ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ವಿಜಯಪುರ
ಸ್ಪಂದನಾ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಹಾಕಿದೆ: ಡಾ.ಮೇತ್ರಿ

ಸ್ಪಂದನಾ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಹಾಕಿದೆ

ಕೇವಲ ಸಾರ್ವಜನಿಕರ ತಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿಯೇ ಒಳ್ಳೆಯ ಸೇವೆ ಸಿಗುತ್ತದೆ ಎಂಬ ಮನೋಧೋರಣೆ ತಗೆದು ಹಾಕಿ ನಮ್ಮಲ್ಲಿಯೂ ಕೂಡಾ ಸುಸಜ್ಜಿತ ಆಸ್ಪತ್ರೆ ಇದೆ ಎಂಬ ನಂಬಿಕೆಯಿಂದ ಬನ್ನಿ. ನಮ್ಮ ಆಸ್ಪತ್ರೆಯಲ್ಲಿ ೨೪*೦೭ ನಿರತಂತರ ವೈದ್ಯರು ಲಭ್ಯವಿರುತ್ತಾರೆ. ಅಂಬುಲೇನ್ಸ್, ತುರ್ತು ಚಿಕಿತ್ಸಾ ವಿಭಾಗ, ಇಸಿಜಿ, ಆಪರೇಶನ್ ಥಿಯೇಟರ್, ಎಕ್ಸರೇ, ಮೇಡಿಕಲ್, ವೇಂಟಿಲಿಟರ್, ಐಸಿಯು, ಒಳರೋಗಿಗಳ ವಿಭಾಗ, ಲ್ಯಾಬ್ ಇನ್ನು ಇತರೆ ಸೇವೆಗಳು ಲಭ್ಯವಿದ್ದು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ

Vijayapura (Indi) news: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯ: ಆದೇಶಕ್ಕೆ ಖಂಡನೆ

ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯ: ಆದೇಶಕ್ಕೆ ಖಂಡನೆ

ಬಿ.ಎಲ್. ಓ ಕೆಲಸ ಮಾಡುವುದು ಅಂಗವಾಡಿ ಕಾರ್ಯಕರ್ತರಿಗೆ ಸಾಧ್ಯವಿಲ್ಲ. ಇದರಿಂದ ಮುಕ್ತಿ ನೀಡಬೇಕು ಅಂಗನವಾಡಿ ಕಾರ್ಯಕರ್ತರು ಈಗಾಗಲೇ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಚಿಕ್ಕಮಕ್ಕಳ ಆರೋಗ್ಯದ ಜೊತೆ ಎಲ್ಲಾ ರೀತಿಯಿಂದ ನೋಡಿಕೊಳ್ಳಬೇಕು. ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಅಂಗನವಾಡಿ ಬಾಡಿಗೆ ಕೂಡಾ ನೀಡುತ್ತಿಲ್ಲ ಒಟ್ಟಾರೆ ಅಂಗವಾಡಿ ಕಾರ್ಯಕರ್ತೆಯರಿಗೆ ಬಿ.ಎಲ್ ಓ ಆದೇಶ ರದ್ದುಪಡಿಸಬೇಕು

ಕಾಂಗ್ರೆಸ್ ನಾಯಕರಿಗೆ ಅಭಿವೃದ್ದಿ ಚಿಂತೆ ಇಲ್ಲ, ಕುರ್ಚಿ ಚಿಂತೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ನಾಯಕರಿಗೆ ಅಭಿವೃದ್ದಿ ಚಿಂತೆ ಇಲ್ಲ, ಕುರ್ಚಿ ಚಿಂತೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕುರ್ಚಿ ಉಳಿಸಿಕೊಳ್ಳುವ ಚಿಂತೆ, ಉಪಮುಖ್ಯ ಮಂತ್ರಿಗಳಿಗೆ ಮುಖ್ಯಮಂತ್ರಿಯಾಗುವ ಚಿಂತೆ ಸದಾ ದಿಲ್ಲಿ ಓಡಾಟ ಇದು ಸಾಧನೆಯೇ ? ಈ ರಾಜ್ಯದ ಬಡವರ, ರೈತರ, ಸಾಮಾನ್ಯ ಜನತೆಯ ಚಿಂತೆ ಇಲ್ಲದಾಗಿದೆ. ತಮ್ಮ ಚಿಂತೆಯಲ್ಲಿಯೇ ಕಾಂಗ್ರೆಸ್ ದಿನ ಕಳೆಯುತ್ತಿದೆ

Murder Case: ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

murder Case: ಬಾಗಪ್ಪ ಹರಿಜನ ಆಪ್ತನ ಕೊಲೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿಪಿಐ ಪ್ರದೀಪ್ ತಳಕೇರಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ.

