ಯಾದಗಿರಿಯಲ್ಲಿ ಜಲ ಜೀವನ್ ಮಿಷನ್ ಹೆಸರಲ್ಲಿ ಕೋಟ್ಯಂತರ ರೂ. ಅಕ್ರಮ
Jal Jeevan Mission scam: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜೆಜೆಎಂ ಅವ್ಯವಹಾರ ನಡೆದಿದೆ. ನೀರಿನ ದಾಹ ನಿಗಿಸಬೇಕಾದ ಅಧಿಕಾರಿಗಳಿಂದಲೇ ಹಣ ಗುಳುಂ ಆಗಿದೆ. ಹೀಗಾಗಿ ಆರ್ಡಬ್ಲ್ಯುಎಸ್ ಇಇ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.