ವಿಶ್ವಕರ್ಮ ಸಮುದಾಯದವರು ವೃತ್ತಿಯಲ್ಲಿ ತಂತ್ರಜ್ಞಾನ ಬಳಸಿ: ಜ್ಯೋತಿಗಣೇಶ್
Tumkur News: ವಿಶ್ವಕರ್ಮ ಜಯಂತಿಯ ದಿನವೇ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಿರುವುದು ವಿಶೇಷ. ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಪ್ರಧಾನಿ ಮೋದಿ ಅವರು ವಿಶೇಷ ‘ವಿಶ್ವಕರ್ಮ ಯೋಜನೆʼಯನ್ನು ಜಾರಿಗೆ ತಂದಿದ್ದು, ಸಮುದಾಯದವರು ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದ್ದಾರೆ.