DK Shivakumar: ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿ.ಕೆ. ಶಿವಕುಮಾರ್

ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿಕೆಶಿ

DK Shivakumar: ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

CM Siddaramaiah: ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ- ಡಿಕೆಶಿ ಭರವಸೆ

ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದ ಡಿಕೆಶಿ

DK Shivakumar: ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯ ತನಕ ಯೋಜನೆಗಳು ಮುಂದುವರೆಯುತ್ತವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Indi (Vijayapur) News: ವಚನಗಳ ಮೂಲಕ ಬಸವಣ್ಣ ಸಮಾಜದ ಅಂಧಕಾರ, ಮೂಢನಂಬಿಕೆ ಹೋಗಲಾಡಿಸಿದ್ದಾರೆ: ಶಾಸಕ ಯಶವಂತರಾಯಗೌಡ ಪಾಟೀಲ

ವಚನಗಳ ಮೂಲಕ ಸಮಾಜದ ಅಂಧಕಾರ, ಮೂಢನಂಬಿಕೆ ಹೋಗಲಾಡಿಸಿದ್ದಾರೆ

12ನೇ ಶತಮಾನದಲ್ಲಿ ಕುಲಕ್ಕೊಬ್ಬ ಶರಣರಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಯಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾ ಪ್ರಭುತ್ವ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿದ್ದು ಅಣ್ಣ ಬಸವಣ್ಣನವರಿಗೆ ಯಾವುದೇ ಮುಜುಗರ ವಾಗದಂತೆ ಕಾರ್ಯ ನಿರ್ವಹಿಸಿದರು ಇವರ ಕಾರ್ಯಕ್ಷಮತೆ ಇಂದಿನವರಿಗೆ ಪ್ರೇರಣೆಯಾಗಿದೆ.

ಕೇಂದ್ರದ ನೈಯಾ ಪೈಸೆ ಯೋಜನೆಯಲ್ಲಿ ಇಲ್ಲ: ಶಾಸಕ ಯಶವಂತರಾಯಗೌಡ ಪಾಟೀಲ

ಕೇಂದ್ರದ ನೈಯಾ ಪೈಸೆ ಯೋಜನೆಯಲ್ಲಿ ಇಲ್ಲ

ಕೇಂದ್ರದ ನೈಯಾ ಪೈಸೆ ಇಲ್ಲ. ಇದಕ್ಕೆ ದಾಖಲಾತಿ ಮಾತನಾಡುತ್ತವೆ, ಆಧಾರ ರಹಿತ ಆರೋಪಗಳು ಸರಿಯಾದ ಕ್ರಮವಲ್ಲ. ಕಾಲ ಕಾಲಂತರಗಳಿಂದ ಹಿಂದಿನ ಜನಪ್ರತಿನಿಧಿಗಳು ಅನುದಾನದ ಲಭ್ಯತೆ ಮೇಲೆ ಮಾಡಿದ್ದಾರೆ ಯಾರನ್ನೂ ಕೂಡಾ ಅಲ್ಲಗಳೆಯಬಾರದು. ಇಂದು ಈ ಕ್ಷೇತ್ರಕ್ಕೆ ಸಹಾಯ ಮಾಡಿದ ಮುಖ್ಯ ಮಂತ್ರಿಗಳನ್ನು, ಉಪಮುಖ್ಯಮಂತ್ರಿಗಳನ್ನು, ಸಚಿವರನ್ನು ಅಭಿನಂದನೆ ಸಲ್ಲಿಸುವುದು ಆದ್ಯ ಕರ್ತವ್ಯ

Bank Robbery: ವಿಜಯಪುರ ಬ್ಯಾಂಕ್‌ ದರೋಡೆ: 15 ಆರೋಪಿಗಳ ಬಂಧನ, ಮಾಜಿ ಮ್ಯಾನೇಜರ್‌, ಉಪನ್ಯಾಸಕ, ರೈಲ್ವೆ ನೌಕರರೆಲ್ಲಾ ಸೇರಿ ಮಾಡಿದ ದರೋಡೆ!

