ಮಾಧ್ಯಮ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವವರ ಕೊರತೆ ಸಾಕಷ್ಟಿದೆ
Book Release: ಶಿರಸಿ ನಗರದ ಪಂಚವಟಿ ಸಭಾಂಗಣದಲ್ಲಿ ಮನು ವಿಕಾಸ ಸಂಸ್ಥೆ ಹಾಗೂ ಸಾಹಿತ್ಯ ಪ್ರಕಾಶನ ವತಿಯಿಂದ ಹಿರಿಯ ಪತ್ರಕರ್ತ ರಾಜು ಅಡಕಳ್ಳಿ ಅವರ 'ಸ್ಫೂರ್ತಿವಂತರು' ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವೇಳೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಪತಿ ಡಾ. ನಿರಂಜನ ವಾನಳ್ಳಿ ಮಾತನಾಡಿದ್ದಾರೆ.