ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಜಯನಗರ

ಹೊಸಪೇಟೆಯಲ್ಲಿ ಗಣೇಶ ಮೂರ್ತಿ ಸಾಗಿಸುವ ವೇಳೆ ಅವಘಡ; ವಿದ್ಯುತ್​ ಸ್ಪರ್ಶಿಸಿ ಇಬ್ಬರಿಗೆ ಗಂಭೀರ ಗಾಯ!

ಗಣೇಶ ಮೂರ್ತಿ ಸಾಗಿಸುವ ವೇಳೆ ವಿದ್ಯುತ್​ ಸ್ಪರ್ಶಿಸಿ ಇಬ್ಬರಿಗೆ ಗಾಯ!

Ganesh Chaturthi 2026: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಅನಂತಶಯನಗುಡಿಯ ಹೊರವಲಯದಲ್ಲಿ ಘಟನೆ ನಡೆದಿದೆ. ಗಣಪತಿ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಕೊಂಡೊಯ್ಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Karnataka Reservation:‌ ಗುಡ್‌ನ್ಯೂಸ್‌; ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಶೇ.7.5ರಷ್ಟು ಮೀಸಲಾತಿ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಶೇ.7.5ರಷ್ಟು ಮೀಸಲಾತಿ: ಸಿಎಂ ಘೋಷಣೆ

ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಪ್ರಜಾಸೇವೆ ಅಭಿಯಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಚಾಲನೆ ನೀಡಿ, ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಸದ್ಯ ಗ್ರಾಮೀಣ ಹಾಗೂ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲಾಗುತ್ತಿದೆ. ಇದೀಗ ಸರ್ಕಾರಿ ಶಾಲೆಯಲ್ಲಿ ಓದಿದ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

Teachers Day 2026: ಇನ್ನುಮುಂದೆ ಶಿಕ್ಷಕರು ಹೆಸರಿನ ಮುಂದೆ Tr. ಎಂದು ಬಿರುದು ಹಾಕಿಕೊಳ್ಳಬಹುದು: ಸಿಎಂ

ಇನ್ನುಮುಂದೆ ಶಿಕ್ಷಕರ ಹೆಸರಿನ ಮುಂದೆ Tr. ಎಂಬ ಬಿರುದು

ರಾಜ್ಯದಲ್ಲಿ 4.50 ಲಕ್ಷ ಶಿಕ್ಷಕರಿದ್ದಾರೆ. ನಮ್ಮ ಸಮಾಜದಲ್ಲಿ ಇಬ್ಬರು ದೇವರನ್ನು ಕಾಣುತ್ತೇವೆ. ಮೊದಲನೆಯದು ಜನ್ಮ ನೀಡಿದ ತಂದೆ ತಾಯಿ, ಎರಡನೆಯದು ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು. ಅಕ್ಷರ ಸೇವೆ ಪರಮಾತ್ಮನ ಸೇವೆ. ಹೀಗಾಗಿ ಅವರಿಗೆ ಬಿರುದು ನೀಡಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದ್ದಾರೆ.

ಪ್ರಜಾಸೇವೆಗೆ ಚಾಲನೆ ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ: ಸಿಎಂ ಡಿ.ಕೆ. ಶಿವಕುಮಾರ್

ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ--ಜನರ ಆಶೀರ್ವಾದ ಸದಾ ಇರಲಿ.

ಜನಸೇವೆಯೇ ಜನಾರ್ಧನ ಸೇವೆ ಎಂಬುದನ್ನು ನಾವು ನಂಬಿದ್ದೇವೆ. ರಾಜ್ಯದ ಜನತೆ 136 ಶಾಸಕ ರನ್ನು ಗೆಲ್ಲಿಸಿ, ಇಡೀ ದೇಶಕ್ಕೇ ಮಾದರಿಯಾಗುವಂತಹ ಹೊಸ ದಾರಿಯಲ್ಲಿ ಸಾಗಲು ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳು ಹಾಗೂ ಅಧಿಕಾರಿಗಳ ಬಳಿ ಅಲೆಯುವ ಕಾಲ ಈಗ ಮುಗಿದಿದೆ.