ಮಾಜಿ ಮ್ಯಾನೇಜರ್‌, ಲೆಕ್ಚರರ್‌ಗಳಿಂದ ಬ್ಯಾಂಕ್ ದರೋಡೆ! 15 ಮಂದಿ ಸೆರೆ

Bank Robbery: ಬಂಧಿತರೆಲ್ಲರೂ ಹುಬ್ಬಳ್ಳಿ ನಗರದವರು ಮತ್ತು ಸ್ನೇಹಿತರಾಗಿದ್ದರು. ಪ್ರಥಮ ಬಾರಿಗೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ನಡೆದಿದ್ದ ದೊಡ್ಡ ದೊಡ್ಡ ಬ್ಯಾಂಕ್ ದರೋಡೆ ಪ್ರಕರಣಗಳನ್ನು ಅಧ್ಯಯನ ಮಾಡಿದ್ದರು. ಜೊತೆಗೆ ಸಿನಿಮಾ, ಧಾರಾವಾಹಿಗಳನ್ನು ನೋಡಿ ಬ್ಯಾಂಕ್ ಕಳುವಿಗೆ ಮೂರು ತಿಂಗಳ ಮೊದಲೇ ಯೋಜನೆ ರೂಪಿಸಿದ್ದರು ಎಂದು ಹೇಳಿದರು.

Indi (Vijayapura) News: 19 ಕೆರೆಗಳು ತುಂಬಿರುವುದರಿಂದ ರೈತರ ಮುಖದಲ್ಲಿ ಮಂದಹಾಸ: ಶಾಸಕ ಯಶವಂತರಾಯಗೌಡ ಪಾಟೀಲ

19 ಕೆರೆಗಳು ತುಂಬಿರುವುದರಿಂದ ರೈತರ ಮುಖದಲ್ಲಿ ಮಂದಹಾಸ

ರಾಜಕೀಯ ಇಚ್ಛಾಶಕ್ತಿ ಇರಬೇಕು. ಜಿಟಿಟಿಸಿ ಕಾಲೇಜು ಜಿಲ್ಲೆಗೆ ಕೊಡಬೇಕು. ಆದರೆ ನಾನು ಮುಖ್ಯ ಮಂತ್ರಿಗಳ ಮನವಿ ಮಾಡಿ ಜಿಟಿಟಿಸಿ ಕಾಲೇಜು ತಂದಿರುವೆ, ವಿದ್ಯಾರ್ಥಿಗಳಿಗೆ ದೇಶ ವಿದೇಶದಲ್ಲಿ ಉದ್ಯೋಗ ಸಿಗುತ್ತದೆ. ನೈತಿಕ ರಾಜಕಾರಣ ಮಾಡಬೇಕು, ಅನಧಿಕೃತ ಚಟುವಟಿಕೆಗಳು

Indi (Vijayapura) News: ಜಿ.ಟಿ.ಟಿ.ಸಿ ಕಾಲೇಜಿನ ಬಹುದಿನಗಳ ಕನಸು ಈಡೇರಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ಜಿ.ಟಿ.ಟಿ.ಸಿ ಕಾಲೇಜಿನ ಬಹುದಿನಗಳ ಕನಸು ಈಡೇರಿಸಿದ ಶಾಸಕ

ಇಂಡಿಯನ್ನು ಜಿಲ್ಲೆಯನ್ನಾಗಿಸುವ ಕನಸು ಕಂಡು ಕೇವಲ ಕನಸು ನನಸಾಗಿಸದೆ ಒಂದು ಜಿಲ್ಲೆಗೆ ಏನ್ನೇಲ್ಲಾ ಬೇಕಾದ ಸರಕಾರದ ಇಲಾಖೆಗಳು ತರುವುದರೊಂದಿಗೆ ಇಂಡಿ ಮತಕ್ಷೇತ್ರದಲ್ಲಿ ಅಭಿವೃದ್ದಿ ಯ ಶಕೆ ಪ್ರಾರಂಭಿಸಿ ನಿರುದ್ಯೋಗ ನಿವಾರಣೆಗೆ ಜಿಟಿಟಿಸಿ ಕಾಲೇಜು ಮಂಜೂರಾತಿ ಮಾಡಿಸಿ ಒಬ್ಬ ರಾಜಕೀಯ ನಾಯಕನ ಇಚ್ಛಾಶಕ್ತಿ ಇದ್ದರೆ ಎನೆಲ್ಲಾ ಮಾಡಲು ಸಾಧ್ಯ ಎಂಬು ದನ್ನು ಶಾಸಕ ಯಶವಂತ ರಾಯಗೌಡ ಪಾಟೀಲ ರಾಜ್ಯದಲ್ಲಿಯೇ ಮಾದರಿಯಾಗಿದ್ದಾರೆ.

