ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವಿಜಯನಗರ

Danta Purana Movie: ಫೆ.6ರಂದು ಮಕ್ಕಳ ಚಲನಚಿತ್ರ ʼದಂತಪುರಾಣʼ ಬಿಡುಗಡೆ

ಫೆ.6ರಂದು ಮಕ್ಕಳ ಚಲನಚಿತ್ರ ʼದಂತಪುರಾಣʼ ಬಿಡುಗಡೆ

Vijayanagara News: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರ ಮಹೋತ್ಸವದಲ್ಲಿ ಮಾನ್ಯತೆ ಪಡೆದು, ಮೂರು ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ವಿಭಿನ್ನ ಕಥಾನವಸ್ತುವಿನ ಕನ್ನಡ ಸಿನಿಮಾ “ದಂತಪುರಾಣ” ಫೆ.6ರಂದು ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ನವೀನ್ ಶರ್ಮಾ ತಿಳಿಸಿದ್ದಾರೆ.

ಕೊಟ್ಟೂರು ತ್ರಿವಳಿ ಕೊಲೆ ಕೇಸ್‌ಗೆ ಟ್ವಿಸ್ಟ್; ಹಣಕ್ಕಾಗಿ ಮಾವನ ಜತೆ ಸೇರಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ!

ಕೊಟ್ಟೂರು ತ್ರಿವಳಿ ಹತ್ಯೆ; ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ!

Kotturu triple murder case: ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆಗೈದಿದ್ದ ಆರೋಪಿ ಅಕ್ಷಯ್, ತನ್ನ ತಂಗಿಯ ನಡವಳಿಕೆಯಿಂದ ಬೇಸತ್ತು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದ. ಆದರೆ, ಇದೀಗ ಎಫ್‌ಡಿ ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದಿದ್ದ ಎಂಬುವುದು ತಿಳಿದುಬಂದಿದೆ.

ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ; ಒಂದೇ ಗುಂಡಿಯಲ್ಲಿ ಮೃತದೇಹಗಳು ಪತ್ತೆ!

ಕೊಟ್ಟೂರು ತ್ರಿವಳಿ ಕೊಲೆ; ಮನೆಯಲ್ಲೇ ಮೃತದೇಹ ಹೂತಿಟ್ಟಿದ್ದ ಯುವಕ!

Kottur Triple Murder Case: ಕೊಟ್ಟೂರಿನಲ್ಲಿ ಮೂವರನ್ನು ಕೊಲೆ ಮಾಡಿದ್ದ ಯುವಕ, ಬಳಿಕ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಯುವಕ ಅಕ್ಷಯ್‌ ದೂರು ದಾಖಲಿಸಿದ್ದ. ಆದರೆ ಆರೋಪಿಯ ದ್ವಂದ್ವ ಹೇಳಿಕೆಯನ್ನು ಗಮನಿಸಿದ ಪೊಲೀಸರು, ಮತ್ತಷ್ಟು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ವಿಜಯನಗರದಲ್ಲಿ ಶಾಕಿಂಗ್‌ ಘಟನೆ; ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಕೊಲೆಗೈದ ಯುವಕ

ವಿಜಯನಗರದಲ್ಲಿ ತಂದೆ, ತಾಯಿ, ತಂಗಿಯನ್ನು ಕೊಲೆಗೈದ ಯುವಕ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದ. ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಆದರೆ, ಮೂವರನ್ನು ಆತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

'ಹಂಪಿ ಉತ್ಸವ'ಕ್ಕೆ ದಿನಾಂಕ ಫಿಕ್ಸ್‌; ಸ್ಥಳ ಪರಿಶೀಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

'ಹಂಪಿ ಉತ್ಸವ' ಮುಖ್ಯ ವೇದಿಕೆ ಸ್ಥಳ ಪರಿಶೀಲಿಸಿದ ಜಮೀರ್ ಅಹ್ಮದ್ ಖಾನ್

Hampi Utsav 2026: ಫೆಬ್ರವರಿ 13ರಿಂದ 3 ದಿನಗಳ ಕಾಲ ಅದ್ಧೂರಿಯಾಗಿ ಹಂಪಿ ಉತ್ಸವ 2026 ಆಚರಣೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಗುರುವಾರ ಉತ್ಸವ ನಡೆಯುವ ಮುಖ್ಯ ವೇದಿಕೆ, ವಾಹನಗಳ ನಿಲುಗಡೆ ಸ್ಥಳ ಪರಿಶೀಲನೆ ನಡೆಸಿದರು.