ವಿಜಯನಗರದ ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆ ಲೋಕಾರ್ಪಣೆ ಇಂದು

ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆ ಲೋಕಾರ್ಪಣೆ ಇಂದು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕರ ಕಚೇರಿ ಮುಂದೆ ವೇದಿಕೆ ಸಿದ್ಧತೆ ಮಾಡಲಾಗಿದೆ. ಈ ವೇಳೆ ಸಮಾರಂಭದ ಯಶಸ್ಸಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳು ವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರ ಕುಂದು ಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮದ ಆವರಣದಲ್ಲಿ ವಿಶೇಷ ಮಳಿಗೆ ಹಾಗೂ ಕೌಂಟರ್ ಗಳನ್ನು ಸ್ಥಾಪಿಸಲಾಗಿದೆ.

ಶೇ.16 ಡಿವಿಡೆಂಡ್ ಘೋಷಿಸಿದ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್

ಶೇ.16 ಡಿವಿಡೆಂಡ್ ಘೋಷಿಸಿದ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್

Vijayanagara News: ಕಳೆದ ನವೆಂಬರ್‌ನಲ್ಲಿ ಹೊಸಪೇಟೆಯಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಲಭ್ಯಗಳ ಸ್ವಂತ ಕಟ್ಟಡ ಹೊಂದಿರುವ ಬ್ಯಾಂಕ್, ಸದ್ಯದಲ್ಲೇ ದಿನದ 24 ಗಂಟೆಗಳ ಕಾಲ ಸೇವೆ ನೀಡುವ ಆಟೋವಾಲ್ಟ್ ಲಾಕರ್ ಸೇವಾ ವ್ಯವಸ್ಥೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ. ಅತ್ಯಂತ ಸುರಕ್ಷಿತವಾದ ಈ ಡಿಜಿಟಲ್ ಲಾಕರ್ ಸೇವೆಯನ್ನು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ವಿಕಾಸ ಬ್ಯಾಂಕ್ ನೀಡುತ್ತಿರುವುದು ಹೆಮ್ಮೆಯ ಸಂಗತಿ ಅಧ್ಯಕ್ಷ ವಿಶ್ವನಾಥ ಚ. ಹಿರೇಮಠ ತಿಳಿಸಿದ್ದಾರೆ.

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ: ದಕ್ಷಿಣ ಭಾರತದಲ್ಲೇ ಮೊದಲ 24 ಗಂಟೆ ಆಟೋವಾಲ್ಟ್ ಲಾಕರ್ ಸೇವೆ

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ

ಕಳೆದ ನವೆಂಬರ್‌ನಲ್ಲಿ ಹೊಸಪೇಟೆಯಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಲಭ್ಯಗಳ ಸ್ವಂತ ಕಟ್ಟಡ ಹೊಂದಿರುವ ಬ್ಯಾಂಕ್, ಸದ್ಯದಲ್ಲೇ ದಿನದ 24 ಗಂಟೆಗಳ ಕಾಲ ಸೇವೆ ನೀಡುವ ಆಟೋವಾಲ್ಟ್ ಲಾಕರ್ ಸೇವಾ ವ್ಯವಸ್ಥೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ. ಅತ್ಯಂತ ಸುರಕ್ಷಿತವಾದ ಈ ಡಿಜಿಟಲ್ ಲಾಕರ್ ಸೇವೆಯನ್ನು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ವಿಕಾಸ ಬ್ಯಾಂಕ್ ನೀಡುತ್ತಿರುವುದು ಹೆಮ್ಮೆಯ ಸಂಗತಿ

