ಹವಾಮಾನ ಆಧಾರಿತ ಬೆಳೆ ವಿಮೆ ವಂಚನೆ ಖಂಡಿಸಿ ಶಿರಸಿಯಲ್ಲಿ ರಾಜ್ಯಪಾಲರಿಗೆ ಮನವಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಉಂಟಾ ಗಿರುವ ತೀವ್ರ ಅವ್ಯವಸ್ಥೆ ಹಾಗೂ ಮಳೆ ಮಾಪನ ಕೇಂದ್ರಗಳ ದುರಸ್ತಿಯನ್ನು ಖಂಡಿಸಿ, ರೈತರಿಗೆ ನ್ಯಾಯಬದ್ಧ ವಿಮೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಶಿರಸಿ ಉಪವಿಭಾಗದ ಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು.