ಕಡಲ ನಗರಿ ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ
Cabinet meeting in Mangaluru: ಕರಾವಳಿಯ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ಸಿದ್ಧತೆ ಜೋರಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಶುಕ್ರವಾರ (ಸೆಪ್ಟೆಂಬರ್ 18) ಈ ಐತಿಹಾಸಿಕ ಸಭೆ ಆಯೋಜಿಸಲಾಗಿದೆ.