ನಮ್ಮ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್ ಕೌಂಟರ್‌ಗಳಿಲ್ಲ,  ಅನ್ನ, ಅಕ್ಷರ, ಆರೋಗ್ಯ ವಾಣಿಜ್ಯಕ್ಕೆ ಬಳಕೆಯಾಗದಿರಲಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಕನ್ನಡಿಗರಂತಹ ಒಳ್ಳೆಯ ಜನರನ್ನು ಎಲ್ಲಿಯೂ ನೋಡಲಿಲ್ಲ: ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ನಮ್ಮ ಕೆಲಸ ಮಾತನಾಡಬೇಕೇ ಹೊರತು, ನಾವು ಮಾತನಾಡಬಾರದು ಎಂದು ಬಾಬಾ ಹೇಳಿಕೊಟ್ಟಿದ್ದರು. ಅದರಂತೆ ನಾವು ಕೆಲಸ ಮಾಡುತ್ತಾ ಸಾಗುತ್ತಿದ್ದೇವೆ. ನಮ್ಮ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್ ಕೌಂಟರ್‌ಗಳು ಇಲ್ಲ. ದೇಶದಲ್ಲಿ ಅನ್ನ, ಅಕ್ಷರ ಮತ್ತು ಆರೋಗ್ಯ ಎಂದಿಗೂ ವಾಣಿಜ್ಯಕ್ಕೆ ಬಳಕೆಯಾಗಿರಲಿಲ್ಲ. ಆ ಕಾಲ ಮತ್ತೆ ಬರಬೇಕಿದೆ ಎಂದು ಒನ್‌ ವರ್ಲ್ಡ್‌ ಒನ್‌ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.

Hospet News: 'ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ': ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ

ನಾನು ಭಗವಾನ್ ಸತ್ಯ ಸಾಯಿ ಬಾಬಾರವರ ಶಿಷ್ಯ. ಅವರ ಶಿಕ್ಷಣ ಸಂಸ್ಥೆಗಳಲ್ಲಿ ಓದಿ ಸೇವಾ ಚಟುವಟಿಕೆಗಳಿಗಾಗಿ ಅವರ ಮಾರ್ಗದರ್ಶನದ ನಿರೀಕ್ಷೆಯಲ್ಲಿದ್ದೆ. ಅವರ ಮಹಾಸಮಾಧಿಯ ನಂತರ ನನಗೆ ಆಧ್ಯಾತ್ಮಿಕ ಅನುಭವವಾಯಿತು. ಅದರಂತೆ ಅವರ ಸೂಚನೆಯಂತೆ ಕರ್ನಾಟಕದಲ್ಲಿ ಸೇವಾ ಚಟುವಟಿಕೆ ಆರಂಭಿಸಿದೆವು

Hospet News: ಹಂಪಿಯಲ್ಲಿ ಬಲ್ಡೋಟ ಸಮೂಹದ ವತಿಯಿಂದ ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ

ಬಲ್ಡೋಟ ಸಮೂಹದ ವತಿಯಿಂದ ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ

ಗಿಡಗಳು ಮುಂದಿನ ದಿನಗಳಲ್ಲಿ ಉತ್ತಮವಾಗಿ ಬೆಳೆದು ಹಣ್ಣುಗಳನ್ನು ನೀಡುವುದರಿಂದ ಪರಿಸರ ಸಂರಕ್ಷಣೆಯ ಜೊತೆಗೆ ಪ್ರಾಣಿ–ಪಕ್ಷಿಗಳಿಗೆ ಆಹಾರದ ಮೂಲವಾಗಲಿವೆ. ವಿಶೇಷವಾಗಿ ಹಂಪಿ ಪ್ರದೇಶ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವ ಕೋತಿಗಳಿಗೆ ಈ ಹಣ್ಣಿನ ಗಿಡಗಳು ಅನುಕೂಲವಾಗಲಿವೆ. ಇಂತಹ ಪರಿಸರ ಸ್ನೇಹಿ ಕಾರ್ಯಕ್ರಮಗಳು ಹಂಪಿಯ ನೈಸರ್ಗಿಕ ಸೌಂದರ್ಯ ಹಾಗೂ ಜೀವ ವೈವಿಧ್ಯತೆ ಕಾಪಾಡುವಲ್ಲಿ ಸಹಕಾರಿಯಾಗುತ್ತವೆ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್‌ಡಬ್ಲ್ಯುಆರ್‌ಎಂಯು ವತಿಯಿಂದ ರಕ್ತದಾನ ಶಿಬಿರ