Hampi Utsav 2026: ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ 'ಹಂಪಿ ಉತ್ಸವ-2026'

ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ 'ಹಂಪಿ ಉತ್ಸವ-2026' ಆಚರಣೆ

Hampi Utsav 2026: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Ishant Sharma: ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌, ಮಾಧ್ಯಮ ಸಂಜೀವಿನಿ ಅನುಷ್ಠಾನಕ್ಕೆ ಪ್ರಯತ್ನ: ಶಿವಾನಂದ ತಗಡೂರು

ಪತ್ರಕರ್ತರಿಗೆ ಉಚಿತ ಬಸ್ ಪಾಸ್‌, ಮಾಧ್ಯಮ ಸಂಜೀವಿನಿ ಅನುಷ್ಠಾನಕ್ಕೆ ಪ್ರಯತ್ನ

Vijayanagara News: ಹಿರಿಯ ಪತ್ರಕರ್ತ ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿರುವ ಕಾನಿಪ 95 ವರ್ಷಗಳನ್ನು ಪೂರೈಸುತ್ತದೆ. ದೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಏಕೈಕ ಪತ್ರಕರ್ತರ ಸಂಘ ನಮ್ಮದು ಎಂಬುದು ಹೆಮ್ಮೆಯ ಸಂಗತಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಹಂಪಿಯಲ್ಲಿ ಗುಡ್ಡ ಹತ್ತಲು ಹೋಗಿ ಬಿದ್ದ ಫ್ರಾನ್ಸ್‌ ಪ್ರವಾಸಿಗ; 2 ದಿನಗಳ ಬಳಿಕ ರಕ್ಷಣೆ

ಹಂಪಿಯಲ್ಲಿ ಗುಡ್ಡ ಹತ್ತಲು ಹೋಗಿ ಬಿದ್ದಿದ್ದ ಫ್ರಾನ್ಸ್‌ ಪ್ರವಾಸಿಗನ ರಕ್ಷಣೆ

French tourist rescued in Hampi: ಹಂಪಿಯಲ್ಲಿ ಪ್ರವಾಸಿಗ ಬಿದ್ದ ಸ್ಥಳ ನಿರ್ಜನ ಪ್ರದೇಶವಾಗಿತ್ತು. ಹೀಗಾಗಿ ಅವರು ಎರಡು ದಿನ ಅಲ್ಲೇ ಇದ್ದರು. ಬಳಿಕ ಹೇಗೋ ತೆವಳಿಕೊಂಡು ಸಮೀಪದ ಬಾಳೆ ತೋಟಕ್ಕೆ ಬಂದಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ಪಡೆದು, ರಕ್ಷಣೆ ಮಾಡಿದ್ದಾರೆ.

Hampi: ವಿಶ್ವವಿಖ್ಯಾತ ಹಂಪಿಯ ಕಳಪೆ ನಿರ್ವಹಣೆ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗರಂ

ಹಂಪಿಯ ಕಳಪೆ ನಿರ್ವಹಣೆ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗರಂ

Nirmala Sitaraman: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನಗಳ ವಿಜಯನಗರ ಪ್ರವಾಸವನ್ನು ಮುಕ್ತಾಯಗೊಳಿಸಿದ್ದಾರೆ. ಈ ವೇಳೆ ಅವರು ಅವರು ಸೇರಿದಂತೆ ಹಲವು ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿದರು.

Hospet News: 40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋತ್ಸವ ಸಂಪನ್ನ

40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋತ್ಸವ ಸಂಪನ್ನ

ನಗರದ ಅಮರಾವತಿಯ ಶ್ರೀ ಯಾಜ್ಞವಲ್ಕ ಸೇವಾ ಟ್ರಸ್ಟ್ ವತಿಯಿಂದ ಶ್ರೀವಡಕರಾಯ ಸ್ವಾಮಿ ದೇಗುಲದಲ್ಲಿ 40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋ ತ್ಸವ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಶ್ರೀ ಗುರುಗಳ ಭಾವಚಿತ್ರವನ್ನು ದೇವಸ್ಥಾನದಲ್ಲಿ ಸ್ಥಾಪಿಸಲಾಯಿತು. ನಂತರ ಕಾಕಡಾರತಿ, ರುದ್ರಾಭೀಷೇಕ, ಶ್ರೀ ಗುರುಗಳ ಜನೋತ್ಸವ ತೊಟ್ಟಿಲು ಸೇವೆ ಜರುಗಿತು.