Indi (Vijayapura) News: ರೈತ, ಸೈನಿಕ ದೇಶದ ಬೆನ್ನೆಲುಬು: ಬಸವಂತರಾಯಗೌಡ.ವ್ಹಿ ಪಾಟೀಲ

ರೈತ, ಸೈನಿಕ ದೇಶದ ಬೆನ್ನೆಲುಬು

ಭಾರತ ದೇಶ ವಿಶ್ವದಲ್ಲಿಯೇ ಪ್ರಬಲ ರಾಷ್ಟ್ರವಾಗಿದ್ದು, ಇದಕ್ಕೆ ಸೈನಿಕರ ಆತ್ಮಸ್ಥೆರ್ಯೆವೇ ಕಾರಣ. ಸೈನಿಕರು ತಮ್ಮ ಮನೆ, ಮಠ.ಬಂಧು ಬಾಂದವರನ್ನು ಬಿಟ್ಟು ತಾಯ್ನಾಡಿನ ಸೇವೆ ಮಾಡುತ್ತಿರುವುದು ಪುಣ್ಯದ ಕೆಲಸ ಇಡೀ ದೇಶವೆ ನನ್ನ ಮನೆ ಎಂಬ ಮನೋದೋರಣೆ ಅವರಲ್ಲಿದೆ ದೇಶ ಸೇವೆ ಈಶ ಸೇವೆ ಇಂತಹ ಪವಿತ್ರ ಕಾಯಕ ಮಾಡುತ್ತಿರುವ ಇವರ ಕುಟುಂಬಸ್ಥರು ಭಾಗ್ಯವಂತರು ಸರಕಾರಗಳು ಸೈನಿಕರ ಕುಟುಂಬ ಗಳಿಗೆ ಇನ್ನು ಹೆಚ್ಚಿನ ಸಹಾಯ ಸೌಲಭ್ಯಗಳು ನೀಡಬೇಕು

ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಾಯಿಸುವ ಅವಧಿ ಜು, ೧೫ರವರೆಗೆ ಹಾಗೂ ದ್ರಾಕ್ಷಿ ಬೆಳೆ ವಿಮಾ ಯೋಜನೆಯಡಿ ನೋಂದಾಯಿಸುವ ಅವಧಿ ಆ, ೧೬ರ ವರೆಗೆ ವಿಸ್ತರಿಸಲಾಗಿದೆ. ಬೆಳೆ ಸಾಲ ಪಡೆದ ರೈತರು ಹಾಗೂ ಪಡೆಯದೆ ಇರುವ ರೈತರು ಆಧಾರ ಕಾರ್ಡ ಝರಾಕ್ಷ ,ಪಹಣಿ ,ಬ್ಯಾಂಕ್ ಖಾತೆ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕ್ ಅಥವಾ ಗ್ರಾಮ ಒನ್ ಕೇಂದ್ರ ಸಿ.ಎಸ್.ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆ ನೋಂದಣಿ ಮಾಡಬೇಕು.

Kolhar (Vijayapura) News: ಭಾವೈಕ್ಯತೆಯ ಪ್ರತೀಕ ಕೊಲ್ಹಾರ ಮೊಹರಂ

ಭಾವೈಕ್ಯತೆಯ ಪ್ರತೀಕ ಕೊಲ್ಹಾರ ಮೊಹರಂ

ಕೊಲ್ಹಾರ ಪಟ್ಟಣದ ಮೊಹರಂ ಹಬ್ಬವು ಅವಳಿ ಜಿಲ್ಲೆಗೆ ಹೆಸರುವಾಸಿಯಾಗಿದೆ. ಪಟ್ಟಣದ ಹಿಂದು ಹಾಗೂ ಮುಸ್ಲಿಂ ಬಾಂಧವರು ಜೊತೆಯಾಗಿ ಈ ಹಬ್ಬವನ್ನು ಆಚರಿಸುವ ಮೂಲಕ ಭಾವೈಕ್ಯತೆಯ ಸಂದೇಶ ವನ್ನು ಸಾರುತ್ತೆವೆ, ಮುಂದಿನ ಪೀಳಿಗೆಯವರು ಕೂಡ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸ ಬೇಕು

Vijayapura (Indi) News: ಅಧ್ಯಕ್ಷರಾಗಿ ಗುರುಪಾದ ಕೋಳಾರಿ, ಉಪಾಧ್ಯಕ್ಷ ಮಲ್ಲಪ್ಪ ಮಿರಗಿ ಆಯ್ಕೆ

ಅಧ್ಯಕ್ಷರಾಗಿ ಗುರುಪಾದ ಕೋಳಾರಿ, ಉಪಾಧ್ಯಕ್ಷ ಮಲ್ಲಪ್ಪ ಮಿರಗಿ ಆಯ್ಕೆ

ರೈತ ದೇಶದ ಬೆನ್ನೇಲಬು ಇಂದು ರೈತರ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಒಂದು ಕಡೆ ನಿಸರ್ಗದ ಸಮಸ್ಯೆ ಇನ್ನೊಂದು ಕಡೆ ರೈತರು ಬೆಳೆದ ದವಸ ಧಾನ್ಯಗಳಿಗೆ ಸರಿಯಾದ ನಿಯಂತ್ರಿತ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ಇರುವುದು. ರೈತರಿಗೆ ಬರಬೇಕಾದ ಸರಕಾರದ ಸೌಲಭ್ಯಗಳು ಮನೆ ಬಾಗಿಲಿಗೆ ತಲುಪಿಸಬೇಕು.

ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಅವರಿಗೆ ಬಸವಚೇತನ ಪ್ರಶಸ್ತಿ

ಇಂಗ್ಲೀಷ್ ಶಿಕ್ಷಕ ಸಂತೋಷ ಅವರಿಗೆ ಬಸವಚೇತನ ಪ್ರಶಸ್ತಿ

ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಅವರು ರಾಜ್ಯ ಮಟ್ಟದ ಬಸವಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಮ್ಮ ಫೌಂಡೇಶನ ವತಿಯಿಂದ ಜು,6ರಂದು ವಿಜಯಪೂರ ಕಂದಗಲ ಹನುಮಂತರಾಯ ರಂಗ ಮಂದಿರದಲ್ಲಿ ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

Vijayapur (Indi) News: ಮಗುವಿನ ಆರೋಗ್ಯ ಪಾಲನೆಯಲ್ಲಿ ತಾಯಿ ಪಾತ್ರ ಮುಖ್ಯ: ಡಾ.ವಿಫುಲ ಕೋಳೆಕರ್

ಮಗುವಿನ ಆರೋಗ್ಯ ಪಾಲನೆಯಲ್ಲಿ ತಾಯಿ ಪಾತ್ರ ಮುಖ್ಯ

ವೈದ್ಯರನ್ನು ದೇವರ ನಂತರದ ಸ್ಥಾನದಲ್ಲಿ ಪರಿಗಣಿಸಲಾಗುತ್ತದೆ ಎಂದರು. ಭಾರತದಲ್ಲಿ ಪ್ರತಿ ವರ್ಷ ಜು.1ರಂದು ಅವರ ಕೊಡುಗೆ ಮತ್ತು ಉದಾತ್ತ ಕೆಲಸವನ್ನು ಗೌರವಿಸಲು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಮುಖ್ಯ ಗುರು ಯಾಸೀಕ ತುರ್ಕಿಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

Indi (vijayapura) News: ಸಂಶೋಧನೆಯು ಅಲ್ಪ ವಿರಾಮ, ಮಧ್ಯವಿರಾಮದಿಂದ ಪೂರ್ಣವಿರಾಮದೆಡೆಗೆ ಹೋಗುತ್ತದೆ: ಯಶವಂತರಾಯಗೌಡ