ಎಸ್‌ಡಬ್ಲ್ಯುಆರ್‌ಎಂಯು ವತಿಯಿಂದ ರಕ್ತದಾನ ಶಿಬಿರ

ಎಸ್‌ಡಬ್ಲ್ಯುಆರ್‌ಎಂಯು, ಹುಬ್ಬಳ್ಳಿ ವಿಭಾಗದ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಕೆ.ವಿ. ರಾಘವೇಂದ್ರ ಹಾಗೂ ವಿಭಾಗೀಯ ಕಾರ್ಯದರ್ಶಿ ಕಾಮ್ರೇಡ್ ಆರ್. ಕುಮಾರವೇಲನ ಅವರ ಮಾರ್ಗದರ್ಶನದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು. ಎಸ್‌ಡಬ್ಲ್ಯುಆರ್‌ಎಂಯು ಹೊಸಪೇಟೆ ಶಾಖೆಯ ಕಾರ್ಯದರ್ಶಿ ಕಾಮ್ರೇಡ್ ವೈ.ವಿ. ಮುರಳಿ ಹಾಗೂ ವೈಯುಆರ್‌ಆರ್‌ಬಿಸಿ/ಹೊಸಪೇಟೆಯ ಕಾರ್ಯದರ್ಶಿ ಶ್ರೀ ದೀಪಕ್ ಕೊಳಗದ ಅವರು ಶಿಬಿರದ ಆಯೋಜನೆ ಮತ್ತು ಸಮನ್ವಯದಲ್ಲಿ ಪ್ರಮುಖ ಪಾತ್ರ ವಹಿಸಿದರು.

ಕರುನಾಡ ಬುಕ್ ಆಫ್ ರೆಕಾರ್ಡ್ಸ್" ವಿಶ್ವದಾಖಲೆಗೆ ಸಮಾಜ ಸೇವಕ ಎಂ. ಧರ್ಮನಗೌಡ ಪಾತ್ರ

ಕರುನಾಡ ಬುಕ್ ಆಫ್ ರೆಕಾರ್ಡ್ಸ್" ವಿಶ್ವದಾಖಲೆಗೆ ಎಂ. ಧರ್ಮನಗೌಡ ಪಾತ್ರ

ರೋಗಮುಕ್ತರಾದ 45ಕ್ಕೂ ಹೆಚ್ಚು ಜನರಿಗೆ ಮನೆ ಹಾಗೂ ಸರ್ಕಾರಿ ಪಿಂಚಣಿ ಸೌಲಭ್ಯವನ್ನು ಒದಗಿಸಿಕೊಟ್ಟಿದ್ದಾರೆ. ಕೋವಿಡ್ ಸಮಯದಲ್ಲಿ ಮನೆ-ಮನೆಗೆ ಹೋಗಿ ಜನರ ತಪಾಸಣೆ ನಡೆಸಿ, ಸ್ವಂತ ಖರ್ಚಿನಲ್ಲಿ ರೋಗಿಗಳಿಗೆ ಆಹಾರ ಧಾನ್ಯ ಹಾಗೂ ಅತ್ಯಗತ್ಯ ವಸ್ತುಗಳನ್ನು ಒದಗಿಸಿದ್ದಾರೆ. ಅಲ್ಲದೆ ಪೋಲಿಯೋ, ಕ್ಷಯ, ಎಚ್.ಐ.ವಿ. ಹಾಗೂ ತಾಯಿ-ಮಕ್ಕಳ ಆರೋಗ್ಯ ರಕ್ಷಣಾ ಕಾರ್ಯ ಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸೇವೆ ಸಲ್ಲಿಸಿದ್ದಾರೆ.

