ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಹವಾಮಾನ
Karnataka Rains: ಹವಾಮಾನ ವರದಿ; ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್‌; ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

Karnataka Weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗಲಿದೆ. ಮುಂದಿನ 3 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಇಂದಿನ ಹವಾಮಾನ; ಹಾಸನ, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಇಂದು ಹಾಸನ, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 26ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35° C ಮತ್ತು 24° C ಆಗಿರಬಹುದು.

Karnataka Rains: ಇಂದಿನ ಹವಾಮಾನ; ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ ನಿರೀಕ್ಷೆ

ಇಂದು ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ ನಿರೀಕ್ಷೆ

ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಹಗಲಿನಲ್ಲಿ ಆಕಾಶವು ಬಹುತೇಕ ಶುಭ್ರವಾಗಿದ್ದು, ರಾತ್ರಿ ವೇಳೆಗೆ ಭಾಗಶಃ ಮೋಡ ಕವಿದಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.

Karnataka Weather: ರಾಜ್ಯದ ಉತ್ತರ, ದಕ್ಷಿಣ ಒಳನಾಡಲ್ಲಿ ಏ.24ರವರೆಗೆ ಮುಂದುವರಿಯಲಿದೆ ಮಳೆಯ ಅಬ್ಬರ

ರಾಜ್ಯದ ಉತ್ತರ, ದಕ್ಷಿಣ ಒಳನಾಡಲ್ಲಿ ಏ.24ರವರೆಗೆ ಭಾರಿ ಮಳೆ ಸಾಧ್ಯತೆ

Karnataka Rains: ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹಗಲಿನಲ್ಲಿ ಆಕಾಶವು ಬಹುತೇಕ ಶುಭ್ರವಾಗಿದ್ದು, ರಾತ್ರಿ ವೇಳೆಗೆ ಭಾಗಶಃ ಮೋಡ ಕವಿದಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ

ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ!

Karnataka Rains: ಕಲಬುರಗಿಯಲ್ಲಿ ಶನಿವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 41.2 ಡಿ.ಸೆ ದಾಖಲಾಗಿದೆ. ಇನ್ನು ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ನಂತರ 2 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಬಳಿಕ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain: ಇಂದು ಬೆಂಗಳೂರು, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಇಂದು ಬೆಂಗಳೂರು, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

Karnataka Rain: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

Karnataka weather: ನಾಳೆ ಬೆಂಗಳೂರು, ಮಂಡ್ಯ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಾಳೆ ಬೆಂಗಳೂರು, ಮಂಡ್ಯ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಇರುವ ಸಾಧ್ಯತೆ ಇದೆ.

Karnataka Rain: ಇಂದು ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Rain: ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿಯೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 23°C ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather: ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain: ಕಲಬುರಗಿಯಲ್ಲಿ ಗುರುವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.6 ಡಿ.ಸೆ ದಾಖಲಾಗಿದೆ. ಇನ್ನು ಏ.19ರಂದು ಶನಿವಾರ ಕೂಡ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ‌ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

Karnataka Rain: ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

Karnataka Rain: ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-4°C ಏರಿಕೆಯ ಸಾಧ್ಯತೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bengaluru Rain: ರಾಜಧಾನಿಯಲ್ಲಿ ಮುಂದುವರಿದ ಮಳೆಯಾರ್ಭಟ; ರಸ್ತೆಗಳು ಜಲಾವೃತ, ವಾಹನ ಸವಾರರು ಹೈರಾಣ

ರಾಜಧಾನಿಯಲ್ಲಿ ಮುಂದುವರಿದ ಮಳೆಯಾರ್ಭಟ; ರಸ್ತೆಗಳು ಜಲಾವೃತ

Bengaluru Rain: ರಾಜ್ಯದ ಹಲವೆಡೆ ಬುಧವಾರ ಮಳೆ ಅಬ್ಬರಿಸಿದ್ದು, ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Weather: ಇಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ!

ಇಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ!

Karnataka Rain: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 21°C ಇರುವ ಸಾಧ್ಯತೆ ಇದೆ.