KUWJ: ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಪಿ.ಸತ್ಯನಾರಾಯಣ ಆಯ್ಕೆ

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Working Journalists Association)ದ 2025-28 ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪಿ.ಸತ್ಯ ನಾರಾಯಣ ಅವರು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಕೆ.ಲಕ್ಷ್ಮಣ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯರಾಗಿ ಪಿ.ವೆಂಕೋಬ ನಾಯಕ, ಜಿಲ್ಲಾ ಕಾರ್ಯದರ್ಶಿಯಾಗಿ ಕೆ.ಸುರೇಶ್ ಚವ್ಹಾಣ್, ಎಂ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Vijayanagara News: ನಾಳೆ ಕೂಡ್ಲಿಗಿಯಲ್ಲಿ 1250 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಶಂಕುಸ್ಥಾಪನೆ; ಭರದ ಸಿದ್ಧತೆ

ಕೂಡ್ಲಿಗಿಯಲ್ಲಿ ನಾಳೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಶಂಕುಸ್ಥಾಪನೆ

CM's Programme in Kudligi: ಕೂಡ್ಲಿಗಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಅವರು ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದರು. ಕಾರ್ಯಕ್ರಮಕ್ಕೆ ಅಂದಾಜು 50 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

Hospet News: ಹೊಚ್ಚ ಹೊಸ ವಿನ್ಯಾಸಗಳೊಂದಿಗೆ ಹೊಸಪೇಟೆಗೆ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಆಭರಣ ಪ್ರದರ್ಶನ!

ಹೊಸಪೇಟೆಗೆ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಆಭರಣ ಪ್ರದರ್ಶನ!

‘ಹೊಸಪೇಟೆಯಲ್ಲಿನ ಈ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಸೀಮಿತವಾಗಿಲ್ಲ - ಕಲಾತ್ಮ ಕತೆ, ಪರಂಪರೆಯ ಪ್ರದರ್ಶನ. ಇಲ್ಲಿ ಸಂದರ್ಶಕರು 155 ವರ್ಷಗಳಷ್ಟು ಹಳೆಯ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಭರಣಗಳ ಭವಿಷ್ಯವನ್ನು ಹೇಗೆ ರೂಪಿಸುತ್ತಿದೆ ಎಂಬುದನ್ನು ವೀಕ್ಷಿಸುತ್ತಾರೆ’ ಎಂದು ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಪಿಆರ್ ಮುಖ್ಯಸ್ಥ ಶ್ರೀ ತೇಜಸ್ ಕಲ್ರಾ ಹೇಳಿದರು

Hospet News: ಶಿರೂರು ಮಠದ ವೇದರ್ಧನತೀರ್ಥ ಶ್ರೀಪಾದರಿಂದ ಪರ್ಯಾಯ ಸಂಚಾರ

ಶಿರೂರು ಮಠದ ವೇದರ್ಧನತೀರ್ಥ ಶ್ರೀಪಾದರಿಂದ ಪರ್ಯಾಯ ಸಂಚಾರ

ಉಡುಪಿ ಶ್ರೀಕೃಷ್ಣ ಮಠದಲ್ಲಿ 2026ರ ಜನವರಿ 18ರಿಂದ ಶಿರೂರು ಮಠದ ಪರ್ಯಾಯ ಅವಧಿ ಆರಂಭವಾಗಲಿದ್ದು, ಎರಡು ವರ್ಷವೂ ಪ್ರತಿದಿನ ನಾಲ್ಕೂ ವೇದಗಳ ಪಠಣ ಪರ್ಯಾಯದ ವಿಶೇಷವಾಗಿರುತ್ತದೆ ಎಂದು ಸರ್ವಜ್ಞಪೀಠ ಏರಲಿರುವ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹೇಳಿದರು.

Karnataka Weather:‌ ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather: ಹವಾಮಾನ ವರದಿ; ನಾಳೆ ಮೈಸೂರು, ಮಂಡ್ಯ ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ನಾಳೆ ಮೈಸೂರು, ಮಂಡ್ಯ ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ (Weather Report) ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather: ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ಆಕಾಶ, ರಾಜ್ಯದ ಉಳಿದೆಡೆ ಒಣ ಹವೆ

ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನ.1ರಂದು ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ನ.2ರಂದು ಕೂಡ ಇದೇ ರೀತಿಯ ವಾತಾವರಣ (Karnataka Weather forecast) ಮುಂದುವರಿಯಲಿದೆ.