Hospet News: ವಿಶೇಷ ಚೇತನರೊಂದಿಗೆ ಯುವ ಮುಖಂಡ ಹಫೀಜ್ ಶೇಖ್ ರವರ ಹುಟ್ಟುಹಬ್ಬ ಆಚರಣೆ

ವಿಶೇಷ ಚೇತನರೊಂದಿಗೆ ಯುವ ಮುಖಂಡರ ಹುಟ್ಟುಹಬ್ಬ ಆಚರಣೆ

ಸಮಾಜದಲ್ಲಿ ಲಕ್ಷಾಂತರು ರೂಪಾಯಿಗಳನ್ನ ಖರ್ಚು ಮಾಡಿ ಆಡಂಬರದ ಆಚರಣೆಗಳನ್ನು ಮಾಡಿ ಕೊಳ್ಳುವುದು ಪ್ರಸ್ತುತ ದಿನಮಾನಗಳಲ್ಲಿ ಸರ್ವೆಸಾಮಾನ್ಯವಾಗಿದೆ. ಇಂತಹ ದಿನಗಳಲ್ಲಿ 130ಕ್ಕೂ ಹೆಚ್ಚು ವಿಶೇಷ ಚೇತನ ಮಕ್ಕಳ ಮತ್ತು ಬುದ್ಧಿಮಾಂದ್ಯ ಮಕ್ಕಳ ಜೊತೆಗೆ ಆಚರಣೆ ಮಾಡಿಕೊಳ್ಳುವುದು ಸಮಾಜ ದಲ್ಲಿ ವಿಶೇಷವಾಗಿದೆ ಎಂದರು

Harapanahalli News: ನ್ಯಾಯಾಲಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿದ ಹೈಕೋರ್ಟ್ ನ್ಯಾಯಾಧೀಶರಾದ ಪ್ರದೀಪ್ ಸಿಂಗ್ ಯರೂರು

ನ್ಯಾಯಾಲಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿದ ಹೈಕೋರ್ಟ್ ನ್ಯಾಯಾಧೀಶ

ನಗರದ ಹೊರವಲಯದಲ್ಲಿರುವ ಗೋಸಾಯಿ ಗುಡ್ಡ ಮೇಲೆ ನೂತನವಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಕಟ್ಟಡ ಸ್ಥಳಕ್ಕೆ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಆಡಳಿತಾತ್ಮಕ ನ್ಯಾಯಾಧೀಶ ರಾದ ಪ್ರದೀಪ್ ಸಿಂಗ್ ಯರೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸುಪರ್ದಿನಲ್ಲಿ ನಡೆಯುತ್ತಿದ್ದು ಕಾಮಗಾರಿಗೆ ಸಂಬಂಧಿಸಿದಂತೆ ಇಲಾಖೆ ಇಂಜಿನಿಯರ್‌ಗಳ ಜತೆ ಕಟ್ಟಡ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

Harapanahalli News: ಶಿಕ್ಷಕರು ರಾಷ್ಟ್ರದ ನಿರ್ಮಾಪಕರು ಇದ್ದಂತೆ : ಶ್ರೀ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳು

ಶಿಕ್ಷಕರು ರಾಷ್ಟ್ರದ ನಿರ್ಮಾಪಕರು ಇದ್ದಂತೆ

ಹರಪನಹಳ್ಳಿ ತೆಗ್ಗಿನ ಮಠದ ಟಿ.ಎಂ.ಎ.ಇ ಸಂಸ್ಥೆಯಲ್ಲಿ ಅತಿ ಹೆಚ್ಚು ಟಿ.ಸಿ.ಹೆಚ್.ಶಿಕ್ಷಣ ಪಡೆದು ಶಿಕ್ಷಕರಾಗಿ ವೃತ್ತಿಜೀವನ ನಡೆಸುತ್ತಿರುವವರು ಬಹಳ ಜನ ಶಿಕ್ಷಕರು ಇದ್ದಾರೆ. ಅವರನ್ನೂ ನೋಡಿದ್ದು ಬಹಳ ಸಂತೋಷವಾಗಿದೆ. ಸಮಾಜದ ಬದಲಾವಣೆಯ ತರುವ ಏಕೈಕ ವೃತ್ತಿ ಯಾವುದಾರೂ ಇದ್ದರೆ ಆದು ಶಿಕ್ಷಕ ವೃತ್ತಿ ಆ ವೃತ್ತಿಯನ್ನು ಗೌರವಾಯುತವಾಗಿ ನಡೆದುಕೊಳ್ಳುವುದು ಎಲ್ಲರ ಆದ್ಯಕರ್ತವ್ಯ

Hospet News: ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಮಾಮ್ ನಿಯಾಜಿ ನೇಮಿಸಲು ಮನವಿ

ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಿಯಾಜಿ ನೇಮಿಸಲು ಮನವಿ

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ‌ ಆಗಮಿಸಿದ್ದ ತೆಲಂಗಾಣ ಸರ್ಕಾರದ ಸಲಹೆಗಾರರು ( ಪ್ರೋಟಾಕಾಲಾ & ಪಬ್ಲಿಕ್ ರಿಲೇಷನ್ ) ಹಾಗೂ ಎಐಸಿಸಿ ವೀಕ್ಷಕರಾದ ಹರಕಾರ್ ವೇಣುಗೋಪಾಲ್ ರಾವ್ ವೀಕ್ಷಕರಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