Haveri Rain: ಹಾವೇರಿಯಲ್ಲಿ ಭಾರಿ ಮಳೆ; ನೆಲಕ್ಕುರುಳಿದ ಮರಗಳು, ವಿದ್ಯುತ್‌ ಕಂಬ ಬಿದ್ದು ಹಲವು ಬೈಕ್‌ ಜಖಂ

ಹಾವೇರಿಯಲ್ಲಿ ಭಾರಿ ಮಳೆಗೆ ನೆಲಕ್ಕುರುಳಿದ ಮರ, ವಿದ್ಯುತ್‌ ಕಂಬಗಳು

Haveri Rain: ಹಾವೇರಿಯ ಶಹರದ ಶಿವಾಜಿ ನಗರದಲ್ಲಿ ತೆಂಗಿನ ಮರ ಬಿದ್ದ ಹಿನ್ನೆಲೆ ನಾಲ್ಕು ವಿದ್ಯುತ್‌ ಕಂಬಗಳು ಉರುಳಿ, ಹಲವು ಬೈಕ್‌ಗಳು ಜಖಂಗೊಂಡಿವೆ. ಬಿರುಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಿಂದ ಹಾವೇರಿಯಿಂದ ಗುತ್ತಲ ಕಡೆಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ನಾಲ್ಕೈದು ದೊಡ್ಡ ಮರಗಳು ಉರುಳಿದ್ದರಿಂದ ಮೂರು ಗಂಟೆಗಳ ಕಾಲ‌ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

Karnataka Rain: ರೈತರಿಗೆ ಗುಡ್‌ ನ್ಯೂಸ್‌; ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ!

ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಮಾಹಿತಿ

Karnataka Rain: ಕರ್ನಾಟಕ ಸೇರಿ ದೇಶದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಈ ಬಾರಿ ಶೇ. 105ರಷ್ಟು ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain: ಇಂದಿನ ಹವಾಮಾನ; ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಒಳನಾಡಿನಲ್ಲಿ ಬಿರುಸಿನ ಮಳೆ!

ಇಂದು ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಒಳನಾಡಿನಲ್ಲಿ ಬಿರುಸಿನ ಮಳೆ!

Karnataka Rain: ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ನಾಳೆ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Karnataka Rain: ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ರಾಮನಗರ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಇಂದು ಬೆಂಗಳೂರು, ರಾಮನಗರ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ನಾಳೆ ಬೆಂಗಳೂರು, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ನಾಳೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Rain: ರಾಜ್ಯದಲ್ಲಿ ಶನಿವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 40.6 ಡಿ.ಸೆ ದಾಖಲಾಗಿದೆ. ಇನ್ನು ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮುಂದಿನ 3 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ, ನಂತರ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ.

Karnataka Rain: ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

Karnataka Rain: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

Karnataka Weather: ಮುಂದಿನ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ!

ಮುಂದಿನ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ!

Karnataka Weather: ಕಲಬುರಗಿಯಲ್ಲಿ ಶುಕ್ರವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.2 ಡಿ.ಸೆ. ದಾಖಲಾಗಿದೆ. ಇನ್ನು ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗಿಲ್ಲ, ಕುಸಿಯುವ ಪ್ರವೃತ್ತಿ ಇದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!

ಇಂದು ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆ ಇದೆ.

Dust storms: ದೆಹಲಿಯಲ್ಲಿ ಭಾರೀ ಬಿರುಗಾಳಿ; ರೆಡ್‌ ಅಲರ್ಟ್‌ ಘೋಷಣೆ

ಭಾರೀ ಬಿರುಗಾಳಿಗೆ ಡೆಲ್ಲಿ ಜನ ತತ್ತರ; ರೆಡ್‌ ಅಲರ್ಟ್‌ ಘೋಷಣೆ

Dust storms:ಭೀಕರ ಬಿರುಗಾಳಿಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಹಲವು ಅನಾಹುತಗಳು ಸಂಭವಿಸಿವೆ. ಮಂಡಿ ಹೌಸ್ ಮತ್ತು ದೆಹಲಿ ಗೇಟ್‌ನಂತಹ ಪ್ರಮುಖ ಸ್ಥಳಗಳು ಸೇರಿದಂತೆ ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಬಲವಾದ ಗಾಳಿಯಿಂದಾಗಿ ಮರಗಳ ಕೊಂಬೆಗಳು ಬಿದ್ದಿವೆ. ರಸ್ತೆ ಬದಿಯಲ್ಲಿ ಪಾರ್ಕ್‌ ಮಾಡಿರುವ ವಾಹನಗಳ ಮೇಲೆ ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ಇನ್ನುಹಲವಾರು ಕಡೆಗಳಲ್ಲಿಸಂಚಾರ ಅಸ್ತವ್ಯಸ್ತವಾಗಿದೆ.