ಸಂಶೋಧನೆಯು ಕಲಬುರ್ಗಿಯವರ ಪ್ರಧಾನ ಆಸಕ್ತಿಯಾಗಿದೆ

ಸ್ವಸ್ಥ ಸಮಾಜ ನಿರ್ಮಾಣ,ವಚನ ಪರಂಪರೆ,ಸೌಹಾರ್ಧ ಸಿದ್ದಾಂತ ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಡಾ| ಕಲಬುರ್ಗಿಯವರು ಅಚಾರ.ವಿಚಾರ, ಸಿದ್ದಾಂತ,ಬರವಣೆಗೆ ಬಿಟ್ಟು ಹೋಗಿದ್ದು ಒಂದು ವೇದಿಕೆ ಇರುವದು ನಡೆಯುವದಕ್ಕೆ ಅಲ್ಲ ನಿಲ್ಲುವದಕ್ಕೆ. ಸಂಶೋಧನೆಗೆ ಸಾವಿರ ಕೈ ಸಾಲುವುದಿಲ್ಲ ಅದಕ್ಕಾಗಿ ಶಿಷ್ಯರ ಕೈಗಳು ಬೇಕು ಎಂಬ ನಂಬಿಕೆ ಅವರದಾಗಿತ್ತು

Indi (Vijayapura) News: ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ

ಮಿನಿವಿಧಾನಸೌಧಾ ಕಟ್ಟಡದ ಸಭಾ ಭವನದಲ್ಲಿ ಪೂರ್ವಭಾವಿ ಸಭೆ

ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ. ಪಂಚ ಗ್ಯಾರಂಟಿಗಳ ಸರದಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪಮುಖ್ಯ ಮಂತ್ರಿ ಡಿ.ಕೆ.ಶಿವುಕುಮಾರ ರಾಜ್ಯದಲ್ಲಿ ಅನೇಕ ಯೋಜನೆ ಗಳನ್ನು ನೀಡಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಸಾಕಷ್ಟು ಸರಕಾರದಿಂದ ಅನುಧಾನದ ತಂದು ಅಭಿವೃದ್ದಿ ಪಡಿಸಿದ್ದೇನೆ.

Indi (Vijayapura) News: ರಕ್ತ ಪೂರೈಸುವ ಕಾರ್ಯ ಅವಳಿ ಸಹೋದರರ ನೇತೃತ್ವದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ

ರಕ್ತದಾನ ಇನ್ನೊಬ್ಬರ ಪ್ರಾಣ ಉಳಿಸಲು ಅತ್ಯಂತ ಸಹಕಾರಿ

ಅವಳಿ ಸಹೋದರರು ಚಿಕ್ಕವರಿಂದಲೇ ಸಾರ್ವಜನಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳ ಹಿಂದೆ ಬಸವ ಜಯಂತಿಯಂದು ಸಾಮೂಹಿಕ ಮದುವೆ ಮಾಡಿ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ಹೊರೆ ತಪ್ಪಿಸಿದ್ದಾರೆ. ಇಂತಹ ಸಹೋದರರು ಮಾದರಿಯಾಗಿ ಪ್ರತೀವರ್ಷ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.

Indi (Vijayapura) News: ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆ ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆ ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ನಮ್ಮಲ್ಲಿ ಸಾಲ ಸೌಲಭ್ಯ ಇದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸÀಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವೀಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು

Indi (Vijayapura) News: ವಿಶ್ವ “ಬಾಲಕಾರ್ಮಿಕ ವಿರೋಧಿ”ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಕಾನೂನು ಅರಿವು ನೆರವು ಕಾರ್ಯಕ್ರಮ

ಪ್ರತೀ ವರ್ಷ ಜೂ.೧೨ರಂದು ಬಾಲ ಕಾರ್ಮಿಕ ವಿರೋಧಿನ ದಿನ ಆಚರಣೆ ಮಾಡಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿಯ ವಿರುಧ್ಧ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ 2002 ರಲ್ಲಿ ಈ ದಿನವನ್ನು ಪ್ರಥಮವಾಗಿ ಆಚರಿಸಿತು

Indi (Vijayapura) News: ಎಸ್‌ಬಿಐ ಬ್ಯಾಂಕ್ ಅನೇಕ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ನಮ್ಮಲ್ಲಿ ಸಾಲ ಸೌಲಭ್ಯ ಇದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು.

Loading...