Hospet News: 25ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ: ಉಪಲೋಕಾಯುಕ್ತ ಬಿ.ವೀರಪ್ಪ ಭಾಗಿ

25ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ: ಉಪಲೋಕಾಯುಕ್ತ ಬಿ.ವೀರಪ್ಪ ಭಾಗಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.25ರಂದು ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ರಸ್ತೆಯ ಶ್ರೀ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Sandur News: ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚಂದ್ರಶೇಖರ್ ಆಜಾದ್: ಕುಮಾರ್ ಎಸ್.ನಾನಾವಟೆ

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚಂದ್ರಶೇಖರ್ ಆಜಾದ್

​ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ತಮ್ಮ ಹೆಸರು 'ಆಜಾದ್' (ಸ್ವಾತಂತ್ರ್ಯ), ತಂದೆಯ ಹೆಸರು 'ಸ್ವಾತಂತ್ರ್ಯ' ಮತ್ತು ವಿಳಾಸ 'ಜೈಲು' ಎಂದು ಉತ್ತರಿಸಿ ಬ್ರಿಟಿಷ್ ಅಧಿಕಾರಿಗಳನ್ನು ಬೆಚ್ಚಿಬೀಳಿಸಿದ್ದರು. ಈ ದಿಟ್ಟತನಕ್ಕಾಗಿ ಅವರಿಗೆ 14 ಚಾಟಿಯೇಟಿನ ಶಿಕ್ಷೆ ವಿಧಿಸಲಾಯಿತು. ಅದೇ ಸಂದರ್ಭದಲ್ಲಿ 'ತಾನು ಎಂದಿಗೂ ಬ್ರಿಟಿಷರಿಗೆ ಜೀವಂತವಾಗಿ ಬಂಧಿಯಾಗುವುದಿಲ್ಲ' ಎಂದು ಪ್ರತಿಜ್ಞೆ ಮಾಡಿದ್ದರು," ಎಂದು ನಾನಾವಟೆ ಸ್ಮರಿಸಿದರು.

Vijayanagara News: ಹೊಸಪೇಟೆಯಲ್ಲಿ ವಿಜಯಶ್ರೀ ಚೈಲ್ಡ್ ಕೇರ್ ಆಸ್ಪತ್ರೆ ಉದ್ಘಾಟನೆ

ಹೊಸಪೇಟೆಯಲ್ಲಿ ವಿಜಯಶ್ರೀ ಚೈಲ್ಡ್ ಕೇರ್ ಆಸ್ಪತ್ರೆ ಉದ್ಘಾಟನೆ

ಹೊಸಪೇಟೆ ನಗರದ ರಾಣಿಪೇಟೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಿಜಯಶ್ರೀ ಚೈಲ್ಡ್ ಕೇರ್ ಮಕ್ಕಳ ಹಾಗೂ ನವಜಾತ ಶಿಶುಗಳ ಆರೈಕೆ ಆಸ್ಪತ್ರೆ ಉದ್ಘಾಟನೆಯಾಗಿದೆ. ಆಸ್ಪತ್ರೆಯನ್ನು ಜಿಪಂ ಸಿಇಒ ಮೊಹಮ್ಮದ್ ಅಲಿ ಅಕ್ರಂ ಷಾ, ಬಲ್ಡೋಟಾ ಗ್ರೂಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿದೇರ್ಶಕ ನರೇಂದ್ರ ಬಲ್ಡೋಟಾ ಉದ್ಘಾಟಿಸಿದರು.

