಾನಕ್ಕೆ ಜಿಗಿದ ಕಲ್ಪತರು ನಾಡು

2nd PUC Results 2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕಲ್ಪತರು ನಾಡು ತುಮಕೂರು ಜಿಲ್ಲೆ ರಾಜ್ಯದಲ್ಲಿ 18ನೇ ಸ್ಥಾನ ಗಳಿಸಿದೆ. ಕಳೆದ ವರ್ಷ 24ನೇ ಸ್ಥಾನಕ್ಕೆ ಕುಸಿದಿದ್ದ ಪಿಯುಸಿ ಫಲಿತಾಂಶ ಈ ಬಾರಿ ಶೇ.72.02 ಗಳಿಸುವ ಮೂಲಕ 18ನೇ ಸ್ಥಾನಕ್ಕೆ ಏರಿದೆ. ಈ ಕುರಿತ ವಿವರ ಇಲ್ಲಿದೆ.

Ram Navami 2025: ಕಲ್ಪತರು ನಾಡಲ್ಲಿ ಮೊಳಗಿದ ರಾಮ ನಾಮ ಜಪ; ದೇವಾಲಯಗಳಲ್ಲಿ ವಿಶೇಷ ಪೂಜೆ

ಕಲ್ಪತರು ನಾಡಲ್ಲಿ ಮೊಳಗಿದ ರಾಮ ನಾಮ ಜಪ; ದೇವಾಲಯಗಳಲ್ಲಿ ವಿಶೇಷ ಪೂಜೆ

Ram Navami 2025: ತುಮಕೂರು ಜಿಲ್ಲೆಯ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಭಾನುವಾರ ಮುಂಜಾನೆಯಿಂದಲೇ ಅಭಿಷೇಕ, ವಿಶೇಷ ಪೂಜೆಗಳು ನಡೆದವು. ಹಬ್ಬದ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ.

Vinay Guruji: ನಮಗೆ ಬೇಕಿರುವುದು ಗಾಂಧಿ ನೋಟಲ್ಲ, ಗಾಂಧಿ ಆದರ್ಶಗಳು: ವಿನಯ್ ಗುರೂಜಿ

ನಮಗೆ ಬೇಕಿರುವುದು ಗಾಂಧಿ ನೋಟಲ್ಲ, ಗಾಂಧಿ ಆದರ್ಶಗಳು

Vinay Guruji: ತುಮಕೂರು ನಗರದ 1ನೇ ವಾರ್ಡಿನ ಮರಳೇನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಶಿವ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ವಿನಯ್‌ ಗುರೂಜಿ ಅವರು ಮಾತನಾಡಿದ್ದಾರೆ. ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡರೆ ಜೀವನ ಸುಗಮ ಮಾರ್ಗದಲ್ಲಿ ಸಾಗುತ್ತದೆ ಎಂದು ಅವರು ತಿಳಿಸಿದ್ದಾರೆ.