Hospet News: ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಸ್ವಂತ ಕಟ್ಟಡ ನ.1ಕ್ಕೆ ಉದ್ಘಾಟನೆ: ವಿಶ್ವನಾಥ್ ಚ.ಹಿರೇಮಠ

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಸ್ವಂತ ಕಟ್ಟಡ ನ.1ಕ್ಕೆ ಉದ್ಘಾಟನೆ

ನ.1ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭನಡೆಯಲಿದೆ. ಕೊಟ್ಟೂರು ಬಸವಲಿಂಗ ಮಹಾ ಸ್ವಾಮೀಜಿ ಮತ್ತು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರು ಸಾನಿಧ್ಯ ವಹಿಸುವರು. ವಿ ಸಾಫ್ಟ್ ಸಂಸ್ಥೆಯ ಮೂರ್ತಿ ವೀರಗಂಟಿ, ಗೋದ್ರೆಜ್ ಕಂಪನಿಯ ಉಪಾಧ್ಯಕ್ಷ ಪರ್ಸಿ ಮಾಸ್ಟರ್ ಬಹಾದ್ದೂ‌ರ್ ಇರಲಿದ್ದಾರೆ

Karnataka Weather: ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಯೆಲ್ಲೋ ಅಲರ್ಟ್‌; ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರು, ಮಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

ಇಂದು ಬೆಂಗಳೂರು, ಮಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.

Nirmala sitharaman: ಹಂಪಿ ಶ್ರೀ ವಿರೂಪಾಕ್ಷ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಹಂಪಿ ಶ್ರೀ ವಿರೂಪಾಕ್ಷ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

Hampi virupaksha temple: ಹಂಪಿಯಲ್ಲಿ ವಿರೂಪಾಕ್ಷನ ದರ್ಶನ ಪಡೆದ ಬಳಿಕ ನಿರ್ಮಲಾ ಸೀತಾರಾಮನ್ ಅವರು, ಅಲ್ಲಿನ ಆನೆ ಲಕ್ಷ್ಮೀಯಿಂದ ಆಶೀರ್ವಾದ ಪಡೆದರು. ಬಳಿಕ ಹಂಪಿ ವೀಕ್ಷಿಸಲು ಆಗಮಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಹಣಕಾಸು ಸಚಿವೆ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ್ದ ವೇಳೆ ಹಂಪಿಗೆ ಭೇಟಿ ನೀಡಿದ್ದರು.

Cylinder Blast: ಹೊಸಪೇಟೆ ಸಿಲಿಂಡರ್ ಸ್ಫೋಟ ದುರಂತ: ಮೃತರ ಸಂಖ್ಯೆ 4ಕ್ಕೇರಿಕೆ, ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಸಿಲಿಂಡರ್ ಸ್ಫೋಟ ದುರಂತ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

Vijayanagara News: ಹೊಸಪೇಟೆಯ ಗಾದಿಗನೂರಿನಲ್ಲಿ ಮನೆಯಲ್ಲಿದ್ದ ಅಡುಗೆ‌ ಅನಿಲ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯಗಳಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಶನಿವಾರ ಮತ್ತೆ ಇಬ್ಬರು ಮೃತಪಟ್ಟಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

Minister B.Z. Zameer Ahmed Khan: ಜಿಲ್ಲೆಯ ವಿವಿಧೆಡೆಯಿಂದ 105 ಅರ್ಜಿ ಸ್ವೀಕಾರ, 25 ಅರ್ಜಿಗಳ ಸ್ಥಳದಲ್ಲಿ ಇತ್ಯರ್ಥ

ಸಾರ್ವಜನಿಕರ ಬೇಡಿಕೆಗೆ ಭರವಸೆಯಾದ ಅಹವಾಲು ಸ್ವೀಕಾರ

ಜನಸ್ಪಂದನಾ ಮೂಲಕ ಕೇವಲ ಸಾರ್ವಜನಿಕರ ಅಹವಾಲು ಕೇಳುವುದು ಮಾತ್ರ ವಲ್ಲದೇ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಿಗೆ ಭರವಸೆ ಮೂಡಿಸಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Loading...