Hospet News: ವಿಜಯಶ್ರೀ ಚೈಲ್ಡ್ ಕೇರ್' ಆಸ್ಪತ್ರೆ ಉದ್ಘಾಟನೆ

ವಿಜಯಶ್ರೀ ಚೈಲ್ಡ್ ಕೇರ್' ಆಸ್ಪತ್ರೆ ಉದ್ಘಾಟನೆ

ವಿಜಯಶ್ರೀ ಚೈಲ್ಡ್ ಕೇರ್ ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಅನುಭವಿ ಮಕ್ಕಳ ತಜ್ಞರು ಹಾಗೂ ನುರಿತ ವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದ್ದು, ಮಕ್ಕಳಿಗೆ ಸುರಕ್ಷಿತ, ಗುಣಮಟ್ಟದ ಮತ್ತು ಕರುಣಾಮಯ ಆರೋಗ್ಯ ಸೇವೆಗಳನ್ನು ನೀಡಲು ಬದ್ಧವಾಗಿದೆ ಎಂದು ಡಾ. ಹರ್ಷಿತಾ ಜೈನ್ ತಿಳಿಸಿದರು.

ಪ್ರವಾಸಕ್ಕೆ ತೆರಳಿದ್ದಾಗ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು

ಪ್ರವಾಸಕ್ಕೆ ತೆರಳಿದ್ದಾಗ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು

Vijayanagara News: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ಘಟನೆ ನಡೆದಿದೆ. ಹರಪನಹಳ್ಳಿಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hospet News: ಜು.12ರಂದು ರೋಟರಿ ಹಾಗೂ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ

ಜು.12ರಂದು ರೋಟರಿ ಹಾಗೂ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ

ಹೊಸಪೇಟೆ ರೋಟರಿ ಕ್ಲಬ್ ಸಾಮಾಜಿಕ ಸೇವೆಯಲ್ಲಿ ವಿಶ್ವಾಸಾರ್ಹತೆಯನ್ನು ಪಡೆದಿದ್ದು ಈಗಾಗಲೇ ರೋಟರಿ ಬ್ಲಡ್ ಬ್ಯಾಂಕ್ ಡಯಾಲಿಸಿಸ್ ಸೆಂಟರ್ ಫಿಸಿಯೋಥೆರಪಿ ಪ್ಯಾಥಲಾಜಿ ಲ್ಯಾಬ್, ಕಣ್ಣಿನ ಆಸ್ಪತ್ರೆ ಸೇರಿದಂತೆ ಹಲವಾರು ಶಾಶ್ವತ ಯೋಜನೆಗಳನ್ನು ಅತ್ಯಂತ ಹೆಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿದ್ದೇವೆ

ಹಂಪಿ, ಮೈಸೂರು, ಲಕ್ಕುಂಡಿಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ಯೋಜನೆ: ಕೆ.ಜೆ. ಜಾರ್ಜ್

ವಾಯು-ರೈಲು ಸಂಪರ್ಕದೊಂದಿಗೆ ರಾಜ್ಯದ 50 ಪ್ರವಾಸಿ ತಾಣಗಳಿಗೆ ಕಾಯಕಲ್ಪ

Vijayanagara News: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 50 ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಯಡಿ ಕರ್ನಾಟಕದ ಐತಿಹಾಸಿಕ ತಾಣಗಳಾದ ಹಂಪಿ, ಮೈಸೂರು ಮತ್ತು ಲಕ್ಕುಂಡಿ ಕ್ಷೇತ್ರಗಳನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ತೀವ್ರ ಸಿದ್ಧತೆ ನಡೆಸಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

Hospet News: ಭೋವಿ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಪಿ.ಬಾಬು ನೇಮಕ

Hospet News: ಭೋವಿ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಪಿ.ಬಾಬು ನೇಮಕ

ಕರ್ನಾಟಕ ಭೋವಿ (ವಡ್ಡರ) ಮಹಾಸಭಾದ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯದಂತೆ, ವಿಜಯನಗರ ಜಿಲ್ಲೆಯಲ್ಲಿ ಮಹಾಸಭಾದ ಸಂಘಟನೆಯನ್ನು ಬಲಪಡಿಸುವುದು. ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮಿಸುವುದು. ರಾಜ್ಯ ಸಮಿತಿಯ ನಿರ್ದೇಶನಗಳನ್ನು ಪಾಲಿಸಿ, ಜಿಲ್ಲಾ ಮಟ್ಟದ ಕಾರ್ಯ ಕ್ರಮಗಳನ್ನು ಆಯೋಜಿಸಬೇಕು

Loading...