ಸೋತ ದುಃಖ ಇಲ್ಲ , ಜನರ ಜತೆಗಿರುವ ಖುಷಿ ಇದೆ
ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ವೇಳೆ ಅವರಿಗೆ ಮೊದಲು ಶಾಲು ಹಾಕುವ ಅವಕಾಶ ನನಗೆ ಸಿಕ್ಕಿತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ್ದಕ್ಕೆ ತುಂಬಾ ಧನ್ಯವಾದಗಳು ಎಂದು ನಾನು ಮನಸ್ಸಲ್ಲೇ ಹೇಳಿಕೊಂಡು ಕಣ್ಣೀರಿಟ್ಟೆ. ಇದನ್ನು ಕಂಡು ಮೋದಿಯವರ ಕಣ್ಣುಗಳೂ ತೇವಗೊಂಡವು.