ಸಾರಿಗೆ ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ, 10 ಮಂದಿಗೆ ಗಾಯ
Honnavar accident: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೊಣಿಯಲ್ಲಿ ದುರ್ಘಟನೆ ನಡೆದಿದೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್, ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ.